ರಾಜ್ಯದಲ್ಲಿ ಮೇ 15 ರಿಂದ 21ರ ಅವಧಿಯಲ್ಲಿ ವಾಡಿಕೆ ಪ್ರಮಾಣಕ್ಕಿಂತ ಸುಮಾರು ಶೇ.350ರಷ್ಟು ಹೆಚ್ಚಿನ ಪ್ರಮಾಣದ ಮಳೆಯಾಗಿದೆ
ದಿಢೀರನೇ ಒಂದೇ ನಿಮಿಷದಲ್ಲಿ 8500 ಅಡಿಗಳಷ್ಟು ಕುಸಿದ ವಿಮಾನದ ನೆರವಿಗೆ ಧಾವಿಸಿದ ಭಾರತೀಯ ವಾಯುಪಡೆಯು, ಇಂಡಿಗೋ ವಿಮಾನಕ್ಕೆ ಸೂಕ್ತ ಮಾರ್ಗದರ್ಶನ ಮಾಡಿ ಅದು ಸುರಕ್ಷಿತವಾಗಿ ಶ್ರೀನಗರದಲ್ಲಿ ಇಳಿಯಲು ಸಹಾಯ ಮಾಡಿತು
ಪಹಲ್ಗಾಂನಲ್ಲಿ ಭಯೋತ್ಪಾದಕ ದಾಳಿ ನಡೆದು ಒಂದು ತಿಂಗಳು ಕಳೆದರೂ ಪಾಕಿಸ್ತಾನದ ವಿರುದ್ಧ ದೇಶದ ಕೋಪ ಕಡಿಮೆಯಾಗುತ್ತಿಲ್ಲ. ಇದರ ಪರಿಣಾಮ ರಾಜಸ್ಥಾನದ ಜೈಪುರದಲ್ಲಿ ‘ಪಾಕ್’ ಎಂಬ ಹೆಸರುಳ್ಳ ಕರ್ನಾಟಕದ ಪ್ರಸಿದ್ಧ ಸಿಹಿತಿನಿಸು ‘ಮೈಸೂರು ಪಾಕ್’ ಸೇರಿ ಹಲವು ಸಿಹಿ ಖಾದ್ಯಗಳ ಹೆಸರನ್ನೇ ಬದಲಿಸಲಾಗಿದೆ!
ಆರ್ಸಿಬಿ ಈ ಬಾರಿ ಐಪಿಎಲ್ನಲ್ಲಿ ಪ್ಲೇ-ಆಫ್ ಸ್ಥಾನ ಖಚಿತಪಡಿಸಿಕೊಂಡಿದೆ. ಆದರೆ ತಂಡದ ಗುರಿ ಇರುವುದು ಅಂಕಪಟ್ಟಿಯಲ್ಲಿ ಅಗ್ರ-2 ಸ್ಥಾನದ ಮೇಲೆ. ಇದನ್ನು ಸಾಧಿಸಬೇಕಿದ್ದರೆ ಶುಕ್ರವಾರ ಸನ್ರೈಸರ್ಸ್ ಹೈದ್ರಾಬಾದ್ ವಿರುದ್ಧ ಪಂದ್ಯದಲ್ಲಿ ಆರ್ಸಿಬಿಗೆ ಗೆಲುವು ಅಗತ್ಯ.
ಮೈಸೂರು ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ ಬ್ರ್ಯಾಂಡ್ ರಾಯಭಾರಿಯಾಗಿ ಪರಭಾಷಾ ನಟಿ ತಮನ್ನಾ ಭಾಟಿಯಾ ಅವರನ್ನು 6.2 ಕೋಟಿ ರು. ಪಾವತಿಸಿ 2 ವರ್ಷ 2 ದಿನ ಅವಧಿಗೆ ನೇಮಕ ಮಾಡಿಕೊಳ್ಳಲಾಗಿದೆ.
ಪಡಿತರ ಚೀಟಿ ದತ್ತಾಂಶವನ್ನು ಜನನ ಮತ್ತು ಮರಣ ನೋಂದಣಿ ತಂತ್ರಾಂಶದೊಂದಿಗೆ ಸಂಯೋಜಿಸುವುದು, ಎಲ್ಲ ಇಲಾಖೆಗಳಲ್ಲಿ ಖಾಲಿ ಇರುವ 15000 ಹುದ್ದೆಗಳನ್ನು ಆದ್ಯತೆ ಮೇರೆಗೆ ಭರ್ತಿ ಮಾಡುವುದು ಸೇರಿ 189 ಹೊಸ ಶಿಫಾರಸುಗಳನ್ನು ಸರ್ಕಾರಕ್ಕೆ ರಾಜ್ಯ ಆಡಳಿತ ಸುಧಾರಣಾ ಆಯೋಗ ಸಲ್ಲಿಸಿದೆ.
ಮೆಟ್ರೋ ಟಿಕೇಟ್ ದರವನ್ನು ಶೇ.70ರಷ್ಟು ಏರಿಸಿ ಪ್ರಯಾಣಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಬೆಂಗಳೂರು ಮೆಟ್ರೋ ರೈಲು ನಿಗಮ ಈಗ ತನ್ನ ವ್ಯಾಪ್ತಿಯ 12 ಶೌಚಾಲಯ ಬಳಕೆಗೆ ಶುಲ್ಕ ನಿಗದಿಸಿದೆ.
ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ (ಜಾತಿಗಣತಿ) ಅನುಷ್ಠಾನ ಕುರಿತು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಸಚಿವರು ತಮ್ಮ ಅಭಿಪ್ರಾಯ ಮಂಡಿಸಿದ್ದಾರೆ.
ಚಿತ್ತಾಪುರ ಪಟ್ಟಣದಲ್ಲಿ ಬುಧವಾರ ರಾತ್ರಿ ಮೇಲ್ಮನೆ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರನ್ನು ಗೆಸ್ಟ್ಹೌಸ್ನಲ್ಲೇ ಕೂಡಿಹಾಕಿ ಕಾಂಗ್ರೆಸ್ಸಿಗರು ಪ್ರತಿಭಟನೆ
ಕುಮ್ಕಿ ಆನೆಗಳ ಹಸ್ತಾಂತರ ನೆರೆ ರಾಜ್ಯದೊಂದಗಿನ ಸಂಬಂಧ ಉತ್ತಮಗೊಳಿಸಲು ಇದೊಂದು ಹೆಜ್ಜೆಯಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.