ಸಮಾಜದಲ್ಲಿನ ಅಸಮಾನತೆ, ದ್ವೇಷ ತೊಡೆದು ಹಾಕಲು ಸರ್ಕಾರ ಮಾಡುವ ಕಾನೂನುಗಳು ಸಮರ್ಪಕವಾಗಿ ಜಾರಿಗೊಳ್ಳಬೇಕು. ಈ ಹಿಂದೆ ಮೌಢ್ಯ ಪ್ರತಿಬಂಧಕ ಕಾಯ್ದೆ ರೂಪಿಸಿದೆವು. ಆದರೆ, ಮೌಢ್ಯದ ವಿರುದ್ಧ ಇರಬೇಕಾದವರೇ ಅದನ್ನು ಪಾಲಿಸುವುದು ಮುಂದುವರಿಸಿದ್ದರಿಂದ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಯಾಗಲಿಲ್ಲ
4 ವರ್ಷಗಳಲ್ಲಿ ಚಿತ್ರರಂಗ ಕಳೆದುಕೊಂಡಿದ್ದು ಏನೆಂದರೆ ಎಲ್ಲರನ್ನೂ ಸಂತೈಸುತ್ತಿದ್ದ ಒಂದು ಬೆಚ್ಚಗಿನ ಕೈಯನ್ನು. ಹೊಸಬರ ಬೆನ್ನಿಗೆ ನಿಂತು ಪೊರೆಯುತ್ತಿದ್ದ ಒಂದು ವಿಶ್ವಾಸದ ಖನಿಯನ್ನು. ಹೊಸಬರ ಸಂತೈಸುವ ಬೆಚ್ಚಗಿನ ಕೈಯೊಂದು ಇಲ್ಲವಾದ ಸಂಕಟ! ಅಪ್ಪು ಇಲ್ಲದ ನಾಲ್ಕು ವರ್ಷಗಳು
ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರದ ಕೆಲಸಗಳು ಎಲ್ಲಿಯವರೆಗೂ ಬಂದಿದೆ ಎನ್ನುವ ಕುತೂಹಲಕ್ಕೆ ಈಗ ಉತ್ತರ ಸಿಕ್ಕಿದೆ. ಚಿತ್ರಕ್ಕೆ ಅಂದುಕೊಂಡಂತೆ ಬಹುತೇಕ ಶೂಟಿಂಗ್ ಮುಗಿದ್ದು, ಪೋಸ್ಟ್ ಪ್ರೊಡಕ್ಷನ್ ಹಂತಕ್ಕೆ ಬಂದಿದೆ
ರಾಜ್ಯದ ಆರ್ಥಿಕ ಅಭಿವೃದ್ಧಿ ಮತ್ತು ಕೈಗಾರಿಕಾ ಕ್ಷೇತ್ರದ ಕೇಂದ್ರ ಬಿಂದು. ಸಂಸ್ಥೆಯ 2025-26ನೇ ಸಾಲಿನ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಉಮಾ ರೆಡ್ಡಿ ಆಯ್ಕೆಯಾಗಿದ್ದಾರೆ. ‘31,000 ಕನಿಷ್ಠ ವೇತನ ಜಾರಿಯಾದ್ರೆ ಕಷ್ಟ’ - ನೆರೆ ರಾಜ್ಯಗಳಲ್ಲಿ ಕನಿಷ್ಠ ವೇತನ ಕಡಿಮೆ ಎಂದಿದ್ದಾರೆ
ನವೆಂಬರ್ ಕ್ರಾಂತಿ, ಮುಖ್ಯಮಂತ್ರಿ ಬದಲಾವಣೆ, ದಲಿತ ಮುಖ್ಯಮಂತ್ರಿ ಚರ್ಚೆ ವಿಚಾರದ ಬಗ್ಗೆ ಯಾರೂ ಮಾತನಾಡಿ ದಣಿವು ಮಾಡಿಕೊಳ್ಳಬೇಡಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾರ್ಮಿಕವಾಗಿ ಹೇಳಿದ್ದಾರೆ.
ನನ್ನ ಸಹೋದರ ಡಿ.ಕೆ.ಶಿವಕುಮಾರ್ ಹಣೆಯಲ್ಲಿ ಬರೆದಿದ್ದರೆ ಮುಖ್ಯಮಂತ್ರಿಯಾಗುತ್ತಾರೆ, ಇಲ್ಲದಿದ್ದರೆ ಇಲ್ಲ. ಅದಕ್ಕಾಗಿ ತಲೆಕೆಡಿಸಿಕೊಳ್ಳುವ ಅವಶ್ಯಕತೆಯಿಲ್ಲ ಎಂದು ಬಮೂಲ್ ಅಧ್ಯಕ್ಷ, ಮಾಜಿ ಸಂಸದ ಡಿ.ಕೆ. ಸುರೇಶ್ ಹೇಳಿದ್ದಾರೆ.
ರಾಜ್ಯದಲ್ಲಿ ಒಳ ಮೀಸಲಾತಿ ಅನುಷ್ಠಾನಗೊಳಿಸುವ ಸಂಬಂಧ ನೂತನ ಕಾಯ್ದೆ ಜಾರಿಗೆ ಸರ್ಕಾರದ ಮುಂದಾಗಿದ್ದು, ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಕರಡು ಮಸೂದೆ ಮಂಡಿಸಲು ನಿರ್ಧರಿಸಲಾಗಿದೆ.
ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ಅನುಮತಿ ನೀಡಲು ನಿರಾಕರಿಸಿರುವ ಬಿಎಚ್ಇಎಲ್ ಸಂಸ್ಥೆಯ ಧೋರಣೆ ಖಂಡನಾರ್ಹವಾಗಿದ್ದು, ರಾಜ್ಯ ಸರ್ಕಾರ ಸಂಸ್ಥೆಯ ಆಡಳಿತ ವರ್ಗದ ಈ ಧೋರಣೆಯನ್ನು ಗಂಭೀರವಾಗಿ ಪರಿಗಣಿಸಲಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಎಚ್ಚರಿಸಿದೆ
ಹಣಕಾಸು ವ್ಯವಹಾರ ಸಂಬಂಧ ಮಾತನಾಡುವ ನೆಪದಲ್ಲಿ ವ್ಯಕ್ತಿಯೊಬ್ಬರನ್ನು ಗೋಡೌನ್ಗೆ ಕರೆದೊಯ್ದು ಹಲ್ಲೆ ಮಾಡಿ ಬಳಿಕ ರೇಣುಕಾಸ್ವಾಮಿ ರೀತಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ ಆರೋಪ ಸಂಬಂಧ ಇಬ್ಬರು ವ್ಯಕ್ತಿಗಳ ವಿರುದ್ಧ ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾರ್ವಜನಿಕರು, ತಜ್ಞರ ಅಭಿಪ್ರಾಯ ಕೇಳದೇ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿದ್ದಿಗೆ ಬಿದ್ದು ಯೋಜನೆ ಅನುಷ್ಠಾನಕ್ಕೆ ಮುಂದಾಗಿದ್ದಾರೆ ಎಂದು ಸಂಸದ ತೇಜಸ್ವಿ ಸೂರ್ಯ ಹರಿಹಾಯ್ದಿದ್ದಾರೆ.