ಅನಾರೊಗ್ಯದ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೊರಗೆ ಹೆಚ್ಚು ಕಾಣಿಸಿಕೊಳ್ಳುತ್ತಿಲ್ಲ. ಡಿಸೆಂಬರ್ವರೆಗೆ ಇನ್ನೂ ಸಮಯವಿದೆ ಎಂದು ಚನ್ನಗಿರಿ ಶಾಸಕ ಬಸವರಾಜ ವಿ.ಶಿವಗಂಗಾ ಹೇಳಿದರು
ರಾಜ್ಯ ಚಲನಚಿತ್ರ ಪ್ರಶಸ್ತಿಗಳ ಪೈಕಿ ಯಾವುದಾದರೊಂದು ಪ್ರಶಸ್ತಿಯನ್ನು ಇತ್ತೀಚೆಗೆ ಅಗಲಿದ ಕನ್ನಡದ ಹಿರಿಯ ನಟಿ ಬಿ.ಸರೋಜಾ ದೇವಿ ಅವರ ಹೆಸರಿನಲ್ಲಿ ನೀಡುವಂತೆ ನಟಿ ತಾರಾ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.
58 ಸ್ಥಾನಗಳನ್ನು ಪಡೆದಿದ್ದ ಜೆಡಿಎಸ್, ನಂತರದ ಚುನಾವಣೆಗಳಲ್ಲಿ ಕುಸಿತ ಕಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದಿದ್ದಾರೆ. 2028ರ ಸಾರ್ವತ್ರಿಕ ಚುನಾವಣೆಯಲ್ಲಿ ಅತಿ ಹೆಚ್ಚು ಜೆಡಿಎಸ್ ಶಾಸಕರನ್ನು ಗೆಲ್ಲಿಸುವ ಮೂಲಕ ಸಿದ್ದರಾಮಯ್ಯನವರಿಗೆ ಉತ್ತರ ನೀಡಬೇಕಿದೆ - ನಿಖಿಲ್ ಕುಮಾರಸ್ವಾಮಿ
ಯಾವ ಅಕ್ಕಿ ಆರೋಗ್ಯಕರ ? ಎಂಬ ಪ್ರಶ್ನೆಗಳಿಗೆ ಉತ್ತರ ಹುಡುಕುತ್ತಾ ಹೊರಟ ವ್ಯಕ್ತಿ ಈಗ ಅಕ್ಕಿ -ಆಹಾರ ಧಾನ್ಯಗಳ ಉದ್ಯಮಿ ಆಗಿ ಬೆಳೆದು ನಿಂತಿದ್ದಾರೆ.
ಯು.ಪಿ.ಐ ಪೇಮೆಂಟ್ ವ್ಯವಸ್ಥೆಯನ್ನು ವರ್ತಕರನ್ನೂ ಒಳಗೊಂಡು ದೇಶದ ಎಲ್ಲ ಪ್ರಜೆಗಳಿಗೂ ‘ಉಚಿತವಾಗಿ’ ನೀಡುತ್ತಾ, ಈ ವ್ಯವಸ್ಥೆಯ ನಿರ್ವಹಣೆಗೆ ಪ್ರತಿ ವರುಷ ಸಾವಿರಾರು ಕೋಟಿ ವೆಚ್ಚ ಮಾಡುತ್ತಿರುವ ಮೋದಿ ಸರ್ಕಾರ ಈ ಕುತಂತ್ರವನ್ನು ಮಾಡುತ್ತದೆಯೇ? ಯೋಚಿಸಿ.
ಮುಡಾ. ಇದು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಹುಟ್ಟು ಹಾಕಿದ್ದ ಪ್ರಕರಣ. ನಾಲ್ಕು ದಶಕಗಳ ತಮ್ಮ ರಾಜಕೀಯ ಜೀವನದಲ್ಲಿ ಎಂದೂ ಕಳಂಕ ತಗಲಿಸಿಕೊಳ್ಳದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶುಭ್ರ ಬಿಳಿ ಪಂಚೆಗೆ ಕಪ್ಪು ಮೆತ್ತಿಕೊಳ್ಳುವ ಆತಂಕ ಹುಟ್ಟಿಸಿದ್ದ ಪ್ರಕರಣ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2025-26ನೇ ಸಾಲಿನ ಸರ್ಕಾರಿ ಹಾಗೂ ಖಾಸಗಿ ಕಾಲೇಜುಗಳಲ್ಲಿನ ವೈದ್ಯಕೀಯ ಪದವಿ ಕೋರ್ಸು ಸೀಟುಗಳ ಶುಲ್ಕದ ವಿವರಗಳನ್ನು ಬುಧವಾರ ಪ್ರಕಟಿಸಿದೆ.
ರಾಜ್ಯದ ಮಾವು ಬೆಳೆಗಾರರಿಂದ ಬೆಂಬಲ ಬೆಲೆಯಡಿ ಮಾವು ಖರೀದಿಗೆ ಈ ಮೊದಲು ನಿಗದಿಪಡಿಸಿದ್ದ ಗರಿಷ್ಠ ಮಿತಿಯನ್ನು ದುಪ್ಪಟ್ಟು ಗೊಳಿಸಿ ಸರ್ಕಾರ ಆದೇಶಿಸಿದೆ.
ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಹಾಲಿನ ಪುಡಿ ನೀಡುವ ಬದಲು ಸುಗಂಧಭರಿತ ಹಾಲು ನೀಡುವ ಕುರಿತಂತೆ ಶಿಕ್ಷಣ ಇಲಾಖೆ ಮತ್ತು ಬಮುಲ್ ಪ್ರಾಥಮಿಕ ಹಂತದ ಚರ್ಚೆ ನಡೆಸಿವೆ.
ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸುವುದಾಗಿ ಬೆದರಿಸಿ ‘ಡಿಜಿಟಲ್ ಅರೆಸ್ಟ್’ಗೊಳಪಡಿಸಿ ದೈಹಿಕ ತಪಾಸಣೆ ನೆಪದಲ್ಲಿ ಇಬ್ಬರು ಮಹಿಳೆಯರನ್ನು ನಗ್ನಗೊಳಿಸಿ ಸೈಬರ್ ದುರುಳರು ಕಿರುಕುಳ ನೀಡಿರುವ ಘಟನೆ ನಗರದಲ್ಲಿ ನಡೆದಿದೆ.