ಧರ್ಮಸ್ಥಳ ಯೋಜನೆಯಿಂದ ಸಂಪಿಗೆಪುರ ವೃದ್ಧೆಗೆ ವಾತ್ಸಲ್ಯ ಮನೆ

KannadaprabhaNewsNetwork |  
Published : Mar 14, 2026, 01:45 AM IST
ಸಂಪಿಗೆಪುರ ಕಡಬಸಮ್ಮನಿಗೆ ʼವಾತ್ಸಲ ಮನೆʼ ಹಸ್ತಾಂತರ | Kannada Prabha

ಸಾರಾಂಶ

ತಾಲೂಕಿನ ಸಂಪಿಗೆಪುರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಜ್ಞಾನ ವಿಕಾಸ ಕಾರ್ಯಕ್ರಮದಡಿ ಕಡಬಸಮ್ಮಗೆ ವಾತ್ಸಲ್ಯ ಮನೆಯನ್ನು ಜಿಲ್ಲಾ ಜನ ಜಾಗೃತಿ ವೇದಿಕೆ ಅಧ್ಯಕ್ಷ ಹೂರದಹಳ್ಳಿ ಪ್ರಸಾದ್ ಹಸ್ತಾಂತರಿಸಿದರು.

ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆ

ತಾಲೂಕಿನ ಸಂಪಿಗೆಪುರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಜ್ಞಾನ ವಿಕಾಸ ಕಾರ್ಯಕ್ರಮದಡಿ ಕಡಬಸಮ್ಮಗೆ ವಾತ್ಸಲ್ಯ ಮನೆಯನ್ನು ಜಿಲ್ಲಾ ಜನ ಜಾಗೃತಿ ವೇದಿಕೆ ಅಧ್ಯಕ್ಷ ಹೂರದಹಳ್ಳಿ ಪ್ರಸಾದ್ ಹಸ್ತಾಂತರಿಸಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕಿನ ತೆರಕಣಾಂಬಿ ಯೋಜನಾ ಕಚೇರಿ ವ್ಯಾಪ್ತಿಯ ಕಬ್ಬಹಳಿ ವಲಯದ ಸಂಪಿಗೆಪುರದಲ್ಲಿ ನಿರ್ಮಿಸಿದ್ದ ವಾತ್ಸಲ್ಯ ಮನೆಯನ್ನು ಗ್ರಾಮದ ಯಜಮಾನರಾದ ಅಷ್ಟಾವರಣ ಮತ್ತು ಮಹದೇವಪ್ಪ ಹಸ್ತಾಂತರಿಸಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಶಶಿಕುಮಾರ್‌, ಜ್ಞಾನ ವಿಕಾಸ ಯೋಜನಾಧಿಕಾರಿ ಮೂಕಾಂಬಿಕೆ, ವಲಯ ಮೇಲ್ವಿಚಾರಕ ಯೋಗೀಶ್, ಸೇವಾ ಪ್ರತಿನಿಧಿಗಳಾದ ಗೌರಮ್ಮ, ನಾಗವೇಣಿ, ಸುಮ ಹಾಗೂ ಸ್ವಸಹಾಯ ಸಂಘದ ಸದಸ್ಯರು ಇದ್ದರು.

---

೧೩ಜಿಪಿಟಿ೩ಗುಂಡ್ಲುಪೇಟೆ ತಾಲೂಕಿನ ಸಂಪಿಗೆಪುರ ಕಡಬಸಮ್ಮನಿಗೆ ವಾತ್ಸಲ್ಯ ಮನೆಯನ್ನು ಜಿಲ್ಲಾ ಜನ ಜಾಗೃತಿ ವೇದಿಕೆ ಅಧ್ಯಕ್ಷ ಹೂರದಹಳ್ಳಿ ಪ್ರಸಾದ್‌ ಉದ್ಘಾಟಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೇವರಹೊಸಹಳ್ಳಿ ಭದ್ರಕಾಳಮ್ಮ ವೀರಭದ್ರಸ್ವಾಮಿ ಬ್ರಹ್ಮರಥೋತ್ಸವ
ಜಿಲ್ಲೆಗೂ ವ್ಯಾಪಿಸಿದ ಗ್ಯಾಸ್‌ ಟ್ರಬಲ್‌: ಹೋಟೆಲ್‌ಗಳು ಅತಂತ್ರ