‘ಮತಗಳ್ಳತನ’ದ ಆರೋಪ - ಯಾವ ರೀತಿ ನಕಲಿ ಮತದಾನ ನಡೆಯತ್ತದೆಂಬ ವಿವರಣೆಯಿರುವ ಸುಮಾರು ಒಂದು ನಿಮಿಷದ ವಿಡಿಯೋವೊಂದನ್ನೂ ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿದೆ.
ಭಾರತ ಮತ್ತು ಅಮೆರಿಕ ನಡುವೆ ತೆರಿಗೆ ಸಂಘರ್ಷ ಭುಗಿಲೆದ್ದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ತಿಂಗಳು ಅಮೆರಿಕ ಪ್ರವಾಸ ಕೈಗೊಳ್ಳಲಿದ್ದಾರೆ.
ಕೌನ್ ಬನೇಗಾ ಕರೋಡ್ಪತಿ ಕಾರ್ಯಕ್ರಮದಲ್ಲಿ ಆಪರೇಷನ್ ಸಿಂದೂರದ ಪತ್ರಿಕಾಗೋಷ್ಠಿ ನೇತೃತ್ವದ ವಹಿಸಿದ್ದ ಕರ್ನಲ್ ಸೋಫಿಯಾ ಖುರೇಷಿ, ವಿಂಗ್ ಕಮಾಂಡರ್ ವ್ಯೋವಿಕಾ ಸಿಂಗ್ ಮತ್ತು ನೌಕಾ ಕಮಾಂಡರ್ ಪ್ರೇರಣಾ ಸೇನಾ ಸಮವಸ್ತ್ರದಲ್ಲಿಯೇ ಕಾಣಿಸಿಕೊಳ್ಳಲಿದ್ದಾರೆ.
ಗ್ರಾಹಕರು ಬ್ಯಾಂಕ್ಗೆ ಚೆಕ್ ಸಲ್ಲಿಸಿದ ಕೆಲವೇ ಗಂಟೆಗಳಲ್ಲಿ ಅದನ್ನು ಕ್ಲಿಯರ್ (ಖಾತೆಗೆ ಹಣ ಜಮೆ ಮಾಡುವ) ಮಾಡುವ ವ್ಯವಸ್ಥೆ ದೇಶವ್ಯಾಪಿ ಎಲ್ಲಾ ಬ್ಯಾಂಕ್ಗಳಲ್ಲಿ ಅ.4ರಿಂದ ಜಾರಿಗೆ ಬರಲಿದೆ. ಹೀಗಾಗಿ ಚೆಕ್ ಕ್ಲಿಯರೆನ್ಸ್ಗೆ 2 ದಿನಗಳವರೆಗೂ ಕಾಯಬೇಕಾದ ತೊಂದರೆಗಳಿಗೆ ಶೀಘ್ರವೇ ತೆರೆ ಬೀಳಲಿದೆ.
ಸ್ವತಃ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರತಿಪಕ್ಷಗಳ ಹಲವು ಮುಖಂಡರು ಗೆದ್ದಿರುವ ಕ್ಷೇತ್ರದಲ್ಲೂ ಇಂಥದ್ದೇ ಪ್ರಕರಣಗಳು ಪತ್ತೆಯಾಗಿವೆ ಎಂದು ಬಿಜೆಪಿ ತಿರುಗೇಟು ನೀಡಿದೆ.
ರಾಜಧಾನಿ ನವದೆಹಲಿಯ ಜನವಸತಿ ಪ್ರದೇಶದ ಎಲ್ಲಾ ಶ್ವಾನಗಳನ್ನು ಆರೈಕೆ ಕೇಂದ್ರಗಳಿಗೆ ಸ್ಥಳಾಂತರ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಿರ್ಧರಿಸಿದೆ.
ಸ್ವಚ್ಛ ಇಂಧನ ಕನಸಿನ ಸಾಕಾರಕ್ಕೆ ಶ್ರಮಿಸುತ್ತಿರುವ ಭಾರತವು ಕಳೆದ 10 ವರ್ಷಗಳಲ್ಲಿ ಸೌರವಿದ್ಯುತ್ ಕ್ಷೇತ್ರದಲ್ಲಿ ಮಹತ್ತರವಾದ ಸಾಧನೆ ಮಾಡಿದೆ.
ಪಕ್ಷದ ಶಾಸಕರು, ಹಿರಿಯರ ನೇತೃತ್ವದಲ್ಲಿ ಧರ್ಮಸ್ಥಳಕ್ಕೆ ಇದೇ 17ರಂದು ಭಾನುವಾರ ಭೇಟಿ ನೀಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ಇಂದಿನ ಡಿಜಿಟಲ್ ಯುಗದಲ್ಲಿ ಹಣದ ವರ್ಗಾವಣೆ ಬಲು ಸುಲಭ. ಆದರೆ ವರ್ಗಾಯಿಸುವ ಹಣದ ಸುರಕ್ಷತೆ ದೊಡ್ಡ ತಲೆನೋವು. ಹೀಗಿರುವಾಗ ಸುರಕ್ಷಿತ ಹಣದ ವರ್ಗಾವಣೆಗೆ ಸ್ಮಾರ್ಟ್ಫೋನ್ ಮತ್ತು ಲ್ಯಾಪ್ಟಾಪ್ ಇವೆರಡರಲ್ಲಿ ಯಾವುದು ಬೆಸ್ಟ್ ಅನ್ನೋ ವಿವರ ಈ ಬರಹದಲ್ಲಿದೆ.
ಮಗಳ ರುಬೆಲಾ ನಿಯಂತ್ರಿಸಿದ ಸರಿಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು! ಸಿರಿಧಾನ್ಯದ ಗುಟ್ಟು - ಮಗಳ ಕಾಯಿಲೆ ಗುಣಪಡಿಸಲು ಸಿದ್ಧಪಡಿಸಿದ ಸರಿಹಿಟ್ಟಿನಿಂದ ಈಗ ನೂರಾರು ಜನರಿಗೆ ಲಾಭ । ಶುಗರ್, ಬಿಪಿ, ಥೈರಾಯ್ಡ್ ಸೇರಿ ಹಲವು ಸಮಸ್ಯೆಗಳಿಗೆ ರಾಮಬಾಣ ‘ತೃಪ್ತಿ ಸಿರಿಧಾನ್ಯ ಸರಿ