ತಗ್ಗು ಪ್ರದೇಶಕ್ಕೆ ನೀರು: ಎಸಿ ಎನ್.ವಿ.ನಟೇಶ್ ಪರಿಶೀಲನೆ

KannadaprabhaNewsNetwork |  
Published : Oct 25, 2025, 01:00 AM IST
ಮಳೆ ನೀರಿನಿಂದ ಸಮಸ್ಯೆ ಎದುರಿಸುತ್ತಿರುವ ಎ.ರಂಗಾಪುರ ಗ್ರಾಮಕ್ಕೆ ಎ.ಸಿ.ಎನ್.ವಿ.ನಟೇಶ್ ಭೇಟಿ | Kannada Prabha

ಸಾರಾಂಶ

ತರೀಕೆರೆ: ಮಳೆ ನೀರಿನಿಂದ ಸಮಸ್ಯೆ ಎದುರಿಸುತ್ತಿರುವ ಎ.ರಂಗಾಪುರ ಗ್ರಾಮಕ್ಕೆ ಎ.ಸಿ. ಎನ್.ವಿ.ನಟೇಶ್ ಭೇಟಿ ನೀಡಿ ಪರಿಶೀಲಿಸಿದರು.

ತರೀಕೆರೆ: ಮಳೆ ನೀರಿನಿಂದ ಸಮಸ್ಯೆ ಎದುರಿಸುತ್ತಿರುವ ಎ.ರಂಗಾಪುರ ಗ್ರಾಮಕ್ಕೆ ಎ.ಸಿ. ಎನ್.ವಿ.ನಟೇಶ್ ಭೇಟಿ ನೀಡಿ ಪರಿಶೀಲಿಸಿದರು.ಕೆರೆ ಹೊಸಳ್ಳಿಯ ನಾಲೆ ಮೂಲಕ ಹರಿದು ಬಂದು ಎ.ರಂಗಾಪುರ ಗ್ರಾಮದ ತಗ್ಗು ಪ್ರದೇಶದಲ್ಲಿರುವ ಮನೆಗಳಿಗೆ ನೀರು ನುಗ್ಗಿ ಸಮಸ್ಯೆ ಉಂಟಾಗುತ್ತಿರುವುದನ್ನು ಗಮನಿಸಿದ ಅವರು ಸಮಸ್ಯೆ ಎದುರಿಸು ತ್ತಿರುವ 2 ಕುಟುಂಬದ ಜನರನ್ನು ಗ್ರಾಮದ ಸರ್ಕಾರಿ ಶಾಲೆಯಲ್ಲಿ ತೆರೆದಿರುವ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಿ ಮೂಲಭೂತ ಸೌಕರ್ಯಗಳ ಜತೆ ಊಟದ ವ್ಯವಸ್ಥೆ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷ ಕಾಂತಕುಮಾರ್‌ ನಾಯ್ಕ, ಗ್ರಾಮ ಆಡಳಿತಾಧಿಕಾರಿ ಧನಂಜಯ, ತಾಲೂಕು ಸರ್ವೇಯರ್ ಅರುಣ್‌ಕುಮಾರ್, ಗ್ರಾಪಂ ಪ್ರಥಮ ದರ್ಜೆ ಸಹಾಯಕ ವಾಸು ಮತ್ತಿತರರಿದ್ದರು.-

24ಕೆಟಿಆರ್.ಕೆ.15_

ತಾಲೂಕಿನ ಎ.ರಂಗಾಪುರ ಗ್ರಾಮಕ್ಕೆ ಎ,ಸಿ, ಎನ್.ವಿ.ನಟೇಶ್ ಭೇಟಿ ನೀಡಿ ಪರಿಶೀಲಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು : ನಗರದ ವಿವಿಧೆಡೆ ನಾಳೆ ವಿದ್ಯುತ್ ವ್ಯತ್ಯಯ-ಎಲ್ಲೆಲ್ಲಿ ?
ಸಾಮಾಜಿಕ ಜಾಲತಾಣ ಮೇಲೆ ಕಣ್ಣಿಡಲು ಸರ್ಕಾರಿ ಸಾಫ್ಟ್‌ವೇರ್‌