ಬೆಂಗಳೂರು ನಗರದಲ್ಲಿರುವಂತೆ ಆನೇಕಲ್ ತಾಲೂಕಿನ ಇಲೆಕ್ಟ್ರಾನಿಕ್ ಸಿಟಿ ಮೆಟ್ರೋ ನಿಲ್ದಾಣದಿಂದ ತಾಲೂಕಿನ ವಿವಿಧೆಡೆಗೆ ಬಿಎಂಟಿಸಿ ಫೀಡರ್ ಬಸ್ ಸೇವೆ ಒದಗಿಸಲಾಗುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದರು.
ಜಾಮೀನು ರದ್ದು ಬೆನ್ನಲ್ಲೇ ತನ್ನನ್ನು ಬಂಧಿಸಿ ಕರೆದೊಯ್ಯುವಾಗ ವಿಡಿಯೋ ಚಿತ್ರೀಕರಿಸುತ್ತಿದ್ದ ಪೊಲೀಸರ ಮೇಲೆ ಪವಿತ್ರಾಗೌಡ ರೇಗಾಡಿದ ಪ್ರಸಂಗ ನಡೆಯಿತು
ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ ಏಳು ಮಂದಿ ಆರೋಪಿಗಳ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸುವಲ್ಲಿ ಹಾಗೂ ಪ್ರಕರಣ ಗಂಭೀರತೆ ಪಡೆಯುವಂತೆ ಮಾಡುವಲ್ಲಿ ಕೆಲ ಪೊಲೀಸ್ ಅಧಿಕಾರಿಗಳು ಹಾಗೂ ವಕೀಲರ ಪಾತ್ರ ಮಹತ್ವದ್ದಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಸೇರಿ 7 ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ರದ್ದು ಮಾಡಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ನಟಿ ರಮ್ಯಾ ಪ್ರತಿಕ್ರಿಯೆ ನೀಡಿದ್ದಾರೆ.
ಬಹುಭಾಷಾ ನಟಿ ಪೂಜಾ ಹೆಗ್ಡೆ ಕೂಡ ಬಾಲಿವುಡ್ನಲ್ಲಿ ತನ್ನ ಪ್ರತಿಭೆಗೆ ತಕ್ಕ ಪಾತ್ರ ಸಿಗಲಿಲ್ಲ, ಸೌತ್ ಸಿನಿಮಾ ತನ್ನ ಪ್ರತಿಭೆಗೆ ನೀರೆರೆದಿದೆ ಎಂದಿದ್ದಾರೆ.
ಧರ್ಮಸ್ಥಳ ಗ್ರಾಮದಲ್ಲಿ ತಲೆಬುರುಡೆ ಪತ್ತೆ ಕಾರ್ಯಾಚರಣೆ ಜುಲೈ 28ರಿಂದ ಆಗಸ್ಟ್ 13ರ ವರೆಗೆ ಹಲವು ಹಂತಗಳಲ್ಲಿ ನಡೆದಿದೆ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನೂ ಒಂದು ವಾರ ಮಳೆ ಮುಂದುವರೆಯಲಿದೆ
‘ತನ್ನ ಮಗಳು ಅನನ್ಯಾ ಭಟ್ ಎಂಬಿಬಿಎಸ್ ವ್ಯಾಸಂಗ ಮಾಡುವಾಗ 2003ರಲ್ಲಿ ಧರ್ಮಸ್ಥಳದಲ್ಲಿ ಕೊಲೆಯಾಗಿದೆ ಎಂದು ಆರೋಪಿಸುತ್ತಿರುವ ಸುಜಾತಾ ಭಟ್ಗೆ ಮಕ್ಕಳು ಇಲ್ಲ. . ಆಕೆ ಬಾಯಿ ತೆಗೆದರೇ ಬರೀ ಸುಳ್ಳನ್ನೇ ಹೇಳುತ್ತಾಳೆ’ ಎಂದು ಸುಜಾತಾ ಭಟ್ ಅವರ ಅಕ್ಕನ ಪತಿ ಮಹಾಬಲೇಶ್ವರ್ ಹೇಳಿದ್ದಾರೆ.
ಕಾಡಾನೆ ಜತೆ ಸೆಲ್ಫಿ ತೆಗೆಯಲು ಹೋದ ವ್ಯಕ್ತಿ ಬಂಡೀಪುರ ಅರಣ್ಯ ಇಲಾಖೆಗೆ ₹25 ಸಾವಿರ ದಂಡ ಕಟ್ಟಿದ್ದಾರೆ. ಜೊತೆಗೆ ಬಂಡೀಪುರ ದ್ವಾರದ ಬಳಿ ನಿಂತು ಕಾಡಿನೊಳಗಿನ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳ ಪ್ರವಾಸಿಗರಿಗೆ ‘ನನಗಾದ ಅನುಭವ ನಿಮಗಾಗುವುದು ಬೇಡ. ವಾಹನ ಇಳಿಯದೆ ತೆರಳಿ’ ಎಂದು ಜಾಗೃತಿ ಮೂಡಿಸುವ ಶಿಕ್ಷೆ
‘ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂಳಲಾಗಿದೆ ಎಂದು ಅನೇಕ ಸಂಘಟನೆಗಳು, ಗಣ್ಯರು ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಹಬ್ಬಿಸಿದರು. ಇಲ್ಲಿಯವರೆಗೂ ಅಂತಹದ್ದು ಏನೂ ದೊರೆತಿಲ್ಲ.