ಗೃಹಲಕ್ಷ್ಮೀ ಹಣ ಕನಕ ಪಂಚಮಿ ಕಾರ್ಯಕ್ರಮಕ್ಕೆ ನೀಡಿದ ಮಹಿಳೆ

KannadaprabhaNewsNetwork |  
Published : Oct 27, 2025, 02:00 AM IST
ಕನಕ ಪಂಚಮಿ ಕಾರ್ಯಕ್ರಮಕ್ಕೆ ಸಂಘಟಕರಿಗೆ ಗೃಹಲಕ್ಷ್ಮೀ ಹಣ ತಲುಪಿಸಿದ ಮಹಿಳೆ. | Kannada Prabha

ಸಾರಾಂಶ

ಬಾದಾಮಿ: ಪಟ್ಟಣದ ನೀಲಮ್ಮ ಭೀಮನಗೌಡ ಹೊಸಮನಿ ಅವರು ರಾಜ್ಯ ಸರ್ಕಾರ ಮನೆಯ ಯಜಮಾನಿಗೆ ನೀಡುವ ಗೃಹಲಕ್ಷ್ಮೀ ಯೋಜನೆಯವ ಹಣ ₹25000 ಕನಕ ಪಂಚಮಿ ಕಾರ್ಯಕ್ರಮಕ್ಕೆ ನೀಡುವ ಮೂಲಕ ಅಭಿಮಾನ ತೋರ್ಪಡಿಸಿದ್ದಾರೆ.

ಬಾದಾಮಿ: ಪಟ್ಟಣದ ನೀಲಮ್ಮ ಭೀಮನಗೌಡ ಹೊಸಮನಿ ಅವರು ರಾಜ್ಯ ಸರ್ಕಾರ ಮನೆಯ ಯಜಮಾನಿಗೆ ನೀಡುವ ಗೃಹಲಕ್ಷ್ಮೀ ಯೋಜನೆಯವ ಹಣ ₹25000 ಕನಕ ಪಂಚಮಿ ಕಾರ್ಯಕ್ರಮಕ್ಕೆ ನೀಡುವ ಮೂಲಕ ಅಭಿಮಾನ ತೋರ್ಪಡಿಸಿದ್ದಾರೆ. ಬಹುತೇಕ ಮಹಿಳೆಯರು ಸರ್ಕಾರದ ಈ ಯೋಜನೆಯಿಂದ ಬಂದ ಹಣವನ್ನು ಕುಟುಂಬ ನಿರ್ವಹಣೆ, ಇಲ್ಲವೆ ವೈಯಕ್ತಿಕ ಕೆಲಸಗಳಿಗೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಆದರೆ ನೀಲಮ್ಮ ಅವರು ಪ್ರತಿತಿಂಗಳು ಬರುವ ಹಣ ಕೂಡಿಟ್ಟು ಸಮಾಜದ ಕಾರ್ಯಕ್ರಮಕ್ಕೆ ನೀಡುವ ಮೂಲಕ ತಮಗಿರುವ ಸಾಮಾಜಿಕ ಬದ್ಧತೆ ಪ್ರದರ್ಶಿಸಿದ್ದಾರೆ. ನೀಲಮ್ಮ ಕನಕ ಪಂಚಮಿ ಕಾರ್ಯಕ್ರಮ ಸಂಘಟರಿಗೆ ಹಣ ತಲುಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ