ರಘುಬರ್‌ ದಾಸ್‌ ಒಡಿಶಾಕ್ಕೆ,ಇಂದ್ರ ಸೇನಾ ತ್ರಿಪುರಾದನೂತನ ರಾಜ್ಯಪಾಲರು

KannadaprabhaNewsNetwork |  
Published : Oct 19, 2023, 12:45 AM IST

ಸಾರಾಂಶ

ಜಾರ್ಖಂಡ್‌ ಮಾಜಿ ಮುಖ್ಯಮಂತ್ರಿ ರಘುಬರ್‌ ದಾಸ್‌ ಹಾಗೂ ತೆಲಂಗಾಣ ಬಿಜೆಪಿ ನಾಯಕ ಇಂದ್ರ ಸೇನಾ ರೆಡ್ಡಿ ನಲ್ಲು ಅವರನ್ನು ಕ್ರಮವಾಗಿ ಒಡಿಶಾ ಹಾಗೂ ತ್ರಿಪುರಾ ರಾಜ್ಯಗಳಿಗೆ ರಾಜ್ಯಪಾಲರನ್ನಾಗಿ ನೇಮಿಸಿ ರಾಷ್ಟ್ರಪತಿಗಳು ಆದೇಶಿಸಿದ್ದಾರೆ

ನವದೆಹಲಿ: ಜಾರ್ಖಂಡ್‌ ಮಾಜಿ ಮುಖ್ಯಮಂತ್ರಿ ರಘುಬರ್‌ ದಾಸ್‌ ಹಾಗೂ ತೆಲಂಗಾಣ ಬಿಜೆಪಿ ನಾಯಕ ಇಂದ್ರ ಸೇನಾ ರೆಡ್ಡಿ ನಲ್ಲು ಅವರನ್ನು ಕ್ರಮವಾಗಿ ಒಡಿಶಾ ಹಾಗೂ ತ್ರಿಪುರಾ ರಾಜ್ಯಗಳಿಗೆ ರಾಜ್ಯಪಾಲರನ್ನಾಗಿ ನೇಮಿಸಿ ರಾಷ್ಟ್ರಪತಿಗಳು ಆದೇಶಿಸಿದ್ದಾರೆ. ದಾಸ್‌ ಸದ್ಯ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದು 2014-19ರ ಅವಧಿಗೆ ಜಾರ್ಖಂಡ್ ಸಿಎಂ ಆಗಿದ್ದರು. ಮತ್ತೊಂದೆಡೆ ಚುನಾವಣೆಗೆ ಸಜ್ಜಾಗಿರುವ ತೆಲಂಗಾಣದ ಇಂದ್ರ ಸೇನಾಗೆ ಮಹತ್ವದ ಹುದ್ದೆ ನೀಡಲಾಗಿದೆ.

PREV

Recommended Stories

ರಾಹುಲ್‌ ವಿರುದ್ಧ 5ಕ್ಕೆ ಬಿಜೆಪಿ ಧರಣಿ : ಬಿವೈವಿ
ಸಂಘರ್ಷ ಬಿಟ್ಟು ಒಳಮೀಸಲು ಜಾರಿ : ಪರಂ ನೇತೃತ್ವದ ಸಭೆ