ವಿಜಯಪುರ: ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಅಧ್ಯಕ್ಷತೆಯ ಶ್ರೀ ಸಿದ್ದೇಶ್ವರ ಸಂಸ್ಥೆಯ ಶ್ರೀ ರಾಮನಗೌಡ ಪಾಟೀಲ ಯತ್ನಾಳ ಗೋ ರಕ್ಷಾ ಕೇಂದ್ರದಲ್ಲಿ ಗೋವೊಂದು ಎರಡು ಕರುಗಳಿಗೆ ಜನ್ಮ ನೀಡಿದೆ. ಈ ವಿಶೇಷತೆ ಹಿನ್ನೆಲೆಯಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳರು ತಾಲೂಕಿನ ಕಗ್ಗೋಡದಲ್ಲಿರುವ ಗೋ ಶಾಲೆಗೆ ಭೇಟಿ ನೀಡಿ, ಗೋ ಮಾತೆಗೆ ಮತ್ತು ಕರುಗಳಿಗೆ ಪೂಜೆ ಸಲ್ಲಿಸಿದರು.
ವಿಜಯಪುರ: ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಅಧ್ಯಕ್ಷತೆಯ ಶ್ರೀ ಸಿದ್ದೇಶ್ವರ ಸಂಸ್ಥೆಯ ಶ್ರೀ ರಾಮನಗೌಡ ಪಾಟೀಲ ಯತ್ನಾಳ ಗೋ ರಕ್ಷಾ ಕೇಂದ್ರದಲ್ಲಿ ಗೋವೊಂದು ಎರಡು ಕರುಗಳಿಗೆ ಜನ್ಮ ನೀಡಿದೆ.
ಈ ವಿಶೇಷತೆ ಹಿನ್ನೆಲೆಯಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳರು ತಾಲೂಕಿನ ಕಗ್ಗೋಡದಲ್ಲಿರುವ ಗೋ ಶಾಲೆಗೆ ಭೇಟಿ ನೀಡಿ, ಗೋ ಮಾತೆಗೆ ಮತ್ತು ಕರುಗಳಿಗೆ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಶ್ರೀ ಸಿದ್ದೇಶ್ವರ ಸಂಸ್ಥೆಯ ಪದಾಧಿಕಾರಿಗಳು, ಸಿಬ್ಬಂದಿ ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.