ಮೊಸರು ಗಡಿಗೆ ಒಡೆಯುವ ಸಾಹಸ

KannadaprabhaNewsNetwork |  
Published : Aug 27, 2024, 01:35 AM IST
ಸಂಗನಬಸವ ಅಂತಾರಾಷ್ಟ್ರೀಯ ಶಾಲೆ ಮತ್ತು ಪದವಿ ಪೂರ್ವ ಕಾಲೇಜಿನಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ತಾಲೂಕಿನ ಕವಲಗಿಯ ಸಿದ್ಧೇಶ್ವರ ಸಂಸ್ಥೆಯ ಸಂಗನಬಸವ ಅಂತಾರಾಷ್ಟ್ರೀಯ ವಸತಿ ಶಾಲೆ ಮತ್ತು ಕಾಲೇಜಿನಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮದಿಂದ ಆಚರಿಸಲಾಯಿತು. ವಿದ್ಯಾರ್ಥಿಗಳಿಗೆ ಮೊಸರು-ಗಡಿಗೆ ಒಡೆಯುವ ಸ್ಪರ್ಧೆ ನಡೆಯಿತು. ಸ್ಪರ್ಧೆಯಲ್ಲಿ ಶಾಲೆಯ ೪ ತಂಡಗಳಿಂದ ಬಾಲಕರು-ಬಾಲಕಿಯರು ಪಾಲ್ಗೊಂಡಿದ್ದು, ಅದೇ ವಿದ್ಯಾರ್ಥಿಗಳು ಸದರಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

ಕನ್ನಡಪ್ರಭ ವಾರ್ತೆ ವಿಜಯಪುರ

ತಾಲೂಕಿನ ಕವಲಗಿಯ ಸಿದ್ಧೇಶ್ವರ ಸಂಸ್ಥೆಯ ಸಂಗನಬಸವ ಅಂತಾರಾಷ್ಟ್ರೀಯ ವಸತಿ ಶಾಲೆ ಮತ್ತು ಕಾಲೇಜಿನಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮದಿಂದ ಆಚರಿಸಲಾಯಿತು.

ವಿದ್ಯಾರ್ಥಿಗಳಿಗೆ ಮೊಸರು-ಗಡಿಗೆ ಒಡೆಯುವ ಸ್ಪರ್ಧೆ ನಡೆಯಿತು. ಸ್ಪರ್ಧೆಯಲ್ಲಿ ಶಾಲೆಯ ೪ ತಂಡಗಳಿಂದ ಬಾಲಕರು-ಬಾಲಕಿಯರು ಪಾಲ್ಗೊಂಡಿದ್ದು, ಅದೇ ವಿದ್ಯಾರ್ಥಿಗಳು ಸದರಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಈ ಸ್ಪರ್ಧೆಯಲ್ಲಿ ಬಾಲಕರ ತಂಡದಿಂದ ಭಗತ್ ಸಿಂಗ್ ತಂಡವು ಪ್ರಥಮ ಸ್ಥಾನ, ಸುಭಾಸ ಚಂದ್ರ ಭೋಸ್ ದ್ವಿತೀಯ ಸ್ಥಾನ ಮತ್ತು ಕಿತ್ತೂರು ರಾಣಿ ಚನ್ನಮ್ಮ ತೃತೀಯ ಸ್ಥಾನ ಪಡೆದರೆ, ಬಾಲಕಿಯರ ತಂಡದಿಂದ ಕಿತ್ತೂರು ರಾಣಿ ಚನ್ನಮ್ಮ ಪ್ರಥಮ ಸ್ಥಾನ, ಸುಭಾಸ್ ಚಂದ್ರ ಭೋಸ್ ದ್ವಿತೀಯ ಸ್ಥಾನ, ಸಂಗೊಳ್ಳಿ ರಾಯಣ್ಣ ತೃತೀಯ ಸ್ಥಾನ ಗಳಿಸಿತು. ಪ್ರಾಂಶುಪಾಲ ಪ್ರೊ.ಹೇಮಂತ್ ಕೃಷ್ಣ, ಪ್ರಾಂಶುಪಾಲ ಶರ್ಮಿಳಾ ಹೇಮಂತ್, ಉಪಪ್ರಾಂಶುಪಾಲ ಅಣ್ಣಪ್ಪ ಶಿರೂರ, ಉಪಪ್ರಾಚಾರ್ಯ ಜ್ಯೋತಿ ಪಡಸಾಲಿ ಮುಂತಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!