ವಾಕರ್ ವಿತರಣೆ

KannadaprabhaNewsNetwork |  
Published : Oct 12, 2023, 12:00 AM IST
ವಾಕರ್ ವಿತರಣೆ | Kannada Prabha

ಸಾರಾಂಶ

ತಾಲೂಕಿನ ಸಾರ್ಥವಳ್ಳಿ ನಿವಾಸಿ ಗಂಗಾಧರ್‌ ಅವರಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಯೋಜನೆಯ ವತಿಯಿಂದ ಪೂಜ್ಯ ವೀರೇಂದ್ರ ಹೆಗ್ಗಡೆಯವರು ಜನಮಂಗಳ ಕಾರ್ಯಕ್ರಮದಡಿಯಲ್ಲಿ ಮಂಜೂರು ಮಾಡಿದ ವಾಕರ್‌ನ್ನು ತಾಲೂಕು ಯೋಜನಾಧಿಕಾರಿ ಕೆ. ಉದಯ್ ಹಸ್ತಾಂತರಿಸಿದರು.

ತಿಪಟೂರು: ತಾಲೂಕಿನ ಸಾರ್ಥವಳ್ಳಿ ನಿವಾಸಿ ಗಂಗಾಧರ್‌ ಅವರಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಯೋಜನೆಯ ವತಿಯಿಂದ ಪೂಜ್ಯ ವೀರೇಂದ್ರ ಹೆಗ್ಗಡೆಯವರು ಜನಮಂಗಳ ಕಾರ್ಯಕ್ರಮದಡಿಯಲ್ಲಿ ಮಂಜೂರು ಮಾಡಿದ ವಾಕರ್‌ನ್ನು ತಾಲೂಕು ಯೋಜನಾಧಿಕಾರಿ ಕೆ. ಉದಯ್ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕಿ, ಸೇವಾ ಪ್ರತಿನಿಧಿಗಳು, ಸಂಘ ಸದಸ್ಯರು ಉಪಸ್ಥಿತರಿದ್ದರು. ಫೋಟೋ 11-ಟಿಪಿಟಿ4

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿ ರಾಂ ಜಿ ವಿರೋಧಕ್ಕೆ ರೈತರಿಗೆ ಸಿಎಂ ಕರೆ
ನೀವೂ ಸಿಎಂ ಆಗಬೇಕು : ಡಿಕೆಗೆ ಪೂಜಾರಿ ಹಾರೈಕೆ