ಕಲಬುರಗಿ ಜಿಲ್ಲೆ ಚಿತ್ತಾಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ತಮಗೆ ಘೇರಾವ್ ಹಾಕಿ ಕೆಲ ಗಂಟೆ ದಿಗ್ಬಂಧನದಲ್ಲಿಟ್ಟ ವಿಷಯವನ್ನು ಸೋಮವಾರ ಸದನದಲ್ಲಿ ಪ್ರಸ್ತಾಪಿಸಿದ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ
ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ಶೇ. 60ಕ್ಕಿಂತ ಕಡಿಮೆ ಫಲಿತಾಂಶ ಬಂದಿದ್ದರೆ ವಿಷಯ ಶಿಕ್ಷಕರ ವಾರ್ಷಿಕ ವೇತನ, ಬಡ್ತಿ ತಡೆಹಿಡಿಯುವ, ಶಿಕ್ಷಕರ ವೇತನ ಅನುದಾನ ತಡೆಹಿಡಿಯುವ ಕ್ರಮ ಜಾರಿ ಮಾಡುವುದಿಲ್ಲ.
ರಾಜ್ಯದಲ್ಲಿ ಚಾಲ್ತಿಯಲ್ಲಿರುವ ವಿವಿಧ ಪಡಿತರ ಚೀಟಿಗಳ ಪೈಕಿ ಸುಮಾರು 12.69 ಲಕ್ಷ ಪಡಿತರ ಚೀಟಿಗಳು ಶಂಕಾಸ್ಪದವಾಗಿದ್ದು, ಈ ಪಡಿತರ ಚೀಟಿ ಹಾಗೂ ಫಲಾನುಭವಿಗಳನ್ನು ಜಿಲ್ಲಾ/ ತಾಲ್ಲೂಕು ಮಟ್ಟದಲ್ಲಿ ಆಹಾರ ನಿರೀಕ್ಷಕರ ಹಂತದಲ್ಲಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು
ಕಾಲ್ತುಳಿತಕ್ಕೆ 11 ಮಂದಿ ಅಮಾಯಕರ ಸಾವು ಪ್ರಕರಣದಲ್ಲಿ ರಾಜ್ಯ ಸರ್ಕಾರಕ್ಕೆ ಕ್ಲೀನ್ ಚಿಟ್ ಹಾಗೂ ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಬಿಜೆಪಿ-ಜೆಡಿಎಸ್ ಶಾಸಕರು ಸೋಮವಾರ ವಿಧಾನಸೌಧದ ಆವರಣದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು.
ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಸೋಮವಾರ ಎಸ್ಐಟಿ ಕಚೇರಿಗೆ 1986ರಲ್ಲಿ ಅಸಹಜವಾಗಿ ಮೃತಪಟ್ಟಿದ್ದ ಬೋಳಿಯಾರಿನ ಪದ್ಮಲತಾ ಕುಟುಂಬಸ್ಥರು ಹಾಜರಾಗಿ, ಪ್ರಕರಣದ ಮರುತನಿಖೆಗೆ ಒತ್ತಾಯಿಸಿದ್ದಾರೆ ಎಂದು ತಿಳಿದು ಬಂದಿದೆ.
ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ನಿಗೂಢ ಸಾವು ಪ್ರಕರಣವನ್ನು ಬಿಜೆಪಿ ಸದಸ್ಯ ಡಿ.ಎಸ್.ಅರುಣ್ ಅವರು ಸೋಮವಾರ ಸದನದಲ್ಲಿ ಪ್ರಸ್ತಾಪಿಸಿ, ಸರ್ಕಾರ ಪ್ರಕರಣದ ತನಿಖೆಯನ್ನು ತ್ವರಿತಗೊಳಿಸಿ ಆರೋಪದ ಹಿಂದಿರುವ ನಿಜ ಸ್ವರೂಪ ಬಹಿರಂಗಪಡಿಸಬೇಕೆಂದು ಆಗ್ರಹಿಸಿದರು.
ರಾಜ್ಯದಲ್ಲಿ ಗ್ರಾಹಕರ ವಿದ್ಯುತ್ ಸ್ಥಾವರಗಳಿಗೆ ದುಬಾರಿ ದರದ ಸ್ಮಾರ್ಟ್ ಮೀಟರ್ ಅಳವಡಿಕೆಗೆ ಸರ್ಕಾರ ಮುಂದಾಗಿರುವ ಬಗ್ಗೆ ಬಿಜೆಪಿಯ ಸಿ.ಟಿ. ರವಿ ಹಾಗೂ ಜೆಡಿಎಸ್ನ ಟಿ.ಎ. ಶರವಣ ತೀವ್ರ ವಿರೋಧ ವ್ಯಕ್ತಪಡಿಸಿದರು
ಅಮಾನತುಗೊಂಡಿದ್ದ ಬಿಜೆಪಿಯ 18 ಮಂದಿ ಶಾಸಕರ ಅಮಾನತು ರದ್ದು ಮಾಡಿರುವ ನಿರ್ಧಾರವನ್ನು ಸ್ಥಿರೀಕರಿಸಿ ಸೋಮವಾರ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಯಿತು.
ಗಿರೀಶ ಮೆಟ್ಟೆಣ್ಣವರ್ ಹಾಗೂ ‘ಕುಡ್ಲಾ ರಾಂಪೇಜ್’ ಯೂಟ್ಯೂಬರ್ ವಿರುದ್ಧ ಇಲ್ಲಿನ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ದರ್ಶನ್ ನಟನೆಯ ‘ದಿ ಡೆವಿಲ್’ ಚಿತ್ರದ ಮೊದಲ ಹಾಡು ಆಗಸ್ಟ್ 15ಕ್ಕೆ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಅಧಿಕೃತವಾಗಿ ಘೋಷಣೆ ಮಾಡಿದೆ.