ಮತಾದನ‌ ಜಾಗೃತಿ: ವಿದ್ಯಾರ್ಥಿಗಳಿಂದ ಮೂಡಿದ ಓಟಿನ ಅಕ್ಷರ

KannadaprabhaNewsNetwork |  
Published : Apr 04, 2024, 01:05 AM IST
ವಿದ್ಯಾರ್ಥಿಗಳಿಂದ ಮೂಡಿಬಂದ ಓಟಿನ ಅಕ್ಷರ | Kannada Prabha

ಸಾರಾಂಶ

ಸುಮಾರು 160 ಹೊಸ ಮತದಾರ ವಿದ್ಯಾರ್ಥಿಗಳು VOTE ಪದದ ಆಕೃತಿಯಲ್ಲಿ ನಿಂತಿದ್ದು ವಿಶೇಷ ಆಕರ್ಷಣೆಯಾಗಿತ್ತು.

ಕನ್ನಡಪ್ರಭ ವಾರ್ತೆ ಮಂಗಳೂರು

ನಗರದ ಬಲ್ಮಠ ಸರ್ಕಾರಿ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ಮಂಗಳೂರು ತಾಲೂಕು ಪಂಚಾಯ್ತಿ ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿ ಕಾರ್ಯಕ್ರಮ ನಡೆಯಿತು. ಈ ವೇಳೆ ಸುಮಾರು 160 ಹೊಸ ಮತದಾರ ವಿದ್ಯಾರ್ಥಿಗಳು VOTE ಪದದ ಆಕೃತಿಯಲ್ಲಿ ನಿಂತಿದ್ದು ವಿಶೇಷ ಆಕರ್ಷಣೆಯಾಗಿತ್ತು.ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್. ವಸ್ತ್ರದ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಆನಂದ್ ಕೆ, ತಾಲೂಕು ಪಂಚಾಯ್ತಿ ಕಾರ್ಯ ನಿರ್ವಹಣಾಧಿಕಾರಿ ಕೆ.ಸಿ. ಅಣ್ಣಪ್ಪ, ಸಹಾಯಕ ನಿರ್ದೇಶಕ ಮಹೇಶ್ ಅಂಬೆಕಲ್ಲು, ತಾಲೂಕು ಮಟ್ಟದ ಸ್ವೀಪ್ ಸದಸ್ಯರು ಹಾಗೂ ತಾಲೂಕು ಐಇಸಿ ಸಂಯೋಜಕಿ ನಿಶ್ಮಿತಾ ಬೇಕಲ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾಲು ಸಾಲು ರಜೆ, ಪ್ರವಾಸಿ ತಾಣ ರಷ್‌
ಭೂಮಿ ಮಾರಿದ ಇನ್ಫಿ ಬಗ್ಗೆ ಕಾರ್ತಿ ತೀವ್ರ ಆಕ್ರೋಶ