ದ್ವಿಚಕ್ರ ವಾಹನ ತಯಾರಿಕೆಯಲ್ಲಿ ಹೆಸರು ಪಡೆದಿರುವ ಟಿವಿಎಸ್ ಮೋಟಾರ್ ಕಂಪನಿ ಹೊಸ ಎಲೆಕ್ನಿಕ್ ವಾಹನ 'ಆರ್ಬಿಟರ್' ಬಿಡುಗಡೆ ಮಾಡಿದೆ. ಇದರೊಂದಿಗೆ ಐ ಕ್ಯೂಬ್ ಸರಣಿಗೆ ಮತ್ತೊಂದು ವಾಹನ ಸೇರ್ಪಡೆ ಆಗಿದೆ
ನೀವು ಬೆಳಿಗ್ಗೆದ್ದು ಪಾರ್ಕ್ಗೆ ಹೋದರೆ ತರಹೇವಾರಿ ವಾಕರ್ಗಳನ್ನು ನೋಡುತ್ತೀರಿ. ನೇರವಾಗಿ ನಡೆಯುವವರು, ವೇಗವಾಗಿ ನಡೆಯುವವರು, ಜಿಗ್ಜಾಗ್ ಮಾದರಿಯಲ್ಲಿ ನಡೆಯುವವರು, ಕಷ್ಟ ಸುಖ ಮಾತಾಡುತ್ತಾ ನಡೆಯುವವರು, ಒಂದು ರೌಂಡು ವಾಕ್ ಮಾಡಿ ಆಮೇಲೆ ಹರಟೆ ಹೊಡೆಯುವವರು
ಮಿಲೇನಿಯಲ್ ಅಪ್ಪ ಅಮ್ಮನಿಗೆ ಭಯ ತರಿಸುವ ಜೆನ್ ಜಿ ಮಕ್ಕಳಿಗೆ, ಆ ಮೌನ ನಿಮ್ಮಲ್ಲಿ ಅದಾರು ತಂದು ಹೇರಿದ್ದಾರೋ ಏನೋ, ಲಾನಾ ಹಾಡುಗಳ ಉನ್ಮತ್ತ ಹೈ ನೋಟ್ ಥರ ಚುರುಕು, ನಿರ್ಭಿಡೆ ನಿಮ್ಮ ಯೋಚನೆಗಳು.
ಸ್ಲಂ ಬೋರ್ಡ್, ರಾಜೀವ್ ಗಾಂಧಿ ಯೋಜನೆಯಲ್ಲಿ ಬಿಜೆಪಿಯವರು ಒಂದು ಮನೆ ಕೊಟ್ಟಿದ್ದರೂ ನಾನು ದೇವರಾಣೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ. ಬಿಜೆಪಿಯವರು ಇದನ್ನು ಸಾಬೀತು ಮಾಡಿದರೆ ಇಂದು ಸಂಜೆಯೇ ರಾಜ್ಯಪಾಲರ ನಿವಾಸಕ್ಕೆ ಹೋಗಿ ರಾಜೀನಾಮೆ ಪತ್ರ ಕೊಡುವೆ - ಸಚಿವ ಜಮೀರ್ ಅಹಮದ್
ಕಳೆದ ಐದು ವರ್ಷಗಳಿಂದ ನೇಮಕಾತಿ ಹಗರಣ, ವಿವಾದದಲ್ಲೇ ಮುಳುಗಿ ತಿಂಗಳ ಹಿಂದಷ್ಟೇ ಪ್ರಾರಂಭವಾಗಿದ್ದ 545 ಪೊಲೀಸ್ ಸಬ್ ಇನ್ಸ್ಪೆಕ್ಟರ್(ಪಿಎಸ್ಐ) ಅಂತಿಮ ಹಂತದ ನೇಮಕಾತಿ ಪ್ರಕ್ರಿಯೆಗೆ ಕರ್ನಾಟಕ ಆಡಳಿತಾತ್ಮಕ ನ್ಯಾಯ ಮಂಡಳಿ (ಕೆಎಟಿ) ಮತ್ತೆ ತಡೆಯಾಜ್ಞೆ ನೀಡಿದೆ.
ಅಮೆರಿಕ ಮೂಲದ ಆಂಥ್ರೊಪಿಕ್ ಎನ್ನುವ ಕೃತಕ ಬುದ್ಧಿಮತ್ತೆ (ಎಐ) ಸುರಕ್ಷತೆ ಮತ್ತು ಸಂಶೋಧನಾ ಸ್ಟಾರ್ಟಪ್ ಕಂಪನಿಯ ಹೊಸ ಮುಖ್ಯ ತಂತ್ರಜ್ಞಾನ ಅಧಿಕಾರಿ (ಸಿಟಿಒ) ಆಗಿ ಬಾಗಲಕೋಟೆ ಮೂಲದವರಾದ ರಾಹುಲ್ ಪಾಟೀಲ್ ಅವರನ್ನು ನೇಮಕ ಮಾಡಲಾಗಿದೆ.
ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ವಿಧಿಸಿದ್ದ ಅಂತಿಮ ಗಡುವು ಹತ್ತಿರವಾಗುತ್ತಿದೆ. ಇನ್ನು ಕೇವಲ ಮೂರು ದಿನಗಳ ಸಮೀಕ್ಷೆ ಬಾಕಿಯಿದ್ದು, ಶನಿವಾರದ ವೇಳೆಗೆ ಶೇ.71.31 ಕುಟುಂಬಗಳ ಸಮೀಕ್ಷೆ ಮಾತ್ರ ಪೂರ್ಣಗೊಂಡಿದೆ.
ಬಿಡುಗಡೆಯಾದ ದಿನವೇ ಬ್ಲಾಕ್ ಬಸ್ಟರ್ ಹಿಟ್ ಆಗಿರುವ ‘ಕಾಂತಾರ ಚಾಪ್ಟರ್ 1’ ಎರಡನೇ ದಿನವೇ 100 ಕೋಟಿ ಕ್ಲಬ್ ಸೇರಿದೆ. ಭಾರತದಲ್ಲಿ ಸಿನಿಮಾದ ಅಂದಾಜು ಕಲೆಕ್ಷನ್ 106 ಕೋಟಿ ರು. ಎಂದು ಅಂದಾಜಿಸಲಾಗಿದೆ.
ನಟಿ ರಚಿತಾ ರಾಮ್ ಇದೇ ಮೊದಲ ಬಾರಿಗೆ ತಮ್ಮ ಮನೆ ಮುಂದೆ ಅಭಿಮಾನಿಗಳ ಜೊತೆಗೆ ತಮ್ಮ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಿಕೊಂಡಿದ್ದಾರೆ. ಹುಟ್ಟುಹಬ್ಬ ಆಚರಿಸಿದ ಬಳಿಕ ಅವರು ಹೇಳಿದ ಮಾತುಗಳು ಇಲ್ಲಿವೆ:
ನಿರ್ಮಾಪಕಿ ಪುಷ್ಪಾ ಅರುಣ್ಕುಮಾರ್ ಅವರು ‘ಕೊತ್ತಲವಾಡಿ’ ಚಿತ್ರದ ನಂತರ ತಮ್ಮ ಪಿಎ ಪ್ರೊಡಕ್ಷನ್ನ ಮೂಲಕ ಎರಡನೇ ಚಿತ್ರ ಘೋಷಣೆ ಮಾಡಿದ್ದಾರೆ.