ಬೀದಿಬದಿ ವ್ಯಾಪಾರಿಗಳಿಗೆ ಮತದಾನ ಜಾಗೃತಿ

KannadaprabhaNewsNetwork |  
Published : Apr 30, 2024, 02:03 AM IST
ಬೀದಿ ಬದಿ ವ್ಯಾಪಾರಿಗಳು ಕಡ್ಡಾಯ ಮತದಾನ ಮಾಡುವಂತೆ ನಗರಸಭೆಯಿಂದ ಕರಪತ್ರ ವಿತರಣ | Kannada Prabha

ಸಾರಾಂಶ

ಮುಧೋಳ ತಾಲೂಕು ಸ್ವೀಪ್‌ ಸಮಿತಿ, ಮುಧೋಳ ನಗರಸಭೆ ವತಿಯಿಂದ ಕರಪತ್ರ ಹಂಚುವ ಮೂಲಕ ಬೀದಿಬದಿ ವ್ಯಾಪಾರಿಗಳಿಗೆ ಮತದಾನದ ಜಾಗೃತಿ ಮೂಡಿಸಲಾಯಿತು.

ಕನ್ನಡಪ್ರಭ ವಾರ್ತೆ ಮುಧೋಳ

ತಾಲೂಕು ಸ್ವೀಪ್‌ ಸಮಿತಿ, ಮುಧೋಳ ನಗರಸಭೆ ವತಿಯಿಂದ ಮತದಾನ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಕರಪತ್ರ ಹಂಚುವ ಮೂಲಕ ಬೀದಿಬದಿ ವ್ಯಾಪಾರಿಗಳಿಗೆ ಮತದಾನದ ಜಾಗೃತಿ ಮೂಡಿಸಲಾಯಿತು.ನಗರದ ಬೀದಿಬದಿ ವ್ಯಾಪಾರಿಗಳು ಲೋಕಸಭೆ ಚುನಾವಣೆ ನಿಮಿತ್ತ ಮೇ 7ರಂದು ನಡೆಯಲಿರುವ ಚುನಾವಣೆಯಲ್ಲಿ ತಪ್ಪದೆ ಮತದಾನ ಮಾಡುವಂತೆ ಸಹಾಯಕ ಚುನಾವಣಾಧಿಕಾರಿ ಹುಲ್ಲುಮನಿ ತಿಮ್ಮಣ್ಣ, ನಗರಸಭೆ ಪೌರಾಯುಕ್ತೆ ಸಂಗೀತಾ ಕಲಬುರ್ಗಿ ಮನವಿ ಮಾಡಿದರು. ಕಚೇರಿ ವ್ಯವಸ್ಥಾಪಕಿ ಭಾರತಿದೇವಿ ಜೋಶಿ ಹಾಗೂ ಸಿಬ್ಬಂದಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!