ಶಿರಾಡಿ ಬಳಿ ಮತ್ತೆ ಭಾರಿ ಗುಡ್ಡ ಕುಸಿತ : ಆಚಂಗಿ ಬಳಿ ಹಳಿಗಳ ಮೇಲೆ ಮತ್ತೆ ಬಿದ್ದ ಮಣ್ಣು - ರೈಲುಗಳು ಬಂದ್‌

Published : Aug 11, 2024, 06:48 AM IST
Shiradi Ghat

ಸಾರಾಂಶ

ಶಿರಾಡಿ ಘಾಟ್ ಬಳಿ ಗುಡ್ಡ ಕುಸಿತದ ಪರಿಣಾಮ ಸ್ಥಗಿತಗೊಂಡಿದ್ದ ರೈಲು ಸಂಚಾರ ಪುನಾರಂಭಗೊಂಡ ಕೆಲವೇ ದಿನಗಳಲ್ಲಿ ಸಕಲೇಶಪುರ ಸಮೀಪದ ಆಚಂಗಿ ಬಳಿ ಹಳಿಗಳ ಮೇಲೆ ಮತ್ತೆ ಭಾರೀ ಪ್ರಮಾಣದಲ್ಲಿ ಶನಿವಾರ ಗುಡ್ಡ ಕುಸಿದಿದೆ.

ಆಲೂರು: ಶಿರಾಡಿ ಘಾಟ್ ಬಳಿ ಗುಡ್ಡ ಕುಸಿತದ ಪರಿಣಾಮ ಸ್ಥಗಿತಗೊಂಡಿದ್ದ ರೈಲು ಸಂಚಾರ ಪುನಾರಂಭಗೊಂಡ ಕೆಲವೇ ದಿನಗಳಲ್ಲಿ ಸಕಲೇಶಪುರ ಸಮೀಪದ ಆಚಂಗಿ ಬಳಿ ಹಳಿಗಳ ಮೇಲೆ ಮತ್ತೆ ಭಾರೀ ಪ್ರಮಾಣದಲ್ಲಿ ಶನಿವಾರ ಗುಡ್ಡ ಕುಸಿದಿದೆ. 

ಹೀಗಾಗಿ ಈ ಮಾರ್ಗದ ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ. ಗುಡ್ಡ ಕುಸಿದ ತಕ್ಷಣ ಆಲೂರು, ಸಕಲೇಶಪುರ ಹಾಗೂ ಹಾಸನದ ರೈಲ್ವೆ ನಿಲ್ದಾಣಗಳಲ್ಲಿ ರೈಲುಗಳನ್ನು ತಡೆಹಿಡಿದ ಪರಿಣಾಮ ಪ್ರಯಾಣಿಕರು ಪರದಾಡಿದರು.

PREV
Get the latest news, developments and stories from Uttara Kannada district (ಉತ್ತರ ಕನ್ನಡ ಸುದ್ದಿ) — covering local politics, environment, coastal community, infrastructure, tourism, disasters, culture and social issues on Kannada Prabha News.

Recommended Stories

ಬಡತನ ನಿವಾರಣೆ ಮಾಡುವುದು ರಾಜ್ಯ ಸರ್ಕಾರದ ಮೂಲ ಉದ್ದೇಶ: ಶಾಸಕ ಆರ್.ವಿ. ದೇಶಪಾಂಡೆ
ಗುರುಗಳ ಆಶೀರ್ವಾದ ಇದ್ದರೆ ಬದುಕಿನಲ್ಲಿ ಅನ್ನಕ್ಕೆ ಕೊರತೆ ಇರುವುದಿಲ್ಲ: ನೀರ್ನಳ್ಳಿ ರಾಮಕೃಷ್ಣ