ಮಳೆಯ ಮಾರುತಗಳು ಉತ್ತರ ಭಾಗಕ್ಕೆ ಚಲಿಸಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂದಿನ ಐದಾರು ದಿನ ಮಳೆ ಪ್ರಮಾಣ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಒಳ್ಳೆಯ ಎಮ್ಮೆ ಕೊಡಿಸುವುದಾಗಿ ನಂಬಿಸಿ ಚಿತ್ರ ನಿರ್ದೇಶಕ ಪ್ರೇಮ್ ಅವರಿಂದ ಹಣ ಪಡೆದು ಬಳಿಕ ವಾಟ್ಸ್ ಆಪ್ನಲ್ಲಿ ಎಮ್ಮೆಗಳ ಚಿತ್ರ ಕಳುಹಿಸಿ ಕಿಡಿಗೇಡಿಯೊಬ್ಬ ನಾಮ ಹಾಕಿರುವ ಕೃತ್ಯ ತಡವಾಗಿ ಬೆಳಕಿಗೆ ಬಂದಿದೆ.
ಕಾಂಗ್ರೆಸ್ ಸರ್ಕಾರದ ಯೋಜನೆಗಳಿಂದ ರಾಜ್ಯದ ಬಡವರ ಜೇಬಿಗೆ ಒಂದು ಲಕ್ಷ ಕೋಟಿ ರು. ಹಾಕುತ್ತಿದ್ದೇವೆ.
ಒಳ ಮೀಸಲಾತಿ ಜಾರಿಗೊಳಿಸಲು ಸರ್ಕಾರ ಮುಂದಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮಾದಿಗ ಸಮುದಾಯ ಮತ್ತು ಚಾಮರಾಜನಗರದಲ್ಲಿ ಬಲಗೈ-ಎಡಗೈ ಸಮುದಾಯದವರು ಸಂಭ್ರಮಿಸಿದರು.
ವಿಧಾನಸಭೆಯಲ್ಲಿ ಅಂಗೀಕಾರಗೊಂಡಿದ್ದು ಹತ್ತು ವಿಧೇಯಕಗಳಿಗೆ ಬುಧವಾರ ವಿಧಾನ ಪರಿಷತ್ ಅಂಗೀಕಾರ ನೀಡಿತು.
ರಾಜ್ಯದಲ್ಲಿ ಸಮಗ್ರ ಭೂಸ್ವಾಧೀನ ನೀತಿಯನ್ನು ಎಲ್ಲ ವಾರಸುದಾರರ ಜೊತೆ ಚರ್ಚಿಸಿ ಸ್ಪಷ್ಟ ಕಾಲಮಿತಿಯಲ್ಲಿ ಜಾರಿಗೊಳಿಸುವಂತೆ ಒತ್ತಾಯ ಸೇರಿ ಕರ್ನಾಟಕ ಜನಮುಖಿ ಚಿಂತಕರು ಮತ್ತು ಸಾಂಸ್ಕೃತಿಕ ದನಿಗಳ ವೇದಿಕೆ ನಾಲ್ಕು ಪ್ರಮುಖ ನಿರ್ಣಯ ಕೈಗೊಂಡಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ 27 ತಿಂಗಳಲ್ಲಿ 25 ರೀತಿಯ ತೆರಿಗೆ ಹಾಗೂ ಶುಲ್ಕ ಹೆಚ್ಚಳದ ಮೂಲಕ ತೆರಿಗೆ ಭಯೋತ್ಪಾದನೆ ಸೃಷ್ಟಿಸಿದೆ. 56,000 ಕೋಟಿ ರು. ಹೆಚ್ಚುವರಿ ತೆರಿಗೆ ಸಂಗ್ರಹಿಸಿದ್ದರೂ ಅಭಿವೃದ್ಧಿ ಮಾತ್ರ ಆಗುತ್ತಿಲ್ಲ
ಸಾರ್ವಜನಿಕ ರಸ್ತೆಗಳಲ್ಲಿ ಅಪಾಯಕಾರಿ ವ್ಹೀಲಿಂಗ್ ಮಾಡುವ ವ್ಯಕ್ತಿಗಳ ವಿರುದ್ಧ ದೂರು ದಾಖಲಿಸಿ ಅವರ ವಾಹನ ಚಾಲನಾ ಪರವಾನಗಿಯನ್ನು ಕಾಯಂ ಆಗಿ ರದ್ದುಗೊಳಿಸಿ ಎಂದು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ. ಜಗದೀಶ ಸೂಚಿಸಿದರು.
ರಾಜಧಾನಿ ಬೆಂಗಳೂರಿನಲ್ಲಿ ಗೌರಿ ಗಣೇಶ ಹಬ್ಬದ ಅಂಗವಾಗಿ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ಬಿಬಿಎಂಪಿ, ಪೊಲೀಸ್, ಬೆಸ್ಕಾಂ ಹಾಗೂ ಅಗ್ನಿಶಾಮಕ ಇಲಾಖೆಯಿಂದ ಒಂದೇ ಸ್ಥಳದಲ್ಲಿ ಅನುಮತಿ ಪತ್ರ ನೀಡಲು ಬಿಬಿಎಂಪಿಯ 75 ಉಪ ವಿಭಾಗ ಮಟ್ಟದಲ್ಲಿ ಏಕಗವಾಕ್ಷಿ ಕೇಂದ್ರ
‘ಅಪೂರ್ಣವಾಗಿರುವ, ಗುಂಡಿಗಳು ಬಿದ್ದಿರುವ ಅಥವಾ ಸಂಚರಿಸಲು ಸಾಧ್ಯವಾಗದಷ್ಟು ದಟ್ಟಣೆ ಇರುವ ಹೆದ್ದಾರಿಗಳಲ್ಲಿ ಟೋಲ್ ಕಟ್ಟುವಂತೆ ಪ್ರಯಾಣಿಕರನ್ನು ಒತ್ತಾಯಿಸುವಂತಿಲ್ಲ’ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.