ಸಕ್ಕರೆ ಕಾರ್ಖಾಣೆಯಲ್ಲಿ ಆಯತಪ್ಪಿ ಬಿದ್ದು ಕಾರ್ಮಿಕ ಸಾವು

KannadaprabhaNewsNetwork |  
Published : Dec 17, 2025, 03:15 AM IST
ಮೃತ ಅಪ್ಸರ ಬಾಗವಾನ | Kannada Prabha

ಸಾರಾಂಶ

ಜಮಖಂಡಿ; ತಾಲೂಕಿನ ಆಳಬಾಳ ಗ್ರಾಮದ ಬಳಿಯ ಸಾಯಿಪ್ರಿಯಾ ಸಕ್ಕೆರೆ ಕಾರ್ಖಾನೆಯಲ್ಲಿ ಆಯತಪ್ಪಿ ಮೇಲಿಂದ ಬಿದ್ದ ಕಾರ್ಮಿಕ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.

ಜಮಖಂಡಿ; ತಾಲೂಕಿನ ಆಳಬಾಳ ಗ್ರಾಮದ ಬಳಿಯ ಸಾಯಿಪ್ರಿಯಾ ಸಕ್ಕೆರೆ ಕಾರ್ಖಾನೆಯಲ್ಲಿ ಆಯತಪ್ಪಿ ಮೇಲಿಂದ ಬಿದ್ದ ಕಾರ್ಮಿಕ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಮಹರಾಷ್ಟ್ರದ ಲಾತೂರು ಜಿಲ್ಲೆಯ ಅಪ್ಸರ್‌ ಬಾಗವಾನ (37) ಮೃತ ಕಾರ್ಮಿಕ. ಜಮಖಂಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸ್‌ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!