ಉಚ್ಛಾಟನೆ ಬಾಗಿಲಲ್ಲಿರುವಟಿಎಂಸಿ ಸಂಸದೆ ಮಹುವಾಗೆಪಕ್ಷ ಸಂಘಟನೆಯ ಹೊಣೆ!

KannadaprabhaNewsNetwork |  
Published : Nov 14, 2023, 01:15 AM ISTUpdated : Nov 14, 2023, 01:16 AM IST

ಸಾರಾಂಶ

ಲೋಕಸಭೆಯಲ್ಲಿ ಪ್ರಶ್ನೆ ಕೇಳಲು ಲಂಚ ಪಡೆದ ಆರೋಪದಡಿ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರನ್ನು ಲೋಕಸಭೆಯಿಂದ ಉಚ್ಛಾಟನೆಗೊಳಿಸುವಂತೆ ನೈತಿಕ ಸಮಿತಿಯು ಶಿಫಾರಸು ಮಾಡಿರುವ ನಡುವೆಯೇ ಟಿಎಂಸಿಯು ಮಹುವಾಗೆ ಪಕ್ಷ ಸಂಘಟನೆಯ ಹೊಸ ಹೊಣೆ ನೀಡಲಾಗಿದೆ

ಕೋಲ್ಕತಾ: ಲೋಕಸಭೆಯಲ್ಲಿ ಪ್ರಶ್ನೆ ಕೇಳಲು ಲಂಚ ಪಡೆದ ಆರೋಪದಡಿ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರನ್ನು ಲೋಕಸಭೆಯಿಂದ ಉಚ್ಛಾಟನೆಗೊಳಿಸುವಂತೆ ನೈತಿಕ ಸಮಿತಿಯು ಶಿಫಾರಸು ಮಾಡಿರುವ ನಡುವೆಯೇ ಟಿಎಂಸಿಯು ಮಹುವಾಗೆ ಪಕ್ಷ ಸಂಘಟನೆಯ ಹೊಸ ಹೊಣೆ ನೀಡಲಾಗಿದೆ. ಮಹುವಾ ಅವರನ್ನು ಕೃಷ್ಣನಗರದ ಟಿಎಂಸಿ ಅಧ್ಯಕ್ಷೆಯನ್ನಾಗಿ ನೇಮಿಸಲಾಗಿದೆ. ಈ ಮೂಲಕ ಮಹುವಾ ಅವರು ತಪ್ಪು ಮಾಡಿದ್ದಾರೆ ಹಾಗೂ ಅವರ ವಿರುದ್ಧ ಟಿಎಂಸಿ ಕ್ರಮ ಕೈಗೊಳ್ಳಬೇಕು ಎಂಬ ವಿಪಕ್ಷಗಳ ಆರೋಪದ ನಡುವೆಯೇ ತನ್ನ ಸಂಸದೆಗೆ ಟಿಎಂಸಿ ಸ್ಪಷ್ಟ ಬೆಂಬಲ ನೀಡಿದೆ.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಮಹಿಳಾ ಮಂಡಲ ಮುತ್ತಿಗೆಯಿಂದ ಪ್ರಧಾನಿ ಮೋದಿ ಮಾತಿಗೆ ಬ್ರೇಕ್‌
ರಾಹುಲ್‌, ಸಚಿವ ಬಿಟ್ಟು ನಡುವೆ ದ್ರೋಹಿ, ದೇಶದ್ರೋಹಿ ಸಮರ - ಮಾಜಿ ಸ್ನೇಹಿತರ ವಾಕ್ಸಮರ