ಕುಮಟಾ: ಹೆಬ್ಬಾವು ಕೊಲ್ಲಲು ಹೋದ ವ್ಯಕ್ತಿ ನಾಡ ಬಂದೂಕಿನಿಂದ ಏಕಾಏಕಿ ಗುಂಡು ಸಿಡಿದು ಸಾವು

Published : Sep 01, 2024, 10:21 AM IST
 rain death

ಸಾರಾಂಶ

ಕೋಳಿ ಶೆಡ್ಡಿಗೆ ಬಂದಿದ್ದ ಹೆಬ್ಬಾವನ್ನು ಕೊಲ್ಲಲು ಹೋದಾಗ ನಾಡಬಂದೂಕಿನಿಂದ ಏಕಾಏಕಿ ಗುಂಡು ಸಿಡಿದು ತಾಲೂಕಿನ ಕತಗಾಲದ ಮುರಗೋಳಿ ನಿವಾಸಿ ಪ್ರಥಮ ಸುಬ್ಬು ನಾಯ್ಕ (32) ಎಂಬುವರು ಮೃತಪಟ್ಟಿದ್ದಾರೆ.

ಕುಮಟಾ:  ಕೋಳಿ ಶೆಡ್ಡಿಗೆ ಬಂದಿದ್ದ ಹೆಬ್ಬಾವನ್ನು ಕೊಲ್ಲಲು ಹೋದಾಗ ನಾಡಬಂದೂಕಿನಿಂದ ಏಕಾಏಕಿ ಗುಂಡು ಸಿಡಿದು ತಾಲೂಕಿನ ಕತಗಾಲದ ಮುರಗೋಳಿ ನಿವಾಸಿ ಪ್ರಥಮ ಸುಬ್ಬು ನಾಯ್ಕ (32) ಎಂಬುವರು ಮೃತಪಟ್ಟಿದ್ದಾರೆ. 

ಶುಕ್ರವಾರ ತಡರಾತ್ರಿ ಕೋಳಿ ಶೆಡ್ಡಿನಲ್ಲಿ ಹೆಬ್ಬಾವು ಸಾಯಿಸಲು ನಾಡಬಂದೂಕು ತೆಗೆದುಕೊಂಡು ಹೋಗಿದ್ದರು. ಈ ವೇಳೆ ಆಕಸ್ಮಿಕವಾಗಿ ಫೈರ್‌ ಆಗಿದ್ದರಿಂದ ಗುಂಡು ಹಣೆಗೆ ತಗುಲಿ ಸಾವಿಗೀಡಾಗಿದ್ದಾರೆ ಎಂದು ಪತ್ನಿ ಪೊಲೀಸರಿಗೆ ದೂರು ನೀಡಿದ್ದಾಳೆ. ಮನೆಯಲ್ಲಿದ್ದ ಬಂದೂಕು ಅನಧಿಕೃತ ಎಂದು ತಿಳಿದು ಬಂದಿದೆ.

PREV
Get the latest news, developments and stories from Uttara Kannada district (ಉತ್ತರ ಕನ್ನಡ ಸುದ್ದಿ) — covering local politics, environment, coastal community, infrastructure, tourism, disasters, culture and social issues on Kannada Prabha News.

Recommended Stories

ಬಡತನ ನಿವಾರಣೆ ಮಾಡುವುದು ರಾಜ್ಯ ಸರ್ಕಾರದ ಮೂಲ ಉದ್ದೇಶ: ಶಾಸಕ ಆರ್.ವಿ. ದೇಶಪಾಂಡೆ
ಗುರುಗಳ ಆಶೀರ್ವಾದ ಇದ್ದರೆ ಬದುಕಿನಲ್ಲಿ ಅನ್ನಕ್ಕೆ ಕೊರತೆ ಇರುವುದಿಲ್ಲ: ನೀರ್ನಳ್ಳಿ ರಾಮಕೃಷ್ಣ