ಪ್ರಧಾನಿ ನರೇಂದ್ರ ಮೋದಿಯ ಅರನ್ನು ಐಸಿಸಿ ವಿಶ್ವಕಪ್ ಗೆದ್ದ ಭಾರತ ಮಹಿಳಾ ತಂಡ ಬುಧವಾರ ಭೇಟಿ ಮಾಡಿದ್ದ ವೇಳೆ ತಾರಾ ಆಟಗಾರ್ತಿ ಹರ್ಲಿನ್ ಡಿಯೋಲ್ ಕೇಳಿದ ಪ್ರಶ್ನೆಯೊಂದು ಸಾಮಾಜಿಕ ತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ.
2026ರ ಐಸಿಸಿ ಟಿ20 ವಿಶ್ವಕಪ್ ನಡೆಸಲು ಬಿಸಿಸಿಐ ಭಾರತದ ಐದು ನಗರಗಳನ್ನು ಪಟ್ಟಿ ಮಾಡಿದೆ. ಆದರೆ ಇದರಲ್ಲಿ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಹೆಸರಿಲ್ಲ. ಟೂರ್ನಿ ಮುಂದಿನ ವರ್ಷ ಫೆ.7ಕ್ಕೆ ಆರಂಭಗೊಂಡು, ಮಾ.8ಕ್ಕೆ ಕೊನೆಗೊಳ್ಳುವ ನಿರೀಕ್ಷೆಯಿದೆ
ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿಯಲ್ಲಿ ಭಾರತಮ 2-1 ಮುನ್ನಡೆ ಸಾಧಿಸಿದೆ. ಆರಂಭಿಕ ಪಂದ್ಯ ಮಳೆಗಾಹುತಿಯಾದ ಬಳಿಕ 2ನೇ ಪಂದ್ಯ ಸೋತಿದ್ದ ಭಾರತ, 3 ಮತ್ತು 4ನೇ ಪಂದ್ಯದಲ್ಲಿ ಗೆಲ್ಲುವ ಮೂಲಕ ಕಮ್ಬ್ಯಾಕ್ ಮಾಡಿದೆ.
ಸಾರ್ವಜನಿಕರು ಕಟ್ಟುನಿಟ್ಟಾಗಿ ಹಸಿ ಮತ್ತು ಒಣ ಕಸ ವಿಂಗಡಿಸಿಕೊಟ್ಟರೆ ಒಂದು ಲಕ್ಷ ಮನೆಗಳಿಗೆ ಕಸದಿಂದ ಉತ್ಪಾದಿಸಿದ ವಿದ್ಯುತ್ ಪೂರೈಕೆ ಮಾಡಬಹುದಾಗಿದೆ ಎಂದು ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕರೀಗೌಡ ತಿಳಿಸಿದ್ದಾರೆ.
ರಾಜ್ಯ ಸರ್ಕಾರ ಜಾರಿಗೊಳಿಸಿರುವ ‘ಶಕ್ತಿ’ ಯೋಜನೆ ಬೆಂಗಳೂರಿನಲ್ಲಿ ಮಹಿಳೆಯರ ಸಾರಿಗೆ ವ್ಯವಸ್ಥೆಯಲ್ಲಿ ಗಮನಾರ್ಹ ಬದಲಾವಣೆ ತಂದಿದೆ ಎಂದು ಅಜೀಂ ಪ್ರೇಮ್ಜಿ ವಿಶ್ವವಿದ್ಯಾಲಯ ತನ್ನ ಅಧ್ಯಯನ ವರದಿಯಲ್ಲಿ ತಿಳಿಸಿದೆ.
‘ವಂದೇ ಮಾತರಂ’ ಕೇವಲ ರಾಷ್ಟ್ರೀಯ ಗೀತೆ ಅಥವಾ ಸ್ವಾತಂತ್ರ್ಯ ಚಳವಳಿಯ ಜೀವಾಳವಾಗಿರಲಿಲ್ಲ. ಅದು ಬಂಕಿಮಚಂದ್ರ ಅವರ ಸಾಂಸ್ಕೃತಿಕ ರಾಷ್ಟ್ರೀಯತೆಯ ಮೊದಲ ಘೋಷಣೆಯಾಗಿತ್ತು. ಭಾರತವು ಕೇವಲ ಭೌಗೋಳಿಕ ಪ್ರದೇಶವಲ್ಲ, ಬದಲಾಗಿ ಭೂ-ಸಾಂಸ್ಕೃತಿಕ ನಾಗರಿಕತೆ
ಬಿಜೆಪಿ ಹಾಗೂ ಆರ್ಜೆಡಿ ಮೈತ್ರಿಕೂಟಗಳ ನಡುವೆ ತೀವ್ರ ವಾಗ್ದಾಳಿಗಳಿಗೆ ವೇದಿಕೆಯಾಗಿದ್ದ ಬಿಹಾರದಲ್ಲಿ ಗುರುವಾರ 1314 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸುವ ಮೊದಲ ಹಂತದ ಮತದಾನ ಶಾಂತಿಯುತವಾಗಿ ಸಂಪನ್ನಗೊಂಡಿದೆ. ಜತೆಗೆ, ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಅತಿ ಹೆಚ್ಚು ಮತದಾನ ನಡೆದಿದೆ.
‘ನವೆಂಬರ್ ಕ್ರಾಂತಿಯೂ ಇಲ್ಲ, ಡಿಸೆಂಬರ್ ಕ್ರಾಂತಿಯೂ ಇಲ್ಲ. ಜನವರಿ, ಫೆಬ್ರವರಿಗೂ ಏನೂ ಆಗುವುದಿಲ್ಲ. ಕ್ರಾಂತಿ ಆಗುವುದೇನಿದ್ದರೂ 2028ರಲ್ಲಿ. ಅದು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವ ಮೂಲಕ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾದಲ್ಲಿ ಖ್ಯಾತ ಕಾಮಿಡಿಯನ್ ಗಿಲ್ಲಿ ನಟ ನಟಿಸುತ್ತಿದ್ದಾರೆ. ಇವರ ಪಾತ್ರದ ಪೋಸ್ಟರ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದ್ದು, ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದೆ.
‘ಕಾಂತಾರ ಚಾಪ್ಟರ್ 1’ ಸಿನಿಮಾದ ‘ಬ್ರಹ್ಮಕಲಶ’ ಹಾಡಿನಲ್ಲಿ ವಾಟರ್ ಕ್ಯಾನ್ ಕಾಣಿಸಿಕೊಂಡು ಸೋಷಲ್ ಮೀಡಿಯಾದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಸಿನಿಮಾದ ಸಿನಿಮಾಟೋಗ್ರಫರ್ ಅರವಿಂದ ಕಶ್ಯಪ್ ಈ ಬಗ್ಗೆ ವಿವರ ನೀಡಿದ್ದಾರೆ.