ಪರಿಷತ್‌, ರಾಜ್ಯಸಭೆಗೆ ಸುರಾನ, ಡಿವಿಎಸ್‌ ಆಯ್ಕೆ ಬಗ್ಗೆ ಪ್ರಸ್ತಾಪ

Published : May 22, 2026, 11:23 AM IST
DV Sadananda Gowda

ಸಾರಾಂಶ

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರನ್ನು ಮತ್ತೊಂದು ಅವಧಿಗೆ ರಾಜ್ಯಸಭಾ ಸದಸ್ಯರಾಗಿ ಆರಿಸುವ ಬಗ್ಗೆ ಚರ್ಚೆ ನಡುವೆ, ಬಿಜೆಪಿಯು ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಸಂಬಂಧ ಕಸರತ್ತು ಆರಂಭಿಸಿದೆ.

ಬೆಂಗಳೂರು: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರನ್ನು ಮತ್ತೊಂದು ಅವಧಿಗೆ ರಾಜ್ಯಸಭಾ ಸದಸ್ಯರಾಗಿ ಆರಿಸುವ ಬಗ್ಗೆ ಚರ್ಚೆ ನಡುವೆ, ಬಿಜೆಪಿಯು ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಸಂಬಂಧ ಕಸರತ್ತು ಆರಂಭಿಸಿದೆ. 

ಶಾಸಕ ನಿರ್ಮಲ್‌ ಕುಮಾರ್ ಸುರಾನ ಹೆಸರನ್ನು ಶಿಫಾರಸು

ಗುರುವಾರ ನಡೆದ ಕೋರ್ ಕಮಿಟಿ ಸಭೆಯಲ್ಲಿ ರಾಜ್ಯಸಭೆ ಮತ್ತು ವಿಧಾನಪರಿಷತ್ತಿನ ಮುಂಬರುವ ಚುನಾವಣೆಗೆ ಸುಲಭವಾಗಿ ಲಭ್ಯವಾಗುವ ಒಂದು ಸ್ಥಾನಕ್ಕೆ ಮಾಜಿ ಸಿಎಂ ಡಿ.ವಿ.ಸದಾನಂದಗೌಡ ಹಾಗೂ ಮಾಜಿ ಶಾಸಕ ನಿರ್ಮಲ್‌ ಕುಮಾರ್ ಸುರಾನ ಹೆಸರನ್ನು ಶಿಫಾರಸು ಮಾಡುವ ಬಗ್ಗೆ ಪ್ರಸ್ತಾಪವಾಗಿದೆ.

ಜಾತಿನಿಂದನೆ ಕೇಸಲ್ಲಿ ಶಾಸಕ ಮುನಿರತ್ನ ಆರೋಪಮುಕ್ತ, ರಿಲೀಫ್‌ ಜಾತಿನಿಂದನೆ ಕೇಸ್‌: ಶಾಸಕ ಮುನಿರತ್ನ

ಬೆಂಗಳೂರು: ಜಾತಿನಿಂದನೆ ಪ್ರಕರಣದಲ್ಲಿ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಆರೋಪ ಮುಕ್ತಗೊಳಿಸಿ ನಗರದ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶಿಸಿದೆ. ಮುನಿರತ್ನ ವಿರುದ್ಧ ಬಿಬಿಎಂಪಿ ಮಾಜಿ ಸದದ್ಯ ವೇಲು 2024ರಲ್ಲಿ ಕೇಸು ದಾಖಲಿಸಿದ್ದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.
Read more Articles on

Recommended Stories

ಜಾಲತಾಣದಲ್ಲಿ ನ್ಯಾಯಾಂಗ, ರಾಜಕೀಯ ವಿಡಂಬನೆ ಸುನಾಮಿ- ಭಾರತದಲ್ಲಿ ದಿಢಿರ್‌ ಜಿರಳೆ ಜನತಾ ಪಾರ್ಟಿ ಸಂಚಲನ
ಎಸ್‌ಐಆರ್‌ ವಿರುದ್ಧ ಸುಪ್ರೀಂ ಕದ ತಟ್ಟಲು ಚಿಂತನೆ