ಕುವೈತ್ ರಸ್ತೆ ಅಪಘಾತದಲ್ಲಿ ಹುಣಶ್ಯಾಳ ಯುವಕ ಸಾವು

KannadaprabhaNewsNetwork |  
Published : Jul 10, 2026, 01:45 AM IST
ಶಮಶುದ್ದಿನ್ | Kannada Prabha

ಸಾರಾಂಶ

ದೇವರಹಿಪ್ಪರಗಿ: ತಾಲೂಕಿನ ಹುಣಶ್ಯಾಳ ಗ್ರಾಮದ ಯುವಕ ರಸ್ತೆ ಅಪಘಾತದಲ್ಲಿ ಕುವೈತ್ ದೇಶದಲ್ಲಿ ಸೋಮವಾರ ಸಂಜೆ ಮೃತಪಟ್ಟಿದ್ದಾರೆ.

ದೇವರಹಿಪ್ಪರಗಿ: ತಾಲೂಕಿನ ಹುಣಶ್ಯಾಳ ಗ್ರಾಮದ ಯುವಕ ರಸ್ತೆ ಅಪಘಾತದಲ್ಲಿ ಕುವೈತ್ ದೇಶದಲ್ಲಿ ಸೋಮವಾರ ಸಂಜೆ ಮೃತಪಟ್ಟಿದ್ದಾರೆ.ಶಮಶುದ್ದಿನ್ ಮಹಿಬೂಬಸಾಬ ಸಿಪಾಯಿ(45) ಮೃತ ಯುವಕ. ಮೃತರಿಗೆ ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರ, ತಾಯಿ, ಮೂವರು ಸಹೋದರಿಯರು, ಸಹೋದರು ಹಾಗೂ ಬಂಧುಗಳಿದ್ದಾರೆ. ಕುಟುಂಬದವರ ಅಕ್ರಂದನ ಮುಗಿಲು ಮುಟ್ಟಿದೆ. ಶುಕ್ರವಾರ ಮಧ್ಯಾಹ್ನ ಮೃತದೇಹ ಸ್ವಗ್ರಾಮಕ್ಕೆ ಬರಲಿದ್ದು, ನಂತರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಮರ್ಪಕ ವಿದ್ಯುತ್ ಪೂರೈಸದ ಜೆಸ್ಕಾಂ ವಿರುದ್ಧ ರೈತರ ಆಕ್ರೋಶ
ಎಸ್‌ಐಆರ್ ಕಾರ್ಯದಲ್ಲಿ ನೌಕರರ ಮೇಲೆ ಒತ್ತಡ ಹೇರದಂತೆ ಮನವಿ