ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯೊಬ್ಬಳು ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಬುಧವಾರ ನಡೆದಿದ್ದು, ಘಟನೆ ಸಂಬಂಧ ಆರೋಪಿಯನ್ನು ಮುಂಡಗೋಡ ಪೊಲೀಸರು ಬಂಧಿಸಿ ಪೋಕ್ಸೊ ಪ್ರಕರಣ ದಾಖಲಿಸಿದ್ದಾರೆ.
ಕರ್ನಾಟಕ ಲೋಕಸೇವಾ ಆಯೋಗಕ್ಕೆ ಮೂಗುದಾರ ಹಾಕಲು ಕರ್ನಾಟಕ ಲೋಕಸೇವಾ ಆಯೋಗ (ವ್ಯವಹಾರ ನಿರ್ವಹಣೆ ಮತ್ತು ಹೆಚ್ಚುವರಿ ಪ್ರಕಾರ್ಯಗಳು) ಕಾಯ್ದೆ-1959ಕ್ಕೆ ತಿದ್ದುಪಡಿ ತರಲು ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
9ನೇ ಆವೃತ್ತಿಯ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್ಗೆ ಅಖಾಡ ಸಿದ್ಧವಾಗಿದೆ. ಮಾ.9ರಂದು ದುಬೈನಲ್ಲಿ ನಡೆಯಲಿರುವ ಈ ಬಾರಿ ಟೂರ್ನಿಯ ಪ್ರಶಸ್ತಿ ಕದನದಲ್ಲಿ ಮಾಜಿ ಚಾಂಪಿಯನ್ಗಳಾದ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಸೆಣಸಾಡಲಿವೆ.
ಟೆಕೇಡ್ ಎಂಬುದು ಐಪಿಗಳನ್ನು ಯಾರು ನೋಂದಾಯಿಸುತ್ತಾರೆ ಎಂಬುದರ ಬಗ್ಗೆಯೂ ಅಲ್ಲ ಅಥವಾ ವೈಜ್ಞಾನಿಕ ಮಾನ್ಯತೆಗಾಗಿ ಸ್ಪರ್ಧೆಯೂ ಅಲ್ಲ. ಇದು ಆರ್ಥಿಕ ಬೆಳವಣಿಗೆಯಲ್ಲಿ ವಿಜೇತರು ಮತ್ತು ಪರಾಭವಗೊಂಡವರ ಭವಿಷ್ಯದ ಬಗೆಗಿನ ಮೂಲ ಆಧಾರವಾಗಿದೆ.
- ಇದು ಕೈ ಸರ್ಕಾರ ದಲಿತರಿಗೆ ಮಾಡಿದ ಮೋಸ, ಅನ್ಯಾಯ - ಈ ಬಜೆಟ್ನಲ್ಲೂ ದುರ್ಬಳಕೆಯಾದರೆ ತಡೆ ತರ್ತೇವೆ: ಛಲವಾದಿ
ಸದನದ ನಡಾವಳಿ ಪ್ರಕಾರ ನಡೆದುಕೊಳ್ಳದೆ, ತಮ್ಮ ಆದೇಶಕ್ಕೂ ಮನ್ನಣೆ ಕೊಡದೆ, ಅನುಮತಿ ಇಲ್ಲದೆ ಎದ್ದು ನಿಂತು ಮಾತನಾಡುವ ಸದಸ್ಯರ ನಡವಳಿಕೆಯಿಂದ ತೀವ್ರ ಬೇಸರಗೊಂಡ ಸಭಾಪತಿ ಬಸವರಾಜ ಹೊರಟ್ಟಿ
ಕಲಾಪ ನಡೆಯುವ ಸಂದರ್ಭದಲ್ಲಿ ಶಾಸಕರು ಕಾಫಿ-ಟೀ ಕುಡಿಯುವುದಕ್ಕಾಗಿ ಪದೇಪದೆ ಹೊರ ಹೋಗುವುದನ್ನು ತಪ್ಪಿಸಲು ಸದನದೊಳಗೇ ಕಾಫಿ-ಟೀ ವ್ಯವಸ್ಥೆ ಮಾಡಲು ಸ್ಪೀಕರ್ ಯು.ಟಿ. ಖಾದರ್ ನಿರ್ಧರಿಸಿದ್ದಾರೆ.
ಹಾಲು ಉತ್ಪಾದನೆ ವೆಚ್ಚ ಹೆಚ್ಚಳ ಹಿನ್ನೆಲೆಯಲ್ಲಿ ರೈತರು ಹಾಲಿನ ಖರೀದಿ ದರವನ್ನು 10 ರು.ನಷ್ಟು ಹೆಚ್ಚಿಸುವಂತೆ ಬೇಡಿಕೆ ಇಡಲಾಗಿದೆ. ಈ ಹಿನ್ನೆಲೆಯಲ್ಲಿ ಹಾಲಿನ ದರ ಹೆಚ್ಚಿಸುವ ವಿಷಯ ಸರ್ಕಾರದ ಪರಿಶೀಲನೆಯಲ್ಲಿದೆ ಎಂದು ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್ ತಿಳಿಸಿದರು.
ರಾಜ್ಯದ ಜನರ ಬೆಚ್ಚಿ ಬೀಳಿಸಿದ್ದ ಬೀದರ್ನಲ್ಲಿ ನಡೆದ ಎಟಿಎಂಗೆ ತುಂಬಲು ತೆಗೆದುಕೊಂಡು ಹೋಗುತ್ತಿದ್ದ ಹಣ ದರೋಡೆ, ಮಂಗಳೂರು ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣ ಮಾಸುವ ಮುನ್ನವೇ ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೂಲಿಬೆಲೆಯಲ್ಲಿ ಬಾಲಿವುಡ್ ಸ್ಟೈಲ್ನಲ್ಲಿ ಎಟಿಎಂ ಕಳ್ಳತನ ನಡೆದಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 2.5 ಲಕ್ಷ ಅಕ್ರಮ ಪಂಪ್ಸೆಟ್ ಗಳನ್ನು ಸಕ್ರಮಗೊಳಿಸಲಾಗಿದ್ದು, ಬಾಕಿ ಇರುವ 2 ಲಕ್ಷ ಪಂಪ್ಸೆಟ್ಗಳನ್ನು ಇನ್ನೊಂದು ವರ್ಷದಲ್ಲಿ ಸಕ್ರಮಗೊಳಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು.