ದೆಹಲಿ ಸ್ವಾತಂತ್ರ್ಯೋತ್ಸವ ರಾಯಭಾರಿಯಾಗಿ ಯಶಸ್ವಿ ರೈ ಆಯ್ಕೆ

KannadaprabhaNewsNetwork |  
Published : Aug 08, 2025, 02:00 AM ISTUpdated : Aug 08, 2025, 10:55 AM IST
  ಕಾಂತೂರು ಗ್ರಾಮ ಪಂಚಾಯತಿ ವತಿಯಿಂದ ಆಗಸ್ಟ್ 15 ರಂದು  ದೆಹಲಿಯಲ್ಲಿ ನಡೆಯುವ ಸ್ವಾತಂತ್ರೋತ್ಸವಕ್ಕೆ  ರಾಯಭಾರಿ ಯಾಗಿ ಆಯ್ಕೆ ಯಾಗಿರುವ ಯಶಸ್ವಿ ರೈ  ಅವರನ್ನು ಸನ್ಮಾನಿಸಿ ಗೌರವಿಸಲಾಯಿತು . | Kannada Prabha

ಸಾರಾಂಶ

ದೆಹಲಿಯಲ್ಲಿ ಆ. 15ರಂದು ನಡೆಯುವ ಸ್ವಾತಂತ್ರ್ಯೋತ್ಸವಕ್ಕೆ ರಾಯಭಾರಿಯಾಗಿ ಆಯ್ಕೆಯಾಗಿರುವ ಯಶಸ್ವಿ ರೈ ಅವರನ್ನು ಗೌರವಿಸಲಾಯಿತು.

ನಾಪೋಕ್ಲು: ದೆಹಲಿಯಲ್ಲಿ ಆಗಸ್ಟ್ 15 ರಂದು ನಡೆಯುವ ಸ್ವಾತಂತ್ರ್ಯೋತ್ಸವಕ್ಕೆ ರಾಯಭಾರಿಯಾಗಿ ಆಯ್ಕೆಯಾಗಿರುವ ಯಶಸ್ವಿ ರೈ ಅವರನ್ನು ಕಾಂತೂರು ಗ್ರಾಮ ಪಂಚಾಯಿತಿ ವತಿಯಿಂದ ಸನ್ಮಾನಿಸಿ ಗೌರವಿಸಿ ಶುಭ ಹಾರೈಸಲಾಯಿತು.

ಕಾರ್ಯಕ್ರಮದಲ್ಲಿ ಪಂಚಾಯಿತಿ ಅಧ್ಯಕ್ಷ ಕುಶನ್ ರೈ, ಉಪಾಧ್ಯಕ್ಷರು ರೇಖಾ ಬಿ ಎಸ್, ಪಿ ಡಿ ಓ ಚಂದ್ರಮೌಳಿ, ಸದಸ್ಯರಾದ ವಿಜು ತಿಮ್ಮಯ, ಸೌಮ್ಯ ಸತೀಶ್, ರೀತಾ ಸುದರ್ಶನ್, ಸುಮಾ ಸುಂದರಿ, ಪುಷ್ಪ, ದಿವ್ಯ ಮಿತ್ತೂರ್, ಯಶ್ವಿನ್, ರಘು. ಹೀರ ಸುಬ್ಬಯ್ಯ. ಶೃತಿ, ಲತ, ಶರ್ಮಿಳಾ, ಮೀನಾಕ್ಷಿ ದೇವಯ್ಯ ಮತ್ತು ಸಿಬ್ಬಂದಿ ನಿರೂಪ, ಶಶಿ, ಲಿಖಿತ, ಕೋಮಲ, ದಿನೇಶ ಮತ್ತು ತಾಯಿ ಜಯಂತಿ ರೈ ಹಾಜರಿದ್ದರು. ಯಶಸ್ವಿ ರೈ ಕಾಂತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಡಗ ಗ್ರಾಮದ ನಿವಾಸಿ ಜಯಂತಿ ಬಿ. ಬಿ ಮತ್ತು ಲವಕುಮಾರ್ ದಂಪತಿ ದ್ವಿತೀಯ ಪುತ್ರ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

ಅಥಣಿಯಲ್ಲಿ ರಸ್ತೆ ಅತಿಕ್ರಮಣ ತೆರವು
ಔದ್ಯೋಗಿಕ ಕ್ಷೇತ್ರದಲ್ಲಿ ಕೌಶಲ್ಯಯುಕ್ತ ವ್ಯಕ್ತಿತ್ವ ಅಗತ್ಯ: ಶ್ರೀನಿವಾಸನ್ ವರದರಾಜನ್‌