ಹಿಮಾಚಲ ಬಿಕ್ಕಟ್ಟು ಪರಿಹಾರ ಹೊಣೆ ಡಿಕೆಶಿಗೆ?

KannadaprabhaNewsNetwork |  
Published : Feb 28, 2024, 02:32 AM ISTUpdated : Feb 28, 2024, 11:41 AM IST
ಡಿ.ಕೆ.ಶಿವಕುಮಾರ್‌ | Kannada Prabha

ಸಾರಾಂಶ

ಹಿಮಾಚಲಪ್ರದೇಶ ಕಾಂಗ್ರೆಸ್‌ನ 6 ಶಾಸಕರು ಹಾಗೂ 3 ಪಕ್ಷೇತರ ಸಹ ಶಾಸಕರು ಅಡ್ಡಮತದಾನ ಮಾಡಿರುವ ಕಾರಣ ಹಿಮಾಚಲ ಕಾಂಗ್ರೆಸ್‌ ಸರ್ಕಾರ ಪತನದ ಭೀತಿಯಲ್ಲಿದೆ.

ನವದೆಹಲಿ: ಹಿಮಾಚಲಪ್ರದೇಶ ಕಾಂಗ್ರೆಸ್‌ನ 6 ಶಾಸಕರು ಹಾಗೂ 3 ಪಕ್ಷೇತರ ಸಹ ಶಾಸಕರು ಅಡ್ಡಮತದಾನ ಮಾಡಿರುವ ಕಾರಣ ಹಿಮಾಚಲ ಕಾಂಗ್ರೆಸ್‌ ಸರ್ಕಾರ ಪತನದ ಭೀತಿಯಲ್ಲಿದೆ. 

ಹೀಗಾಗಿ ಪರಿಸ್ಥಿತಿ ನಿಭಾಯಿಸಿ ಬಿಕ್ಕಟ್ಟು ಬಗೆಹರಿಸುವ ಹೊಣೆಯನ್ನು ಕಾಂಗ್ರೆಸ್‌ ಹೈಕಮಾಂಡ್, ಕರ್ನಾಟಕ ಡಿಸಿಎಂ ಡಿ.ಕೆ. ಶಿವಕುಮಾರ್‌ ಹಾಗೂ ಹರ್ಯಾಣ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್‌ ಹೂಡಾ ಅವರಿಗೆ ವಹಿಸಿದೆ ಎಂದು ಮೂಲಗಳು ಹೇಳಿವೆ.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಗೃಹಲಕ್ಷ್ಮಿ ಸ್ಕೀಂ ₹5000 ಕೋಟಿ ಹಗರಣ: ಬಿಜೆಪಿ
ಬೆಳಗಾವಿ ಸದನದಲ್ಲೂ ಸಿಎಂ ಕುರ್ಚಿಯ ಕದನ!