ಸರ್ಕಾರದ ಹಣಕಾಸು ಪರಿಸ್ಥಿತಿ ಅವಲೋಕಿಸಿ, ಗುತ್ತಿಗೆದಾರರಿಗೆ ಏಪ್ರಿಲ್ನಲ್ಲಿ ಬಾಕಿ ಬಿಲ್ ಪಾವತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಕಳೆದ ಸರ್ಕಾರದ ಅವಧಿಯಲ್ಲಿ ರಾಜಕೀಯ ಕೆಸರೆರೆಚಾಟಕ್ಕೆ ಕಾರಣವಾಗಿದ್ದ 40 ಪರ್ಸೆಂಟ್ ಕಮಿಷನ್ ವಿಚಾರ ಈ ಸರ್ಕಾರದ ಅವಧಿಯಲ್ಲೂ ಮುನ್ನಲೆಗೆ ಬಂದಿದ್ದು, ಹಿಂದಿಗಿಂತ ಈಗ ಕಮಿಷನ್ ಪ್ರಮಾಣ ಹೆಚ್ಚಳವಾಗಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘ ಆರೋಪಿಸಿದೆ
ಉಕ್ರೇನ್ ಅಧ್ಯಕ್ಷ ವೊಲೊದಿಮಿರ್ ಜೆಲೆನ್ಸ್ಕಿ ವಿರುದ್ಧ ಮತ್ತೆ ಆಕ್ರೋಶ ವ್ಯಕ್ತಪಡಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ‘ಇದು ಅತ್ಯಂತ ಕೆಟ್ಟ ಹೇಳಿಕೆ. ಇದೇ ರೀತಿ ಜೆಲೆನ್ಸ್ಕಿ ನಿಲುವು ಮುಂದುವರಿಸಿದರೆ ಅಮೆರಿಕವು ಉಕ್ರೇನ್ಗೆ ಬೆಂಬಲ ಸ್ಥಗಿತ ಮಾಡಬೇಕಾದೀತು’ ಎಂದು ಎಚ್ಚರಿಸಿದ್ದಾರೆ.
ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ಇವತ್ತು ಗಮನಿಸಬಹುದಾದ 6 ಸಿನಿಮಾಗಳು
ಈಗಿನ ಸಿನಿಮಾ ಮೇಕರ್ಗಳಿಗೆ ಜೀವನಾನುಭವ ಕೊರತೆ ಇದೆ: ಕಿಶೋರ್ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಡೆದ ಸಂವಾದದಲ್ಲಿ ಬಹುಭಾಷಾ ನಟ
ಬೆಂಗಳೂರು 16ನೇ ಅಂತಾರಾಷ್ಟ್ರೀಯ ಸಿನಿಮೋತ್ಸವಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸುಮಾರು 3000ಕ್ಕೂ ಅಧಿಕ ಮಂದಿ ನೋಂದಣಿ ಮಾಡಿಸಿಕೊಂಡಿದ್ದಾರೆ. ಭಾನುವಾರ ವೀಕೆಂಡ್ ಆಗಿರುವ ಕಾರಣ ಸಿನಿಮಾಸಕ್ತರ ಸಂಖ್ಯೆ ಹೆಚ್ಚಿತ್ತು. ಈ ವೇಳೆ ಆಸ್ಕರ್ ವಿಜೇತ ಸಿನಿಮಾಗಳಿಗೆ ಉದ್ದದ ಸರತಿ ಸಾಲಿತ್ತು.
ಅಂಜನ್ ನಾಗೇಂದ್ರ, ವೆನ್ಯ ರೈ ಜೋಡಿಯಾಗಿ ನಟಿಸಿರುವ ‘ಎಲ್ಲೋ ಜೋಗಪ್ಪ ನಿನ್ನರಮನೆ’ ಚಿತ್ರ ಪ್ರೇಕ್ಷಕರಿಂದ ಮೆಚ್ಚುಗೆ ಪಡೆದುಕೊಂಡು ಭರವಸೆಯ ಚಿತ್ರವಾಗಿ ಮುನ್ನುಗುತ್ತಿದೆ. ನೋಡುಗರಿಂದ ಸೂಪರ್ ಎನಿಸಿಕೊಳ್ಳುತ್ತಿರುವ ಈ ಚಿತ್ರದ ನಿರ್ದೇಶಕ ಹಯವದನ ಇಲ್ಲಿ ಮಾತನಾಡಿದ್ದಾರೆ.
ಅಂಕಪಟ್ಟಿ ಕೊಡೋನು, ಪರೀಕ್ಷೆ ಪಾಸು ಮಾಡಿಸೋರಿಬ್ಬರೂ ಅಲ್ಲೇ ಸೇರಿಬಿಟ್ರು, ಮುಂದೇನು ಗತಿ? ಎಂದು ಸುದ್ದಿಗಾರರ ಪ್ರಶ್ನೆಗೆ ಪೊಲೀಸ್ ಕಮೀಷನರ್ ಸಾಹೇಬ್ರು ತುಸು ವಿಚಲಿತರಾದವರಂತೆ ಕಂಡರೂ ತಕ್ಷಣ ಅಧಿಕಾರಿಗಳನ್ನ ಕರೆದು ಈ ಡೆಡ್ಲಿ ಕಾಂಬಿನೇಷನ್ ಬಗ್ಗೆ ಎಚ್ಚರವಹಿಸಲು ಸೂಚಿಸಿದರೆನ್ನಿ
ರಾಜ್ಯ ಪೊಲೀಸ್ ಇಲಾಖೆಯ ಆಂತರಿಕಾ ಭದ್ರತಾ ವಿಭಾಗದ (ಐಎಸ್ಡಿ) ಐಜಿಪಿ ಡಿ.ರೂಪಾ ವಿರುದ್ಧ ಅದೇ ವಿಭಾಗದ ಡಿಐಜಿಪಿ ವರ್ತಿಕಾ ಕಟಿಯಾರ್ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದಾರೆ.
ಮಹದಾಯಿ ಬಗ್ಗೆಯೋ ಇನ್ನೊಂದರ ಬಗ್ಗೆಯೋ ಚಳವಳಿ ಆರಂಭಿಸುವಾಗ ಎಲ್ಲ ಪಕ್ಷಗಳನ್ನು, ಜನರನ್ನು ಒಳಗೊಂಡು ಮಾಡಿದ್ದರೆ ಅದು ಸರಿ. ರಾಜಕೀಯಪ್ರೇರಿತ ಚಳವಳಿಗಳಲ್ಲಿ ಅವರ ಪಕ್ಷದವರು ಇರುತ್ತಾರೆಯೇ ಹೊರತು ಬೇರೆಯವರು ಯಾರೂ ಇರಲ್ಲ. ಹೀಗಿರುವಾಗ ಯಾವುದೋ ಕಾರಣಕ್ಕೆ ಸಿನಿಮಾದವರಿಗೆ ವಾರ್ನಿಂಗ್ ಕೊಡುವುದು ಸರಿಯಲ್ಲ.