ಎಕ್ಸ್ (ಟ್ವೀಟರ್)ನಲ್ಲಿ ಯಾವುದೇ ಸುದ್ದಿ ಕಾಣಿಸಿದರೆ ಸಾಕು, ಕಾಮೆಂಟ್ ಸೆಕ್ಷನ್ ಅಲ್ಲಿ ‘ಗ್ರೊಕ್ ಇದು ಕರೆಕ್ಟಾ?’ ಅಂತ ಕೇಳಿ ಕನ್ಫರ್ಮ್ ಮಾಡಿಕೊಂಡು ನಂಬೋ ಕಾಲ ಇದು. ಹೀಗಿರುವಾಗ ನಮ್ಮ ಪರ್ಸ್ ತುಂಬಿಸೋದು, ಹಣಕಾಸಿನ ಪ್ಲಾನ್ಗಳ ಬಗ್ಗೆ ಎಐ ಹತ್ರ ಕೇಳದೇ ಮುಂದುವರಿಯೋದಕ್ಕಾಗುತ್ತಾ
ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ(ಕೆಎಸ್ಸಿಎ)ಯ ಹಿಂದಿನ ಸಮಿತಿಯ ಅವಧಿ ಮುಕ್ತಾಯಗೊಂಡು 2 ತಿಂಗಳಾಗುತ್ತಾ ಬಂದರೂ ಚುನಾವಣೆ ನಡೆಸದಿರುವುದಕ್ಕೆ ಭಾರತದ ಮಾಜಿ ಕ್ರಿಕೆಟಿಗರು, ಕೆಎಸ್ಸಿಎ ಮಾಜಿ ಪದಾಧಿಕಾರಿಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನವೆಂಬರ್ ಕ್ರಾಂತಿ ಖಚಿತ. ಅದಕ್ಕಾಗಿಯೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದೆಹಲಿಗೆ ಹೋಗಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ಕನ್ನಡದ ಅತಿ ಹೆಚ್ಚು ಗಳಿಕೆಯ ಸಿನಿಮಾಗಳಲ್ಲಿ ಒಂದಾಗಿರುವ ‘ಕಾಂತಾರ 1’ ಸಿನಿಮಾ ಅ.31ರಂದು ಪ್ರೈಮ್ ವಿಡಿಯೋದಲ್ಲಿ ಬಿಡುಗಡೆಯಾಗುತ್ತಿದೆ. ಸಿನಿಮಾ ಬಿಡುಗಡೆಯಾದ ಒಂದು ತಿಂಗಳ ಒಳಗೆ ಈ ಸಿನಿಮಾ ಓಟಿಟಿಗೆ ಬರುತ್ತಿರುವುದು ಅಚ್ಚರಿ ಹುಟ್ಟಿಸಿದೆ.
ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿ ಓಯೋ ರೂಮಿಗೆ ಕರೆದುಕೊಂಡು ಹೋಗಿ ಲೈಂಗಿಕ ಕ್ರಿಯೆ ನಡೆಸಿದ ಆರೋಪದ ಮೇಲೆ ಯುವಕನ ವಿರುದ್ಧ ಮಹಿಳೆ ದಾಖಲಿಸಿದ್ದ ಅತ್ಯಾಚಾರ ಪ್ರಕರಣ ರದ್ದುಪಡಿಸಿರುವ ಹೈಕೋರ್ಟ್, ‘ಸಮ್ಮತಿಯ ಲೈಂಗಿಕ ಕ್ರಿಯೆ ಅಪರಾಧವಲ್ಲ’ ಎಂದು ತೀರ್ಪು ನೀಡಿದೆ.
ಕರ್ನಾಟಕದ ಚಾಮರಾಜನಗರದ ಗಡಿಭಾಗದಲ್ಲಿರುವ ಗುಮಟಾಪುರದಲ್ಲಿ ನಡೆಯುವ ವಿಶಿಷ್ಟ ಸಗಣಿ ಎರಚಾಡುವ ‘ಗೋರೆ ಹಬ್ಬ’ದ ಕುರಿತು ವಿದೇಶಿ ಯೂಟ್ಯೂಬರ್ ಒಬ್ಬ ಅಪಹಾಸ್ಯಕರ ವಿಡಿಯೋ ಮಾಡಿ, ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಬಿಎಂಟಿಸಿಗೆ ಪಡೆಯಲಾಗಿರುವ ಎಲೆಕ್ಟ್ರಿಕ್ ಬಸ್ಗಳ ನಿರ್ವಹಣೆ ಕೊರತೆಯಿಂದ ನಿಗಮದ ಕಾರ್ಯಾಚರಣೆಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ಕೇಂದ್ರ ಸರ್ಕಾರ ಜಿಸಿಸಿ ಅಡಿಯಲ್ಲಿ ಬಸ್ ಪೂರೈಕೆ ಮತ್ತು ನಿರ್ವಹಣೆಗೆ ಕಠಿಣ ನಿಯಮ ಜಾರಿಗೊಳಿಸಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಸಾಕಷ್ಟು ನಿದ್ರೆ, ಸಮರ್ಪಕವಾದ ನೀರಿನ ಸೇವನೆ, ಸಮತೋಲಿತ ಆಹಾರ ಮತ್ತು ನಿಯಮಿತ ವ್ಯಾಯಾಮ - ಇವು ನನ್ನ ಆರೋಗ್ಯದ ರಹಸ್ಯಗಳು. ಇಂದು, ನಾನು ಯಾವುದೇ ಆಲೋಪತಿ ಔಷಧಿಗಳು ಅಥವಾ ಇನ್ಸುಲಿನ್ ಇಲ್ಲದೆ ಸಂಪೂರ್ಣ ಆರೋಗ್ಯದಿಂದ ಇದ್ದೇನೆ.
ಉತ್ತರ ಭಾರತದಲ್ಲಿ ಪ್ರಮುಖವಾಗಿ ಆಚರಿಸಲಾಗಿರುವ ಛಟ್ ಪೂಜೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ನವದೆಹಲಿಯ ಯಮುನಾ ನದಿ ತಟದಲ್ಲಿ ಸ್ನಾನ ಮಾಡಲಿದ್ದು, ಈ ವಿಷಯವೀಗ ಭಾರೀ ವಿವಾದಕ್ಕೆ ಕಾರಣವಾಗಿದೆ.
ಅರುಣಾಚಲ ಪ್ರದೇಶ ತನ್ನ ಭಾಗವೆಂದು ಸದಾ ಕ್ಯಾತೆ ತೆಗೆಯುವ ಚೀನಾ, ಇದೀಗ ಅರುಣಾಚಲದ ಗಡಿ ಪ್ರದೇಶದಲ್ಲಿ ತನ್ನ ಅತ್ಯಾಧುನಿಕ ಯುದ್ಧ ವಿಮಾನಗಳ ತಂಗುದಾಣವನ್ನು ನಿರ್ಮಿಸಿದೆ. ತಂಗುದಾಣದೊಳಗೆ 35ಕ್ಕೂ ಹೆಚ್ಚು ಯುದ್ಧ ವಿಮಾನಗಳನ್ನು ಇರಿಸುವ ವ್ಯವಸ್ಥೆ