ಲೋಕಸಭಾ ಟಿಕೆಟ್ ಬಿಟ್ಟುಕೊಟ್ಟ ಸುಮಲತಾಗೆ ಪರಿಷತ್ ಟಿಕೆಟ್‌ ಮಿಸ್‌!

Published : Jun 03, 2024, 09:36 AM IST
sumalatha ambareesh

ಸಾರಾಂಶ

 ತಾವು ಪ್ರತಿನಿಧಿಸುತ್ತಿದ್ದ ಮಂಡ್ಯ ಲೋಕಸಭಾ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದ ಬಿಜೆಪಿಯ ಸುಮಲತಾ ಅಂಬರೀಶ್‌ ಅವರಿಗೆ ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಅವಕಾಶ ಸಿಗಬಹುದು ಎಂಬ ನಿರೀಕ್ಷೆ ಹುಸಿಯಾಗಿದೆ

ಬೆಂಗಳೂರು: ತಾವು ಪ್ರತಿನಿಧಿಸುತ್ತಿದ್ದ ಮಂಡ್ಯ ಲೋಕಸಭಾ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದ ಬಿಜೆಪಿಯ ಸುಮಲತಾ ಅಂಬರೀಶ್‌ ಅವರಿಗೆ ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಅವಕಾಶ ಸಿಗಬಹುದು ಎಂಬ ನಿರೀಕ್ಷೆ ಹುಸಿಯಾಗಿದೆ.

ಭಾನುವಾರು 3 ಅಭ್ಯರ್ಥಿಗಳಿಗೆ ಟಿಕೆಟ್ ಘೋಷಣೆಯಾಗಿದ್ದು, ಸುಮಲತಾಗೆ ಟಿಕೆಟ್ ಮಿಸ್ ಆಗಿದೆ. ಲೋಕಸಭಾ ಬಿಟ್ಟುಕೊಟ್ಟಿದ್ದ ಸುಮಲತಾಗೆ ಪರಿಷತ್ ಟಿಕೆಟ್ ಕೊಡಬಹುದೆಂಬ ನಿರೀಕ್ಷೆ ಇತ್ತು. ಆದರೆ ಇದೀಗ ಪರಿಷತ್ ಟಿಕೆಟ್ ಕೂಡ ಮಿಸ್ ಆಗಿದೆ. 

ಇದೀಗ ಮುಂದೆ ಸುಮಲತಾಗೆ ಬಿಜೆಪಿಯಲ್ಲಿ ಯಾವ ಸ್ಥಾನ ಸಿಗಬಹುದೆಂಬ ಕುತೂಹಲ ಮೂಡಿದೆ. 

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್‌ ಗೆಲ್ಲುತ್ತೆ: ಸುರ್ಜೇವಾಲಾ ವಿಶ್ವಾಸ
ದಾವಣಗೆರೆ ಟಿಕೆಟ್‌ ಘೋಷಣೆ ಮುನ್ನವೇ ಕೈ ನಾಮಪತ್ರ