ಕೂಡಿಗೆ ಸದ್ಗುರು ಅಪ್ಪಯ್ಯ ಸ್ವಾಮಿ ಪ್ರೌಢಶಾಲೆಯಲ್ಲಿ ಮತ್ತು ಕುಶಾಲನಗರ ಲಯನ್ಸ್ ಕ್ಲಬ್ ಸಹಯೋಗದೊಂದಿಗೆ ವನಮಹೋತ್ಸವ ಕಾರ್ಯಕ್ರಮ ನಡೆಯಿತು.
ಕುಶಾಲನಗರ: ಸ್ವಾತಂತ್ರ್ಯೋತ್ಸವ ಅಂಗವಾಗಿ ಕುಶಾಲನಗರ ಸಮೀಪದ ಕೂಡಿಗೆ ಸದ್ಗುರು ಅಪ್ಪಯ್ಯ ಸ್ವಾಮಿ ಪ್ರೌಢಶಾಲೆ ಮತ್ತು ಕುಶಾಲನಗರ ಲಯನ್ಸ್ ಕ್ಲಬ್ ಸಹಯೋಗದೊಂದಿಗೆ ವನಮಹೋತ್ಸವ ಕಾರ್ಯಕ್ರಮ ನಡೆಯಿತು.
ಶಾಲಾ ಮುಖ್ಯೋಪಾಧ್ಯಾಯರಾದ ಎನ್ ಪುಷ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಗಿರೀಶ್ , ಲಯನ್ಸ್ ಕ್ಲಬ್ ಅಧ್ಯಕ್ಷರಾದ ಎನ್ ಟಿ ನಾರಾಯಣ, ಕಾರ್ಯದರ್ಶಿ ಎನ್ ಕಿರಣ್ , ಉಪಾಧ್ಯಕ್ಷ ಕುಮಾರ್, ನಿಕಟಪೂರ್ವ ಅಧ್ಯಕ್ಷರಾದ ಪ್ರವೀಣ್, ಸುಮನ್ ಬಾಲಚಂದ್ರ, ಸತೀಶ್, ಎಂ ಎಸ್ ಚಿಣ್ಣಪ್ಪ, ರಾಘವೇಂದ್ರ ರಾಜಶೇಖರ್, ಕೊಡಗನ ಹರ್ಷ, ವಿವೇಕ್ ಮತ್ತು ಸಹ ಶಿಕ್ಷಕರಾದ ಎ ಪಿ ಸೋಮಯ್ಯ ಮತ್ತಿತರರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.