ಶಿರಾಡಿ ಬಳಿ ಮತ್ತೆ ಭಾರಿ ಗುಡ್ಡ ಕುಸಿತ : ಆಚಂಗಿ ಬಳಿ ಹಳಿಗಳ ಮೇಲೆ ಮತ್ತೆ ಬಿದ್ದ ಮಣ್ಣು - ರೈಲುಗಳು ಬಂದ್‌

Published : Aug 11, 2024, 06:48 AM IST
Shiradi Ghat

ಸಾರಾಂಶ

ಶಿರಾಡಿ ಘಾಟ್ ಬಳಿ ಗುಡ್ಡ ಕುಸಿತದ ಪರಿಣಾಮ ಸ್ಥಗಿತಗೊಂಡಿದ್ದ ರೈಲು ಸಂಚಾರ ಪುನಾರಂಭಗೊಂಡ ಕೆಲವೇ ದಿನಗಳಲ್ಲಿ ಸಕಲೇಶಪುರ ಸಮೀಪದ ಆಚಂಗಿ ಬಳಿ ಹಳಿಗಳ ಮೇಲೆ ಮತ್ತೆ ಭಾರೀ ಪ್ರಮಾಣದಲ್ಲಿ ಶನಿವಾರ ಗುಡ್ಡ ಕುಸಿದಿದೆ.

ಆಲೂರು: ಶಿರಾಡಿ ಘಾಟ್ ಬಳಿ ಗುಡ್ಡ ಕುಸಿತದ ಪರಿಣಾಮ ಸ್ಥಗಿತಗೊಂಡಿದ್ದ ರೈಲು ಸಂಚಾರ ಪುನಾರಂಭಗೊಂಡ ಕೆಲವೇ ದಿನಗಳಲ್ಲಿ ಸಕಲೇಶಪುರ ಸಮೀಪದ ಆಚಂಗಿ ಬಳಿ ಹಳಿಗಳ ಮೇಲೆ ಮತ್ತೆ ಭಾರೀ ಪ್ರಮಾಣದಲ್ಲಿ ಶನಿವಾರ ಗುಡ್ಡ ಕುಸಿದಿದೆ. 

ಹೀಗಾಗಿ ಈ ಮಾರ್ಗದ ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ. ಗುಡ್ಡ ಕುಸಿದ ತಕ್ಷಣ ಆಲೂರು, ಸಕಲೇಶಪುರ ಹಾಗೂ ಹಾಸನದ ರೈಲ್ವೆ ನಿಲ್ದಾಣಗಳಲ್ಲಿ ರೈಲುಗಳನ್ನು ತಡೆಹಿಡಿದ ಪರಿಣಾಮ ಪ್ರಯಾಣಿಕರು ಪರದಾಡಿದರು.

PREV

Recommended Stories

ಹಳಿಯಾಳದ ಮೆಕ್ಕೆಜೋಳದಲ್ಲಿ ಕೀಟನಾಶಕಗಳ ಪ್ರಮಾಣ ಅಧಿಕ
ಬಸ್ತಿಮಕ್ಕಿಯಲ್ಲಿ ಕಾಮಧೇನು-ಕಲ್ಪತರು ಸೌಹಾರ್ದ ಸಹಕಾರಿ ಶಾಖೆ ಉದ್ಘಾಟನೆ