ರೈತಮೋರ್ಚಾದಿಂದ ವಿಶ್ವ ಪರಿಸರ ದಿನಾಚರಣೆ

KannadaprabhaNewsNetwork |  
Published : Jul 06, 2025, 11:48 PM IST
ಬಾಲಂಬಿಯಲ್ಲಿ ಚೆಂಬು ಬಿಜೆಪಿ ಶಕ್ತಿಕೇಂದ್ರ ಮತ್ತು ಚೆಂಬು ಬಿಜೆಪಿ ರೈತಮೋರ್ಚಾ ಸಹಯೋಗದೊಂದಿಗೆ ವಿಶ್ವ ಪರಿಸರ ದಿವಸ್ ಆಚರಿಸಲಾಯಿತು | Kannada Prabha

ಸಾರಾಂಶ

ಬಾಲಂಬಿಯಲ್ಲಿ ವಿವಿಧ ತರದ ಗಿಡಗಳನ್ನು ನೆಡುವ ಮೂಲಕ ಪರಿಸರ ದಿವಸ ಆಚರಿಸಲಾಯಿತು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಚೆಂಬು ಬಿಜೆಪಿ ಶಕ್ತಿಕೇಂದ್ರ ದಿಂದ ಚೆಂಬು ಬಿಜೆಪಿ ರೈತಮೋರ್ಚಾ ಸಹಯೋಗದೊಂದಿಗೆ ಬಾಲಂಬಿಯಲ್ಲಿ ವಿವಿಧ ತರದ ಗಿಡಗಳನ್ನು ನೆಡುವ ಮೂಲಕ ಗುರುವಾರ ಪರಿಸರ ದಿವಸ ಆಚರಿಸಲಾಯಿತು.

ಈ ಸಂದರ್ಭ ಶಕ್ತಿಕೇಂದ್ರ ಅದ್ಯಕ್ಷ ಸುಬ್ರಹ್ಮಣ್ಯ ಉಪಾಧ್ಯಾಯ, ಗ್ರಾ. ಪಂ. ಅಧ್ಯಕ್ಷ ತೀರ್ಥಾರಾಮ ಪೂಜಾರಿಗದ್ದೆ , ರೈತಮೋರ್ಚಾ ಅದ್ಯಕ್ಷ ಶ್ರೀನಿವಾಸ್ ನಿಡಿಂಜಿ, ಗ್ರಾ ಪಂ ಸದಸ್ಯರಾದ ರಮೇಶ್ ಹುಲ್ಲುಬೆಂಕಿ, ವಸಂತ ಊರುಬೈಲು, ಸೊಸೈಟಿ ನಿರ್ದೇಶಕರಾದ ದಿನೇಶ್ ಸಣ್ಣಮನೆ, ರಾಮಮೂರ್ತಿ ಉಂಬಳೆ , ವಸಂತ ಕುದ್ರೆಪಾಯ, ಮಾಜಿ ಉಪಾಧ್ಯಕ್ಷ ವಾಸುದೇವ ನಿಡಿಂಜಿ ಕಾರ್ಯಕ್ರಮದ ಉಸ್ತುವಾರಿ ಅನಂತ್ ಊರುಬೈಲು ಸೇರಿದಂತೆ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ