ಹುಬ್ಬಳ್ಳಿಯಲ್ಲಿ ಶುಕ್ರವಾರ (ಫೆ.16)ದಿಂದ ಆರಂಭವಾಗಲಿರುವ ಚಂಡೀಗಢ ವಿರುದ್ಧದ ರಣಜಿ ಟ್ರೋಫಿ ಪಂದ್ಯಕ್ಕೆ ಕರ್ನಾಟಕ ತಂಡ ಆಯ್ಕೆಯಾಗಿದ್ದು, ಅಂಡರ್-19 ವಿಶ್ವಕಪ್ನಲ್ಲಿ ಭಾರತ ತಂಡದಲ್ಲಿದ್ದ ವೇಗಿ ಧೀರಜ್ ಗೌಡಗೆ ಸ್ಥಾನ ನೀಡಲಾಗಿದೆ.
ಬೆಂಗಳೂರು: ಹುಬ್ಬಳ್ಳಿಯಲ್ಲಿ ಶುಕ್ರವಾರ (ಫೆ.16)ದಿಂದ ಆರಂಭವಾಗಲಿರುವ ಚಂಡೀಗಢ ವಿರುದ್ಧದ ರಣಜಿ ಟ್ರೋಫಿ ಪಂದ್ಯಕ್ಕೆ ಕರ್ನಾಟಕ ತಂಡ ಆಯ್ಕೆಯಾಗಿದ್ದು, ಅಂಡರ್-19 ವಿಶ್ವಕಪ್ನಲ್ಲಿ ಭಾರತ ತಂಡದಲ್ಲಿದ್ದ ಬೌಲರ್ ಧೀರಜ್ ಗೌಡಗೆ ಸ್ಥಾನ ನೀಡಲಾಗಿದೆ. ಯುವ ಸ್ಪಿನ್ನರ್ ರೋಹಿತ್ ಕುಮಾರ್ರನ್ನು ತಂಡದಿಂದ ಕೈಬಿಡಲಾಗಿದೆ. ಇನ್ನು ಭಾರತ ತಂಡಕ್ಕೆ ಆಯ್ಕೆಯಾಗಿರುವ ದೇವದತ್ ಪಡಿಕ್ಕಲ್ ಸ್ಥಾನಕ್ಕೆ ಯಾರನ್ನೂ ಸೇರಿಸಿಕೊಳ್ಳಲಾಗಿಲ್ಲ.
Get the latest sports news in Kannada (ಕ್ರೀಡಾ ಸುದ್ದಿ) — live cricket scores, football highlights, tennis, badminton, and updates on all major sports events. Stay ahead with Kannada Prabha’s full-coverage sports reporting.