ಸಿಎಂ ಆಗಲು ಖರ್ಗೆ, ಪರಂ ಇನ್ನೆಷ್ಟು ದಿನ ಕಾಯ್ಬೇಕು: ವಿಧಾನಪರಿಷತ್‌ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ

Published : Dec 08, 2024, 12:19 PM IST
Chalavadi Narayana Swamy

ಸಾರಾಂಶ

ಕಾಂಗ್ರೆಸ್‌ನಿಂದ ಮುಖ್ಯಮಂತ್ರಿಯಾಗಲು ಮಲ್ಲಿಕಾರ್ಜುನ ಖರ್ಗೆ, ಕೆ.ಎಚ್‌. ಮುನಿಯಪ್ಪ, ಜಿ. ಪರಮೇಶ್ವರ್‌ ಅವರು ಇನ್ನೆಷ್ಟು ದಿನ ಕಾಯಬೇಕು ಎಂದು ವಿಧಾನಪರಿಷತ್‌ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರಶ್ನಿಸಿದ್ದಾರೆ.

ಚಿಂತಾಮಣಿ: ಕಾಂಗ್ರೆಸ್‌ನಿಂದ ಮುಖ್ಯಮಂತ್ರಿಯಾಗಲು ಮಲ್ಲಿಕಾರ್ಜುನ ಖರ್ಗೆ, ಕೆ.ಎಚ್‌. ಮುನಿಯಪ್ಪ, ಜಿ. ಪರಮೇಶ್ವರ್‌ ಅವರು ಇನ್ನೆಷ್ಟು ದಿನ ಕಾಯಬೇಕು ಎಂದು ವಿಧಾನಪರಿಷತ್‌ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರಶ್ನಿಸಿದ್ದಾರೆ. 

ಸಿಎಂ ಮಾಡುವಂತೆ ಪಕ್ಷದ ಮೇಲೆ ಒತ್ತಡ ಹೇರುವ ತಾಕತ್ತು ಇಲ್ಲವೆಂದಾದರೆ ಗುಲಾಮಗಿರಿಯಲ್ಲಿ ಏಕಿದ್ದೀರಿ, ರಾಜಕೀಯ ಸನ್ಯಾಸತ್ವ ಸ್ವೀಕರಿಸಿ ಎಂದು ಹೇಳಿದ್ದಾರೆ.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಜ। ನರವಣೆ ಆತ್ಮಚರಿತ್ರೆ ಬಗ್ಗೆ ರಾಹುಲ್‌ ವರ್ಸಸ್ ಪೆಂಗ್ವಿನ್‌
ನನ್ನನ್ನು ಕರೆದಿಲ್ಲ, ನಾನು ದಿಲ್ಲಿಗೆ ಹೋಗಲ್ಲ : ಸಿಎಂ