ಕಲೆ ಮತ್ತು ವಾಸ್ತು ಶಿಲ್ಪದಲ್ಲಿ ವಿಶ್ವ ಕರ್ಮರ ಕೊಡುಗೆ ಅಪಾರವಾಗಿದೆ ಎಂದು ರಾಮಚಂದ್ರ ಬಡಿಗೇರ ಹೇಳಿದರು.
ಕಲಾದಗಿ: ಕಲೆ ಮತ್ತು ವಾಸ್ತು ಶಿಲ್ಪದಲ್ಲಿ ವಿಶ್ವ ಕರ್ಮರ ಕೊಡುಗೆ ಅಪಾರವಾಗಿದೆ ಎಂದು ರಾಮಚಂದ್ರ ಬಡಿಗೇರ ಹೇಳಿದರು.
ಶಾರದಾಳ ಗ್ರಾಮದಲ್ಲಿನ ವಿಶ್ವಕರ್ಮ ಸಮಾಜದವರು ಆಯೋಜಿಸಿದ್ದ ವಿಶ್ವಕರ್ಮರ ಜಯಂತಿಯಲ್ಲಿ ಅವರು ಮಾತನಾಡಿದರು.ಶ್ರೀ ದ್ಯಾಮವ್ವದೇವಿ ದೇವಸ್ಥಾನದಲ್ಲಿ ಶ್ರೀ ವಿಶ್ವಕರ್ಮರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿದರು. ಮಹಿಳೆಯರು ಆರತಿ ಹಿಡಿದು ಭಕ್ತಿ ಭಾವಮೆರೆದರು.ಈ ವೇಳೆ ನಿಂಗಪ್ಪ ಬಡಿಗೇರ, ಮಲ್ಲಪ್ಪ ಬಡಿಗೇರ, ವಿ.ಐ.ಕಂಬಾರ, ಬಸವರಾಜ ಬಡಿಗೇರ, ಸುಖದೇವ ಬಡಿಗೇರ, ರಮೇಶ ಬಡಿಗೇರ, ನಾಗಪ್ಪ ಬಡಿಗೇರ, ವಿಠ್ಠಲ ಬಸುನಾಯಕ, ದುಸ್ಸಂಗೆಪ್ಪ ಕೊಪ್ಪದ, ನಿಂಗಪ್ಪ ಬಟಕುರ್ಕಿ ಇನ್ನಿತರರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.