ಹರ್ಯಾಣ : ಚೌಟಾಲಾ ಪಕ್ಷವೇ ವಿಭಜನೆಯತ್ತ?

KannadaprabhaNewsNetwork |  
Published : May 10, 2024, 01:36 AM ISTUpdated : May 10, 2024, 04:31 AM IST
ಚೌಟಾಲಾ | Kannada Prabha

ಸಾರಾಂಶ

ಮುಖ್ಯಮಂತ್ರಿ ನಯಬ್‌ ಸಿಂಗ್‌ ಸೈನಿ ಸರ್ಕಾರದ ವಿಶ್ವಾಸಮತಕ್ಕೆ ಬೇಡಿಕೆ ಸಲ್ಲಿಸಿದ್ದ ದುಷ್ಯಂತ್‌ ಸಿಂಗ್‌ ಚೌಟಾಲಾ ನೇತೃತ್ವದ ಜೆಜೆಪಿ ಪಕ್ಷವೇ ಇದೀಗ ವಿಭಜನೆಯ ಭೀತಿ ಎದುರಿಸುವಂತಾಗಿದೆ.

ಚಂಡೀಗಢ: ಮುಖ್ಯಮಂತ್ರಿ ನಯಬ್‌ ಸಿಂಗ್‌ ಸೈನಿ ಸರ್ಕಾರದ ವಿಶ್ವಾಸಮತಕ್ಕೆ ಬೇಡಿಕೆ ಸಲ್ಲಿಸಿದ್ದ ದುಷ್ಯಂತ್‌ ಸಿಂಗ್‌ ಚೌಟಾಲಾ ನೇತೃತ್ವದ ಜೆಜೆಪಿ ಪಕ್ಷವೇ ಇದೀಗ ವಿಭಜನೆಯ ಭೀತಿ ಎದುರಿಸುವಂತಾಗಿದೆ. ಜೆಜೆಪಿಯ 10 ಶಾಸಕರ ಪೈಕಿ 6 ಜನರು ಈಗಾಗಲೇ ಚೌಟಾಲರಿಂದ ಅಂತರ ಕಾಯ್ದುಕೊಂಡಿದ್ದಾರೆ.

 ಜೊತೆಗೆ ಮೂವರು ಜೆಜೆಪಿ ಶಾಸಕರು ಗುರುವಾರ ಹರ್ಯಾಣದ ಮಾಜಿ ಮುಖ್ಯಮಂತ್ರಿ ಮನೋಹರ್‌ ಲಾಲ್‌ ಖಟ್ಟರ್‌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಜೊತೆಗೆ ಅಗತ್ಯ ಬಿದ್ದರೆ ಬೆಂಬಲದ ನೆರವಿನ ಭರವಸೆ ಕೂಡಾ ನೀಡಿದ್ದಾರೆ ಎನ್ನಲಾಗಿದೆ.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಎತ್ತ ಸಾಗುತ್ತಿದೆ ರಾಷ್ಟ್ರದ ವಿಪಕ್ಷಗಳ ಮನೋಸ್ಥಿತಿ..?
ರಾಜ್ಯ ಕಾಂಗ್ರೆಸ್‌ ಸರ್ಕಾರದ 1000 ದಿನದ ಸಮಾವೇಶ ಇಂದು