ರಾಜೀನಾಮೆ ಬೇಡಿಕೆ ನಡುವೆ ನಾಗೇಂದ್ರಗೆ ಹೆಚ್ಚುವರಿ ಹೊಣೆ

Published : Aug 22, 2026, 07:33 AM IST
Nagendra

ಸಾರಾಂಶ

ವಿಧಾನಮಂಡಲದಲ್ಲಿ ವಾಲ್ಮೀಕಿ ನಿಗಮ ಹಗರಣ ಆರೋಪ ಹೊತ್ತಿರುವ ಯೋಜನಾ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒಂದೆಡೆ ಪ್ರತಿಪಕ್ಷಗಳು ಪ್ರತಿಭಟನೆ ನಡೆಸುತ್ತಿದ್ದರೂ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಹೊಣೆ ನೀಡಲಾಗಿದೆ.

ಬೆಂಗಳೂರು : ವಿಧಾನಮಂಡಲದಲ್ಲಿ ವಾಲ್ಮೀಕಿ ನಿಗಮ ಹಗರಣ ಆರೋಪ ಹೊತ್ತಿರುವ ಯೋಜನಾ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒಂದೆಡೆ ಪ್ರತಿಪಕ್ಷಗಳು ಪ್ರತಿಭಟನೆ ನಡೆಸುತ್ತಿದ್ದರೂ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಹೊಣೆ ನೀಡಲಾಗಿದೆ.

2025ರಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಸಚಿವಾಲಯ

2025ರಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಸಚಿವಾಲಯ ರಚಿಸಲಾಗಿದ್ದು, ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರೇ ಈ ಸಚಿವಾಲಯದ ಸಚಿವರಾಗಿರುತ್ತಾರೆ ಎಂದು ತಿಳಿಸಲಾಗಿದೆ.

ವಿರೋಧದ ನಡುವೆಯೂ ಸಕಾರವು ಅವರಿಗೆ ಹೆಚ್ಚುವರಿ ಹೊಣೆ

ಆದರೆ ವಿರೋಧದ ನಡುವೆಯೂ ಸಕಾರವು ಅವರಿಗೆ ಹೆಚ್ಚುವರಿ ಹೊಣೆಗಾರಿಕೆ ನೀಡಿರುವುದು ಮತ್ತಷ್ಟು ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.
Read more Articles on

Recommended Stories

ತೆಲಂಗಾಣ ಸಿಎಂ ಅಮೆರಿಕ ಪ್ರವಾಸಕ್ಕೆ ಕೇಂದ್ರದ ತಡೆ
ಮುಂದಿನ 25 ವರ್ಷ 543 ಸ್ಥಾನ ಮಿತಿ ಕಾಯ್ದುಕೊಳ್ಳಿ: ಡಿಕೆ