ವಸಂತ ಭೋಸಲೆಗೆ ದೇವರಾಜ ಅರಸು ರಾಜ್ಯ ಪ್ರಶಸ್ತಿ

KannadaprabhaNewsNetwork |  
Published : Sep 22, 2024, 01:47 AM IST
ವಸಂತ ಭೋಸಲೆಗೆ ದೇವರಾಜ ಅರಸು ರಾಜ್ಯ ಪ್ರಶಸ್ತಿ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ: ಗಡಿನಾಡಿನಲ್ಲಿ ಶಿಕ್ಷಣ ಕ್ರಾಂತಿ ಮಾಡಿದ ತಾಲೂಕಿನ ತೊರವಿಯ ನಿಸರ್ಗ ಫೌಂಡೇಷನ್ ಹಾಗೂ ನಿಸರ್ಗ ಶಾಲೆಯ ಅಧ್ಯಕ್ಷ ವಸಂತ ಭೋಸಲೆ ಅವರಿಗೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಸಾಮಾಜಿಕ ಧಾರ್ಮಿಕ ಸಾಂಸ್ಕ್ರತಿಕ ಸಂಘದಿಂದ ಹಿಂದುಳಿದ ವರ್ಗಗಳ ರತ್ನ ಡಿ.ದೇವರಾಜ ಅರಸು ರಾಜ್ಯ ಪ್ರಶಸ್ತಿ-2024 ನೀಡಿ ಗೌರವಿಸಲಾಗಿದೆ.

ಕನ್ನಡಪ್ರಭ ವಾರ್ತೆ: ಗಡಿನಾಡಿನಲ್ಲಿ ಶಿಕ್ಷಣ ಕ್ರಾಂತಿ ಮಾಡಿದ ತಾಲೂಕಿನ ತೊರವಿಯ ನಿಸರ್ಗ ಫೌಂಡೇಷನ್ ಹಾಗೂ ನಿಸರ್ಗ ಶಾಲೆಯ ಅಧ್ಯಕ್ಷ ವಸಂತ ಭೋಸಲೆ ಅವರಿಗೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಸಾಮಾಜಿಕ ಧಾರ್ಮಿಕ ಸಾಂಸ್ಕ್ರತಿಕ ಸಂಘದಿಂದ ಹಿಂದುಳಿದ ವರ್ಗಗಳ ರತ್ನ ಡಿ.ದೇವರಾಜ ಅರಸು ರಾಜ್ಯ ಪ್ರಶಸ್ತಿ-2024 ನೀಡಿ ಗೌರವಿಸಲಾಗಿದೆ. ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಡಿ.ದೇವರಾಜ ಅರಸು ಜಯಂತ್ಯುತ್ಸವದಲ್ಲಿ ಸಂಘದ ರಾಜ್ಯಾಧ್ಯಕ್ಷ ಸೈದಪ್ಪ ಗುತ್ತೇದಾರ ಪ್ರಶಸ್ತಿ ನೀಡಿ ಸನ್ಮಾನಿಸಿದರು. ಪ್ರಶಸ್ತಿ ಸ್ವೀಕರಿಸಿದ ವಸಂತ ಭೋಸಲೇ ಅವರು ಸಂಘಕ್ಕೆ ಧನ್ಯವಾದ ಅರ್ಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಸಿಲಿನ ಹೊಡೆತಕ್ಕೆ ಸಾವಿರಾರು ಮೀನುಗಳ ಮಾರಣಹೋಮ
ನಿರಾಶ್ರಿತರ ಕಣ್ಣೀರು ಒರೆಸುವ ಕೆಲಸ