ಫೀಲ್ಡಿಗಿಳಿದ ಹೊಸ ಸಚಿವರು ಜಿಲ್ಲೆಗಳಲ್ಲಿ ಬರ ಅಧ್ಯಯನ

Published : Aug 06, 2026, 11:40 AM IST
Drought

ಸಾರಾಂಶ

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಮಂತ್ರಿಮಂಡಲ ಸೇರಿದ ನೂತನ ಸಚಿವರು ಇದೀಗ ಕಾರ್ಯಾರಂಭ ಮಾಡಿದ್ದಾರೆ. ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಜಿಲ್ಲೆಗಳಿಗೆ ತೆರಳಿ ಬರ ಅಧ್ಯಯನ ಆರಂಭಿಸಿದ್ದಾರೆ.

  ಬೆಂಗಳೂರು :  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಮಂತ್ರಿಮಂಡಲ ಸೇರಿದ ನೂತನ ಸಚಿವರು ಇದೀಗ ಕಾರ್ಯಾರಂಭ ಮಾಡಿದ್ದಾರೆ. ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಜಿಲ್ಲೆಗಳಿಗೆ ತೆರಳಿ ಬರ ಅಧ್ಯಯನ ಆರಂಭಿಸಿದ್ದಾರೆ.

ಬರ ಪರಿಶೀಲನೆ

ಸಚಿವ ವಿಜಯಾನಂದ ಕಾಶಪ್ಪನವರ ಅವರು ಬಾಗಲಕೋಟೆ, ಹಾಸನದಲ್ಲಿ ಕೆ.ಎಂ.ಶಿವಲಿಂಗೇಗೌಡ, ಭೈರತಿ ಸುರೇಶ್ ಚಿಕ್ಕಬಳ್ಳಾಪುರದಲ್ಲಿ, ಹುಬ್ಬಳ್ಳಿ ವ್ಯಾಪ್ತಿಯಲ್ಲಿ ಸಂತೋಷ ಲಾಡ್, ಟಿ.ರಘುಮೂರ್ತಿ ಚಿತ್ರದುರ್ಗದಲ್ಲಿ, ಸಚಿವ ಶಿವರಾಜ ತಂಗಡಗಿಯವರು ಕೊಪ್ಪಳದಲ್ಲಿ ಬರ ಪರಿಶೀಲನೆ ನಡೆಸಿದರು.  

ಅಧಿಕಾರಿಗಳು ಸಚಿವರಿಗೆ ಸಾಥ್

ಈ ವೇಳೆ, ಜಿಲ್ಲಾಧಿಕಾರಿ, ಕೃಷಿ ಇಲಾಖೆ ಅಧಿಕಾರಿಗಳು ಸೇರಿ ಜಿಲ್ಲೆ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸಚಿವರಿಗೆ ಸಾಥ್ ನೀಡಿದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.
Read more Articles on

Recommended Stories

ಆ.15ಕ್ಕೆ ವಿಧಾನಸೌಧದ ಮುಂದೆ ‘ಫ್ರೀಡಂ ಹಬ್ಬ’
ವಿಬಿ ಜಿ ರಾಮ್‌ಜಿ ಸ್ಕೀಂ ಜಾರಿಗೆ ಮೊದಲ ತಿಂಗಳೇ ಭಾರಿ ಹಿನ್ನಡೆ