ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ, ಗಂಗಾವತಿ ಶಾಸಕ ಜನಾರ್ದನರೆಡ್ಡಿ ಅವರಿಗೆ ಹೈದರಾಬಾದ್ನ ಸಿಬಿಐ ವಿಶೇಷ ನ್ಯಾಯಾಲಯ ಏಳು ವರ್ಷಗಳ ಶಿಕ್ಷೆ ವಿಧಿಸಿದ ಹಿನ್ನೆಲೆಯಲ್ಲಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ಕರ್ನಾಟಕ ವಿಧಾನಸಭೆ ಸಚಿವಾಲಯ ಗುರುವಾರ ಆದೇಶ ಹೊರಡಿಸಿದೆ.
ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿರುವ ನೌಕರಿಗಾಗಿ ಭೂಮಿ (ಭೂ ಉದ್ಯೋಗ) ಹಗರಣದಲ್ಲಿ ಆರ್ಜೆಡಿ ಮುಖ್ಯಸ್ಥ ಮತ್ತು ಮಾಜಿ ಕೇಂದ್ರ ಸಚಿವ ಲಾಲು ಪ್ರಸಾದ್ ಯಾದವ್ ವಿರುದ್ಧ ಕಾನೂನು ಕ್ರಮ ಜರುಗಿಸಲು ಪ್ರಾಸಿಕ್ಯೂಷನ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅನುಮತಿ ನೀಡಿದ್ದಾರೆ.
ಯಾರಾದರೂ ಭಾರತದ ತಾಳ್ಮೆ ಪರೀಕ್ಷಿಸಿದರೆ, ಆಪರೇಷನ್ ಸಿಂದೂರ್ನಂಥ ಉತ್ತರಕ್ಕೆ ಸಜ್ಜಾಗಿ’ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುಡುಗಿದ್ದಾರೆ.
ಭಾರತ-ಪಾಕ್ ನಡುವೆ ಉದ್ವಿಗ್ನತೆ ತಾರಕಕ್ಕೇರಿರುವ ಕಾರಣ ಇಸ್ರೇಲ್, ಸಿಂಗಾಪುರ ಮತ್ತು ಅಮೆರಿಕ ತಮ್ಮ ನಾಗರಿಕರಿಗೆ ಕಾಶ್ಮೀರ ಮತ್ತು ಪಾಕಿಸ್ತಾನವನ್ನು ತುರ್ತಾಗಿ ತೊರೆಯುವಂತೆ ಸೂಚಿಸಿವೆ.
ಓಟಿಟಿ ಹುಟ್ಟಿ ಜನಪ್ರಿಯವಾದಾಗ, ನಾವೆಲ್ಲ ಇನ್ನುಮೇಲೆ ಸ್ವತಂತ್ರವಾಗಿ ಕಥೆ ಕೇಳಬಹುದು, ನಮಗೆಲ್ಲ ಒಂದೊಳ್ಳೆ ಅವಕಾಶ ಅಂದುಕೊಂಡೆವು. ಆದರೆ ಹಾಗಾಗಲಿಲ್ಲ. ಅದು ಬೇರೆಯೇ ನೆಲೆಯಲ್ಲಿ ವಿಸ್ತರಿಸಿತು
ಆಪರೇಷನ್ ಸಿಂದೂರ್ ಸಿನಿಮಾ ಟೈಟಲ್ ಪಡೆಯಲು ಮುಂದಾದ ನಿರ್ಮಾಣ ಸಂಸ್ಥೆಗಳು
ಕನ್ನಡದಲ್ಲಿ ಶೀರ್ಷಿಕೆ ರಿಜಿಸ್ಟರ್ ಮಾಡಿಸಿದ ಸಾ.ರಾ. ಗೋವಿಂದು
ಚಿತ್ರರಂಗ ಸೋಲುತ್ತಿದೆ. ಸೋಲುಗಳಿಂದ ಕಂಗೆಟ್ಟಿದೆ. ಪರಿಹಾರ ಕಾಣದೇ ಇದ್ದರೆ ಮತ್ತಷ್ಟು ಬಸವಳಿಯಲಿದೆ. ಈ ನಿಟ್ಟಿನಲ್ಲಿ ಚಿತ್ರರಂಗವನ್ನು ಮತ್ತೆ ಗೆಲುವಿನ ಪಥದಲ್ಲಿ ಕರೆದೊಯ್ಯಲು ಬೇಕಾಗುವ ಕೆಲವು ಐಡಿಯಾಗಳನ್ನು ಖ್ಯಾತ ನಿರ್ದೇಶಕರು ನೀಡಿದ್ದಾರೆ.
ಧರ್ಮಶಾಲಾದಲ್ಲಿ ಪಂಜಾಬ್-ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯುತ್ತಿದ್ದ ಪಂದ್ಯ: 11ನೇ ಓವರ್ ವೇಳೆ ಕ್ರೀಡಾಂಗಣದ ಲೈಟ್ ಆಫ್ - ಭಾರತೀಯ ಸೇನೆಯ ಸೂಚನೆ ಹಿನ್ನೆಲೆಯಲ್ಲಿ ಪಂದ್ಯ ಸ್ಥಗಿತ
11 ಪಂದ್ಯದಲ್ಲಿ 8 ಗೆದ್ದು ಸುಭದ್ರ ಸ್ಥಿತಿಯಲ್ಲಿರುವ ಆರ್ಸಿಬಿ । ಮತ್ತೊಂದು ಜಯದ ಮೂಲಕ ಪ್ಲೇ-ಆಫ್ಗೆ ಅಧಿಕೃತ ಪ್ರವೇಶಕ್ಕೆ ಕಾತರ - ತವರಿನಾಚೆ ಸತತ 7ನೇ ಜಯ ಗುರಿ । ಲಖನೌಗೆ ಇದು ಡು ಆರ್ ಡೈ ಪಂದ್ಯ । ಸೋತರೆ ಪ್ಲೇ-ಆಫ್ ಬಾಗಿಲು ಅಧಿಕೃತವಾಗಿ ಬಂದ್
ಭಾರತ ನಡೆಸಿದ ಆಪರೇಷನ್ ಸಿಂದೂರದಲ್ಲಿ ತನ್ನ 10 ಸಂಬಂಧಿಕರು ಮತ್ತು 4 ಆಪ್ತರನ್ನು ಕಳೆದುಕೊಂಡ ಜೈಷ್-ಎ-ಮೊಹಮ್ಮದ್ ಉಗ್ರಸಂಘಟನೆಯ ಸ್ಥಾಪಕ ಮಸೂದ್ ಅಜರ್ನ ಸಹೋದರ ಅಬ್ದುಲ್ ರೌಫ್ ಅಜರ್ ಕೂಡ ಈ ದಾಳಿಯಲ್ಲಿ ಹತನಾಗಿದ್ದಾನೆ ಎಂದು ವರದಿ