ಜಿಲ್ಲಾ ಕಾರ್ಯಾಧ್ಯಕ್ಷರಾಗಿ ವಿಶ್ವನಾಥ ಎಸ್. ತಂಗಡಗಿ ನೇಮಕ

KannadaprabhaNewsNetwork |  
Published : May 21, 2025, 12:17 AM IST
ನಮ್ಮ ಕರುನಾಡ ರಕ್ಷಣಾ ವೇದಿಕೆ ಯಾದಗಿರಿ ಜಿಲ್ಲಾ ಕಾರ್ಯಾಧ್ಯಕ್ಷರಾಗಿ ವಿಶ್ವನಾಥ ಎಸ್. ತಂಗಡಗಿ ಇವರನ್ನು ನೇಮಕ ಮಾಡಲಾಗಿದೆ. | Kannada Prabha

ಸಾರಾಂಶ

Vishwanath S. Thangadgi appointed as District Working President

ಯಾದಗಿರಿ: ನಮ್ಮ ಕರುನಾಡ ರಕ್ಷಣಾ ವೇದಿಕೆ ಜಿಲ್ಲಾ ಕಾರ್ಯಾಧ್ಯಕ್ಷರಾಗಿ ವಿಶ್ವನಾಥ ಎಸ್. ತಂಗಡಗಿ ಅವರನ್ನು ನೇಮಕ ಮಾಡಲಾಗಿದೆ. ವೇದಿಕೆ ಜಿಲ್ಲಾ ಕಾರ್ಯಾಲಯದಲ್ಲಿ ಸಂಸ್ಥಾಪಕ ರಾಜ್ಯಾಧ್ಯಕ್ಷರ ಸೂಚನೆ ಮೇರೆಗೆ ಜಿಲ್ಲಾಧ್ಯಕ್ಷ ರವಿ ಕೆ. ಮುದ್ನಾಳ ನೇಮಕಾತಿ ಆದೇಶ ನೀಡಿ ಕನ್ನಡ ನಾಡು ನುಡಿ ನೆಲ ಜಲ ರಕ್ಷಣೆಗೆ ಕಂಕಣಬದ್ಧವಾಗಿ ದುಡಿಯಬೇಕೆಂದು ಸಲಹೆ ನೀಡಿದರು. ಈ ಸಂದರ್ಭದಲ್ಲಿ ಗುರುಮಠಕಲ್ ತಾಲೂಕು ಅಧ್ಯಕ್ಷ ಅಶೋಕರಡ್ಡಿ ಸಂಬ್ರ, ಬಸವರಾಜ ಗುತ್ತೇದಾರ ಸೇರಿದಂತೆ ಇನ್ನಿತರರು ಇದ್ದರು.

20ವೈಡಿಆರ್6 : ನಮ್ಮ ಕರುನಾಡ ರಕ್ಷಣಾ ವೇದಿಕೆ ಯಾದಗಿರಿ ಜಿಲ್ಲಾ ಕಾರ್ಯಾಧ್ಯಕ್ಷರಾಗಿ ವಿಶ್ವನಾಥ ಎಸ್. ತಂಗಡಗಿ ಇವರನ್ನು ನೇಮಕ ಮಾಡಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!