ಯಶ್ ತಾಯಿ ಪುಷ್ಪಾ ಅರುಣ್ ಕುಮಾರ್ ನಿರ್ಮಾಣದ, ಪೃಥ್ವಿ ಅಂಬಾರ್, ಕಾವ್ಯಾ ಶೈವ ನಟನೆಯ, ಶ್ರೀರಾಜ್ ನಿರ್ದೇಶನದ ‘ಕೊತ್ತಲವಾಡಿ’ ಇಂದು ತೆರೆ ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ನಾಯಕ ನಟ ಪೃಥ್ವಿ ಅಂಬಾರ್ ಮಾತನಾಡಿದ್ದಾರೆ.
ಭಾರತ ಹಾಗೂ ಇಂಗ್ಲೆಂಡ್ ನಡುವಿನ 5ನೇ ಟೆಸ್ಟ್ನ ಮೊದಲ ದಿನ ಮಳೆ ಮೇಲುಗೈ ಸಾಧಿಸಿದೆ. ಪದೇ ಪದೇ ಮಳೆ ಅಡ್ಡಿಪಡಿಸಿದ ಕಾರಣ ಬಹುತೇಕ ಓವರ್ಗಳು ಕಡಿತಗೊಂಡವು.
12ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ ಆಗಸ್ಟ್ 29ಕ್ಕೆ ಆರಂಭಗೊಳ್ಳಲಿದ್ದು, ಪಂದ್ಯಗಳಿಗೆ ದೇಶದ 4 ನಗರಗಳು ಆತಿಥ್ಯ ವಹಿಸಲಿವೆ. ಆದರೆ ಬೆಂಗಳೂರಿನಲ್ಲಿ ಈ ಬಾರಿಯೂ ಪಂದ್ಯಗಳು ನಡೆಯುವುದಿಲ್ಲ.
ಕಾರ್ಮಿಕರ ಕೆಲಸದ ಅವಧಿಯನ್ನು ದಿನದಲ್ಲಿ 9 ರಿಂದ 10 ಗಂಟೆಗಳಿಗೆ ಹೆಚ್ಚಿಸುವ ಕೇಂದ್ರ ಸರ್ಕಾರದ ‘ಫ್ಲೆಕ್ಸಿ ಅವರ್’ ಪ್ರಸ್ತಾವನೆ ಅಳವಡಿಕೆಗೆ ರಾಜ್ಯದ ಯಾವುದೇ ಕೈಗಾರಿಕೆ, ಉದ್ಯಮಗಳು ತಮ್ಮ ಕಾರ್ಮಿಕರು ಮತ್ತು ಕಾರ್ಮಿಕ ಸಂಘಟನೆಯ ಸಮ್ಮತಿಯೊಂದಿಗೆ ಮುಂದೆ ಬಂದರೆ ಅನುಮತಿ ನೀಡುತ್ತೇವೆ- ಸಂತೋಷ್ ಲಾಡ್
ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತಿಟ್ಟ ಆರೋಪ ಮಾಡಿರುವ ದೂರುದಾರ ಹೆಣದ ಮೇಲಿನ ಚಿನ್ನ ಕದಿಯುತ್ತಿದ್ದ. ಅಲ್ಲದೇ ಇಲ್ಲಿ ಸಾವಿರಾರು ಶವಗಳನ್ನು ಹೂಳಲು ಈ ನೆಲದಲ್ಲಿ ಮಹಾಭಾರತ ಅಥವಾ 2ನೇ ಮಹಾಯುದ್ಧ ನಡೆದಿಲ್ಲ ಎಂದು ಧರ್ಮಸ್ಥಳ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೇಶವ ಗೌಡ ಸ್ಪಷ್ಟನೆ ನೀಡಿದ್ದಾರೆ.
ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಶಿಲ್ಪಾ ಮಂಟಗಣಿ ಎಂಬ ಗೃಹಿಣಿ 100 ರೊಟ್ಟಿಯಿಂದ ಶುರು ಮಾಡಿದ ವ್ಯಾಪಾರ ಈಗ ಜವಾರಿ ಫುಡ್ಸ್ ಪ್ರೈವೇಟ್ ಲಿಮಿಟೆಡ್ ಆಗಿ ಬೆಳೆದು ನಿಂತಿದೆ.
ಸ್ವಪಕ್ಷೀಯ ಶಾಸಕರ ಅಸಮಾಧಾನ ತಣಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸುತ್ತಿರುವ ಸರಣಿ ಸಭೆ ಸತತ ಮೂರನೇ ದಿನವೂ ಮುಂದುವರೆಯಿತು.
ಹಿರಿಯ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಅವರು ಸ್ಟಾರ್ಗಳ ಅಭಿಮಾನಿಗಳು ಎಂದು ಹೇಳಿಕೊಂಡು ಸೋಷಿಯಲ್ ಮೀಡಿಯಾದಲ್ಲಿ ಕೆಟ್ಟದಾಗಿ ಸಂದೇಶ ಹಾಕುವವರ ವಿರುದ್ಧ ಸಿಟ್ಟು ವ್ಯಕ್ತಪಡಿಸಿದ್ದಾರೆ.
ದರ್ಶನ್ ಅಭಿಮಾನಿಗಳು ಹಾಗೂ ರಮ್ಯಾ ನಡುವಿನ ಸಂಘರ್ಷಕ್ಕೆ ಇದೀಗ ಧ್ರುವ ಸರ್ಜಾ ಪ್ರವೇಶಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು,‘ನಟಿ ರಮ್ಯಾ ನಡೆ ಸರಿ ಇದೆ. ಆದರೆ, ಪ್ರಥಮ್ ವರ್ತನೆ ತಪ್ಪು’ ಎಂದು ಹೇಳಿದ್ದಾರೆ.
ಅನುಕಂಪದ ಆಧಾರದಲ್ಲಿ ನೇಮಕಾತಿ ಪ್ರಕ್ರಿಯೆಯಲ್ಲಿ ಉಂಟಾಗುತ್ತಿರುವ ವಿಳಂಬ ತಪ್ಪಿಸುವ ಉದ್ದೇಶದಿಂದ ಹೊಸ ಮಾರ್ಗಸೂಚಿಗಳನ್ನು ರಚಿಸಿರುವ ಹೈಕೋರ್ಟ್