ವಾಲ್ಮೀಕಿ ಅಭಿವೃದ್ಧಿ ನಿಗಮದ (ಕೆಎಂವಿಎಸ್ಟಿಡಿಸಿಎಲ್) ಹಣ ದುರ್ಬಳಕೆ ಪ್ರಕರಣದ ಪಿತೂರಿ ಬಹಿರಂಗಪಡಿಸಲು ಕೇಂದ್ರ ತನಿಖಾ ದಳ (ಸಿಬಿಐ) ಕೋರಿರುವ ದಾಖಲೆ ಮತ್ತು ವಿಧಿವಿಜ್ಞಾನ ಚಿತ್ರಗಳನ್ನು ಒದಗಿಸುವಂತೆ ಸಿಐಡಿ ಮತ್ತು ಜಾರಿ ನಿರ್ದೇಶನಾಲಯಕ್ಕೆ (ಇ.ಡಿ) ಹೈಕೋರ್ಟ್ ಮಂಗಳವಾರ ನಿರ್ದೇಶಿಸಿದೆ
ಭಾರತ ಸೇರಿದಂತೆ 10ಕ್ಕೂ ಹೆಚ್ಚು ದೇಶಗಳು ಮತ್ತು 4 ಖಂಡಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅತ್ಯಾಧುನಿಕ ಡ್ರಗ್ ಸಿಂಡಿಕೇಟ್ ಅನ್ನು ಬಯಲಿಗೆಳೆದಿದೆ. ಈ ಸಂಬಂಧ 8 ಮಂದಿಯನ್ನು ಬಂಧಿಸಲಾಗಿದೆ ಹಾಗೂ 5 ಡ್ರಗ್ಸ್ ಸರಕನ್ನು ವಶಪಡಿಸಿಕೊಳ್ಳಲಾಗಿದೆ.
ಕರ್ನಾಟಕ ಜಿಐ (ಜಿಯೋಗ್ರಾಫಿಕಲ್ ಇಂಡಿಕೇಷನ್) ಸ್ಥಾನಮಾನ ಹೊಂದಿರುವ ಕೊಲ್ಹಾಪುರಿ ಪಾದರಕ್ಷೆಗಳನ್ನು ಜಾಗತಿಕ ಮಾರುಕಟ್ಟೆಯಲ್ಲಿ ನಕಲು ಮಾಡಿದ ಪ್ರಾಡಾ ಕಂಪನಿ ವಿರುದ್ಧ ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ(ಲಿಡ್ಕರ್) 500 ಕೋಟಿ ರು.ಗಳ ಹಾನಿ ಭರ್ತಿ ಮಾಡುವಂತೆ ಮೊಕದ್ದಮೆ ದಾಖಲಿಸಿದೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಒಟ್ಟು 10 ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದು, ಒಮ್ಮೆಲೆ ಇಷ್ಟು ಪ್ರಮಾಣದ ಪ್ರಶಸ್ತಿ ಪಡೆದ ವಿಮಾನ ನಿಲ್ದಾಣಗಳ ಪೈಕಿ ಒಂದಾಗಿದೆ.
‘ಐಸಿಎಂಆರ್ ಮತ್ತು ಏಮ್ಸ್ ನಡೆಸಿದ ವ್ಯಾಪಕ ಅಧ್ಯಯನಗಳು ಕೊರೊನಾ ಲಸಿಕೆ ಮತ್ತು ಹಠಾತ್ ಸಾವುಗಳಿಗೆ ಯಾವುದೇ ಸಂಬಂಧವಿಲ್ಲ ಎಂದು ದೃಢೀಕರಿಸಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಡಾ. ಬಿದನ್ಚಂದ್ರ ರಾಯ್ ಅವರ ಜನ್ಮದಿನ ಮತ್ತು ಮರಣಿಸಿದ ದಿನದ ಸ್ಮರಣಾರ್ಥವಾಗಿ ಜು. 1ರಂದು ಡಾಕ್ಟರ್ ಡೇಯನ್ನು ಆಚರಿಸಲಾಗುತ್ತಿದೆ.
ಅಗ್ನಿ ಸುರಕ್ಷತಾ ಮುನ್ನೆಚ್ಚರಿಕಾ ಕ್ರಮಗಳನ್ನು ಅಳವಡಿಸಿಕೊಳ್ಳದಿದ್ದರೂ ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ವಿದ್ಯುತ್ ಸಂಪರ್ಕ ನೀಡಿದ ಬೆಂಗಳೂರು ವಿದ್ಯುತ್ ಸರಬರಾಜು ಸಂಸ್ಥೆಗೆ (ಬೆಸ್ಕಾಂ) ಹೈಕೋರ್ಟ್ ತೀವ್ರ ತರಾಟೆ
ಮನೆಗೆಲಸದಾಕೆ ಮೇಲೆ ಅತ್ಯಾಚಾರ - ವಿಚಾರಣೆ ವೇಳೆ ನ್ಯಾಯಾಲಯವು ಪ್ರಜ್ವಲ್ಗೆ 84 ಪ್ರಶ್ನೆಗಳನ್ನು ಕೇಳಿತು. ಈ ಎಲ್ಲಾ ಪ್ರಶ್ನೆಗಳಿಗೆ ಪ್ರಜ್ವಲ್ ಉತ್ತರಿಸಿದ್ದು, ಅದನ್ನು ನ್ಯಾಯಾಲಯ ದಾಖಲಿಸಿಕೊಂಡಿತು. ಮಂಗಳವಾರವೂ ಪ್ರಜ್ವಲ್ ಹೇಳಿಕೆ ದಾಖಲು ಪ್ರಕ್ರಿಯೆ ಮುಂದುವರೆಯಲಿದೆ.
ಸರ್ಕಾರದ ಗ್ಯಾರಂಟಿಗಳನ್ನು ಜನ ಸಾಮಾನ್ಯರಿಗೆ ಸರಿಯಾಗಿ ತಲುಪಿಸುತ್ತಿಲ್ಲ. ತಿಂಗಳು ತಿಂಗಳು ಗ್ಯಾರಂಟಿ ಹಣ ಕೊಡ್ತೀವಿ ಅಂತ ಅವರ ಪ್ರಣಾಳಿಕೆಯಲ್ಲಿ ಮಾತು ಕೊಟ್ಟಿದ್ದರು. ಆದರೆ, ಈಗ ಮಾತು ತಪ್ಪಿದ್ದಾರೆ. ಚುನಾವಣೆ ವೇಳೆ ಮಾತ್ರ ಗೃಹಲಕ್ಷ್ಮಿ ಹಣ ಹಾಕುತ್ತಾರೆ
ಕಲರ್ಸ್ ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 12 ನಿರೂಪಣೆಯನ್ನು ನಟ ಕಿಚ್ಚ ಸುದೀಪ್ ಅವರು ಮಾಡಲಿದ್ದಾರೆ