‘ಕಬ್ಬು ಎಫ್ಆರ್ಪಿ, ಸಕ್ಕರೆ ಎಂಎಸ್ಪಿ ದರ ಹೆಚ್ಚಳಕ್ಕಾಗಿ ಕೇಂದ್ರಕ್ಕೆ ನಿಯೋಗ ಒಯ್ಯುವ ಜತೆಗೆ ಸಕ್ಕರೆ ಕಾರ್ಖಾನೆಗಳಿಂದ ರೈತರಿಗೆ ತೂಕ, ರಿಕವರಿಯಲ್ಲಿ ಆಗುತ್ತಿರುವ ಮೋಸ, ಹಣ ಬಾಕಿ ಉಳಿಸಿಕೊಂಡಿರುವುದು ಸೇರಿದಂತೆ ಎಲ್ಲಾ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುತ್ತೇವೆ’ - ಮುಖ್ಯಮಂತ್ರಿ ಸಿದ್ದರಾಮಯ್ಯ
ನಿಜಾಮ್ ಪ್ರಾಂತ್ಯದಲ್ಲಿ, ಉರ್ದು ಪ್ರಾಬಲ್ಯದ ನಡುವೆ ಕನ್ನಡ ಭಾಷೆ ಉಳಿವಿಗಾಗಿ 1943ರಲ್ಲಿ ಸ್ಥಾಪಿತಗೊಂಡ ಸುರಪುರದ ರಂಗಂಪೇಟೆ- ತಿಮ್ಮಾಪುರ ಕನ್ನಡ ಸಾಹಿತ್ಯ ಸಂಘಕ್ಕೀಗ 83ರ ಹರೆಯ. ನಾಡು-ನುಡಿಗಾಗಿ ಸೇವೆ ಸಲ್ಲಿಸಿದ ಹಳೆಯ ಸಂಘಗಳಲ್ಲಿ ಒಂದಾದ ಇದು, ಕನ್ನಡ ಭಾಷೆ ಹಾಗೂ ಸಾಹಿತ್ಯಕ್ಕೆ ನೀಡಿದ ಕೊಡುಗೆ ಅಪಾರ.
ಕೋಮು ವೈಷಮ್ಯದಿಂದ ಸಮಾಜದ ನೆಮ್ಮದಿ ಕೆಡಿಸಿದವರ ಕೇಸುಗಳನ್ನು ವಾಪಸ್ ಪಡೆಯುವ ಸರ್ಕಾರ, ಕನ್ನಡ ನಾಡಿನ ಅಸ್ಮಿತೆಗಾಗಿ ಬೀದಿಗಿಳಿದ ಹೋರಾಟಗಾರರ ಮೇಲೆ ದುರುದ್ದೇಶದಿಂದ ಹೂಡಲಾಗಿರುವ ಕೇಸುಗಳನ್ನು ಹಿಂಪಡೆಯಲು ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದೆ ಎಂದು ಕನ್ನಡಪರ ಸಂಘಟನೆಗಳು ಆಕ್ರೋಶ
ಸಮಾಜ ಕೇವಲ ಕಾನೂನಿನಿಂದ ಮಾತ್ರ ನಡೆಯುವುದಿಲ್ಲ. ಸಂವೇದನೆಯಿಂದ, ಸಾಂಸ್ಕೃತಿಕ ತಳಹದಿಯ ಮೇಲೆ ನಡೆಯುತ್ತದೆ ಎಂದು ಆರ್ಎಸ್ಎಸ್ ಸರಸಂಘಚಾಲಕ ಮೋಹನ್ ಭಾಗವತ್ ಹೇಳಿದ್ದಾರೆ. ಶುಕ್ರವಾರ ನಗರದಲ್ಲಿ ನಡೆದ ನೆಲೆ ಫೌಂಡೇಶನ್ನ ರಜತ ಮಹೋತ್ಸವ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
15-16ನೇ ಶತಮಾನದ ಸಂತ ಕವಿ ಕನಕದಾಸರು, ತಮ್ಮ ಕೀರ್ತನೆ, ಕಾವ್ಯಗಳ ಮೂಲಕ ಕನ್ನಡ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಕೆಳವರ್ಗದಲ್ಲಿ ಜನಿಸಿದರೂ, ತಮ್ಮ ಭಕ್ತಿ ಜ್ಞಾನದಿಂದ ಜಾತಿ ವ್ಯವಸ್ಥೆ ವಿರುದ್ಧ ಧ್ವನಿಯೆತ್ತಿ, ಸಾಮಾಜಿಕ ಮೌಲ್ಯ ಸಾರಿದ ದಾಸಶ್ರೇಷ್ಠರಾಗಿದ್ದಾರೆ.
ದಕ್ಷಿಣ ಭಾರತೀಯ ಚಿತ್ರರಂಗದ ಜನಪ್ರಿಯ ತಾರಾ ಜೋಡಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ ದೇವರಕೊಂಡ ಅವರ ಮದುವೆ ಉದಯಪುರದಲ್ಲಿ ನಡೆಯಲಿದೆ ಎನ್ನಲಾಗಿದೆ. ಕಳೆದ ತಿಂಗಳು ಎಂಗೇಜ್ಮೆಂಟ್ ಮಾಡಿಕೊಂಡ ಈ ಜೋಡಿ ಫೆಬ್ರವರಿ 26 ರ 2026ರಂದು ಅದ್ದೂರಿಯಾಗಿ ವಿವಾಹವಾಗಲಿದ್ದಾರೆ
ರವಿ ಗೌಡ ನಟನೆ, ನಿರ್ದೇಶನ, ನಿರ್ಮಾಣದ ರೊಮ್ಯಾಂಟಿಕ್ ಥ್ರಿಲ್ಲರ್ ಐ ಆ್ಯಮ್ ಗಾಡ್
ಉಪೇಂದ್ರ ಗರಡಿಯಿಂದ ಬಂದ ರವಿ ಗೌಡ ಐ ಆ್ಯಮ್ ಗಾಡ್ ಎಂಬ ರೊಮ್ಯಾಂಟಿಕ್ ಥ್ರಿಲ್ಲರ್ ಕಥೆಯೊಂದಿಗೆ ಬಂದಿದ್ದಾರೆ. ಅವರೊಂದಿಗೆ ಮಾತುಕತೆ.
ಬಿಗ್ಬಾಸ್ 12, ದರ್ಶನ್ ‘ದಿ ಡೆವಿಲ್’ನಲ್ಲಿ ನಟನೆ ಇತ್ಯಾದಿ ಕಾರಣಕ್ಕೆ ಟ್ರೆಂಡ್ನಲ್ಲಿರುವ, ಬಡ ಕುಟುಂಬದಿಂದ ಬಂದು ಜನಮನ ಗೆದ್ದಿರುವ ಗಿಲ್ಲಿ ನಟನ ಕುರಿತ ಆಸಕ್ತಿಕರ ಮಾಹಿತಿ. ಅವಕಾಶವನ್ನು ತಾನೇ ಸೃಷ್ಟಿಸಿಕೊಂಡ ಪ್ರತಿಭಾವಂತ
‘ಟಾಕ್ಸಿಕ್ನಂಥಾ ಇನ್ನೊಂದು ಸಿನಿಮಾ ಕನ್ನಡದಲ್ಲಾಗಲಿ, ಭಾರತೀಯ ಭಾಷೆಗಳಲ್ಲಾಗಲೀ ಈವರೆಗೆ ಬಂದಿಲ್ಲ. ಹಸಿಹಸಿ ಅಂಶಗಳಿರುವ, ಅನೇಕ ಲೇಯರ್ಗಳಿರುವ, ಪ್ರತಿಯೊಂದು ಸಂಗತಿಯೂ ಪರಸ್ಪರ ಕನೆಕ್ಟ್ ಆಗುವ ಪವರ್ಫುಲ್ ಚಿತ್ರವಿದು.’
ಶಿವರಾಜ್ಕುಮಾರ್, ಉಪೇಂದ್ರ, ರಾಜ್ ಬಿ ಶೆಟ್ಟಿ ನಟನೆ, ರಮೇಶ್ ರೆಡ್ಡಿ ನಿರ್ಮಾಣದ ‘45’ ಚಿತ್ರ ಡಿ.25ಕ್ಕೆ ತೆರೆ ಕಾಣಲಿದೆ. ಚಿತ್ರದ ಮೇಕಿಂಗ್, ಬಜೆಟ್, ತೆಗೆದುಕೊಳ್ಳುತ್ತಿರುವ ಸಮಯ ನೋಡಿ ಸಾಕಷ್ಟು ಪ್ರಶ್ನೆಗಳು ಹುಟ್ಟಿಕೊಂಡಿವೆ. ಈ ಹಿನ್ನೆಲೆ ಚಿತ್ರದ ನಿರ್ದೇಶಕ ಅರ್ಜುನ್ ಜನ್ಯ ಮಾತನಾಡಿದ್ದಾರೆ.