ಸಹಿ ಸಂಗ್ರಹದ ಮೂಲಕ ಮತದಾನ ಜಾಗೃತಿ

KannadaprabhaNewsNetwork |  
Published : Apr 25, 2024, 01:01 AM IST
ಷಷಷ | Kannada Prabha

ಸಾರಾಂಶ

ಪ್ರಜ್ಞಾವಂತರ ಮತದಾನದ ಪ್ರಮಾಣ ಕಡಿಮೆಯಾದರೆ ದೇಶಕ್ಕೆ ಗಂಡಾಂತರ ತಪ್ಪಿದಲ್ಲ. ಆದಕಾರಣ ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಚುನಾವಣಾ ಸಹಾಯಕ ಅಧಿಕಾರಿ ಶ್ವೇತಾ ಮೋಹನ ಬೇಡಿಕರ ಹೇಳಿದರು.

ತಿಕೋಟಾ:

ಪ್ರಜ್ಞಾವಂತರ ಮತದಾನದ ಪ್ರಮಾಣ ಕಡಿಮೆಯಾದರೆ ದೇಶಕ್ಕೆ ಗಂಡಾಂತರ ತಪ್ಪಿದಲ್ಲ. ಆದಕಾರಣ ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಚುನಾವಣಾ ಸಹಾಯಕ ಅಧಿಕಾರಿ ಶ್ವೇತಾ ಮೋಹನ ಬೇಡಿಕರ ಹೇಳಿದರು.ಬಬಲೇಶ್ವರದಲ್ಲಿ ಸಾರ್ವತ್ರಿಕ ಲೋಕಸಭಾ ಚುನಾವಣಿ ಪ್ರಯುಕ್ತ ತಾಲೂಕಾಡಳಿತ ಹಾಗೂ ಪಟ್ಟಣ ಪಂಚಾಯತಿ ವತಿಯಿಂದ ಹಮ್ಮಿಕೊಂಡ ಮತದಾನ ಜಾಗೃತಿ ಮೂಡಿಸುವ ಸಹಿ ಸಂಗ್ರಹಣಾ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಮಾತನಾಡಿದರು,

ಬಬಲೇಶ್ವರ ತಹಸೀಲ್ದಾರ್‌ ಸುಬ್ಬಣ್ಣ ಜಮಖಂಡಿ, ಪಪಂ ಮುಖ್ಯಾಧಿಕಾರಿ ಮಹೇಶ ಭಜಂತ್ರಿ ಚಾಲನೆ ನೀಡಿದರು.

--

ಚಿತ್ರ; 24ತಿಕೋಟಾ2

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೊಯಿಲ ಎಂಡೋ ಪಾಲನಾ ಕೇಂದ್ರದಲ್ಲಿ ಪೋಷಕರ ಸಭೆ
ವಾದಿರಾಜ ಕಲ್ಲೂರಾಯಗೆ ‘ಬಹುಮುಖಿ’ ಪ್ರಶಸ್ತಿ