ಹಂಪಿಯ ರಸ್ತೆಗಳಿಗೆ ನೀರು ಸಿಂಪರಣೆ!

KannadaprabhaNewsNetwork |  
Published : Oct 29, 2023, 01:00 AM IST
28ಎಚ್‌ಪಿಟಿ4- ಹಂಪಿಯ ಗೆಜ್ಜಲ ಮಂಟಪದಿಂದ ವಿಜಯ ವಿಠ್ಠಲ ದೇವಾಲಯಕ್ಕೆ ತೆರಳುವ ರಸ್ತೆಯಲ್ಲಿ ಹಂಪಿ ಅಭಿವೃದ್ಧಿ ಪ್ರಾಧಿಕಾರ ನೀರು ಸಿಂಪರಣೆ ಮಾಡುತ್ತಿದೆ. | Kannada Prabha

ಸಾರಾಂಶ

ವಿಶ್ವವಿಖ್ಯಾತ ಹಂಪಿಯ ರಸ್ತೆಗಳಲ್ಲಿ ಹಂಪಿ ಅಭಿವೃದ್ಧಿ ಪ್ರಾಧಿಕಾರ ಟ್ಯಾಂಕರ್‌ ಬಳಸಿ ನೀರು ಸಿಂಪರಣೆ ಮಾಡುತ್ತಿದೆ. ಹಂಪಿ ರಸ್ತೆಗಳಲ್ಲಿ ಧೂಳು ಏಳುತ್ತಿರುವ ಹಿನ್ನೆಲೆಯಲ್ಲಿ ಪ್ರವಾಸಿಗರ ಅನುಕೂಲಕ್ಕಾಗಿ ಈ ಕಾರ್ಯ ಮಾಡಲಾಗುತ್ತಿದೆ. ಹಂಪಿ ರಸ್ತೆಗಳಲ್ಲಿ ಧೂಳು ಏಳುತ್ತಿರುವ ಹಿನ್ನೆಲೆಯಲ್ಲಿ ದೇಶ-ವಿದೇಶಿ ಪ್ರವಾಸಿಗರಿಗೆ ತಿರುಗಾಡಲು ತೊಂದರೆಯಾಗುತ್ತಿದ್ದು, ಇದನ್ನರಿತು ಈಗ ಪ್ರಾಧಿಕಾರ ನೀರು ಸಿಂಪರಣೆ ಮೊರೆ ಹೋಗಿದೆ.

ಹೊಸಪೇಟೆ: ವಿಶ್ವವಿಖ್ಯಾತ ಹಂಪಿಯ ರಸ್ತೆಗಳಲ್ಲಿ ಹಂಪಿ ಅಭಿವೃದ್ಧಿ ಪ್ರಾಧಿಕಾರ ಟ್ಯಾಂಕರ್‌ ಬಳಸಿ ನೀರು ಸಿಂಪರಣೆ ಮಾಡುತ್ತಿದೆ. ಹಂಪಿ ರಸ್ತೆಗಳಲ್ಲಿ ಧೂಳು ಏಳುತ್ತಿರುವ ಹಿನ್ನೆಲೆಯಲ್ಲಿ ಪ್ರವಾಸಿಗರ ಅನುಕೂಲಕ್ಕಾಗಿ ಈ ಕಾರ್ಯ ಮಾಡಲಾಗುತ್ತಿದೆ.

ಹಂಪಿ ರಸ್ತೆಗಳಲ್ಲಿ ಧೂಳು ಏಳುತ್ತಿರುವ ಬಗ್ಗೆ ಕನ್ನಡಪ್ರಭ ಅ. 23ರಂದು "ಹಂಪಿಯಲ್ಲಿ ಧೂಳಿನ ಸಿಂಚನ! " ಎಂಬ ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟಿಸಿತ್ತು. ಈ ವರದಿಗೆ ಸ್ಪಂದಿಸಿದ ಹಂಪಿ ಅಭಿವೃದ್ಧಿ ಪ್ರಾಧಿಕಾರ ಈಗ ಹಂಪಿ ರಸ್ತೆಯಲ್ಲಿ ಟ್ಯಾಂಕರ್‌ ಬಳಸಿ ನೀರು ಸಿಂಪರಣೆ ಮಾಡುತ್ತಿದೆ. ಹಂಪಿ ರಸ್ತೆಗಳಲ್ಲಿ ಧೂಳು ಏಳುತ್ತಿರುವ ಹಿನ್ನೆಲೆಯಲ್ಲಿ ದೇಶ-ವಿದೇಶಿ ಪ್ರವಾಸಿಗರಿಗೆ ತಿರುಗಾಡಲು ತೊಂದರೆಯಾಗುತ್ತಿದ್ದು, ಇದನ್ನರಿತು ಈಗ ಪ್ರಾಧಿಕಾರ ನೀರು ಸಿಂಪರಣೆ ಮೊರೆ ಹೋಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚೈತ್ರ ‌ನವರಾತ್ರಿ ನಿಮಿತ್ತ ಕನ್ನಡ ಗೀತೆ ಜತೆ ಮೋದಿ ಶುಭಾಶಯ -ದಿನಕ್ಕೊಂದು ಭಾಷೆಯ ಗೀತೆ ಪೋಸ್ಟ್‌
ಸೌದೆ ಒಲೆಗೆ ಖಾನಾವಳಿ ಮೊರೆ-ಒಂದು ಕ್ವಿಂಟಲ್ ಕಟ್ಟಿಗೆಗೆ 900 ರು. ವೆಚ್ಚ