ಅಧ್ಯಕ್ಷರಾಗಿ ಮತ್ತೊಮ್ಮೆ ವೆಂಕಟೇಶ್‌ ಆಯ್ಕೆ

KannadaprabhaNewsNetwork |  
Published : Dec 29, 2025, 01:45 AM IST
28ಎಚ್ಎಸ್ಎನ್11 : ಹೊ.ನ.ಪುರ ತಾಲೂಕು ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳು. | Kannada Prabha

ಸಾರಾಂಶ

ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ ಭಾನುವಾರ ನಡೆಯಿತು. ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎಚ್.ಬಿ.ವೆಂಕಟೇಶ್, ಪ್ರಧಾನ ಕಾರ್ಯದರ್ಶಿಯಾಗಿ ರಾಮಕೃಷ್ಣ, ಕಾರ್ಯದರ್ಶಿಯಾಗಿ ಅಭಿಲಾಷ್, ಖಜಾಂಚಿಯಾಗಿ ಎಲ್ ಚಂದ್ರಶೇಖರ್ ಆಯ್ಕೆಯಾದರು. ಉಪಾಧ್ಯಕ್ಷರಾಗಿ ವಸಂತಯ್ಯ ಅವರನ್ನು ಘೋಷಣೆ ಮಾಡಲಾಯಿತು. ಪದಾಧಿಕಾರಿಗಳಾಗಿ ಹರ್ಷ, ಭಾನುಮತಿ, ಇತರರನ್ನು ಆರ್ಯೆ ಮಾಡಲಾಯಿತು. ಚುನಾವಣಾಧಿಕಾರಿಯಾಗಿ ಜಿಲ್ಲಾ ಸಂಘದ ಕಾರ್ಯದರ್ಶಿ ಹರೀಶ್ ಹಾಗೂ ಸಹಾಯಕ ಚುನಾವಣಾಧಿಕಾರಿಯಾಗಿ ನಿರ್ದೇಶಕ ನಾಗರಾಜ್ ಕರ್ತವ್ಯ ನಿರ್ವಹಿಸಿದರು.

ಕನ್ನಡಪ್ರಭ ವಾರ್ತೆ ಹೊಳೆನರಸೀಪುರ

ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ ಭಾನುವಾರ ನಡೆಯಿತು. ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎಚ್.ಬಿ.ವೆಂಕಟೇಶ್, ಪ್ರಧಾನ ಕಾರ್ಯದರ್ಶಿಯಾಗಿ ರಾಮಕೃಷ್ಣ, ಕಾರ್ಯದರ್ಶಿಯಾಗಿ ಅಭಿಲಾಷ್, ಖಜಾಂಚಿಯಾಗಿ ಎಲ್ ಚಂದ್ರಶೇಖರ್ ಆಯ್ಕೆಯಾದರು.

ಉಪಾಧ್ಯಕ್ಷರಾಗಿ ವಸಂತಯ್ಯ ಅವರನ್ನು ಘೋಷಣೆ ಮಾಡಲಾಯಿತು. ಪದಾಧಿಕಾರಿಗಳಾಗಿ ಹರ್ಷ, ಭಾನುಮತಿ, ಇತರರನ್ನು ಆರ್ಯೆ ಮಾಡಲಾಯಿತು. ಚುನಾವಣಾಧಿಕಾರಿಯಾಗಿ ಜಿಲ್ಲಾ ಸಂಘದ ಕಾರ್ಯದರ್ಶಿ ಹರೀಶ್ ಹಾಗೂ ಸಹಾಯಕ ಚುನಾವಣಾಧಿಕಾರಿಯಾಗಿ ನಿರ್ದೇಶಕ ನಾಗರಾಜ್ ಕರ್ತವ್ಯ ನಿರ್ವಹಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವರ್ತಮಾನದೆಡೆಗೆ ಸಂಶೋಧನಾಸಕ್ತಿ ಕೇಂದ್ರಿತವಾಗಲಿ: ಡಾ. ಗಿರೀಶ ಕುಮಾರ
ಆಹಾರ ಸುರಕ್ಷತೆ: 9 ಪ್ರಕರಣಗಳಲ್ಲಿ ₹1.30 ಲಕ್ಷ ದಂಡ