"ಲೋಕೋಃ ಪುರುಷಸ್ಸಮಿತಿ" (ಚ.ಸಂ.) – ಮಾನವನ ದೇಹವು ಪ್ರಕೃತಿಯ ಪ್ರತಿಬಿಂಬ. ಪ್ರಕೃತಿಯ ಬದಲಾವಣೆಗಳು ದೇಹದೊಳಗೂ ಪ್ರತಿಫಲಿಸುತ್ತವೆ. ಆಯುರ್ವೇದವು “ದೇಹವು ಪ್ರಕೃತಿಯೊಂದಿಗೆ ಲಯ ಹೊಂದಿಕೊಂಡಿದೆ” ಎಂದು ಹೇಳುತ್ತದೆ
ಬೇರೆ ಕೈದಿಗಳಿಗೆ ಬೆಡ್, ದಿಂಬು ನೀಡಿದ್ದರೆ, ನಟ ದರ್ಶನ್ಗೆ ಹರಿದ ಚಾದರ ನೀಡಿದ್ದಾರೆ. ಒಬ್ಬೊಬ್ಬ ಕೈದಿಗೆ ಒಂದೊಂದು ರೀತಿ ಸೌಲಭ್ಯ ನೀಡಿದರೆ ಹೇಗೆ? ತಾರತಮ್ಯ ಮಾಡಬಾರದು ಎಂದು ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಪರ ವಕೀಲರು 57ನೇ ಸಿಟಿ ಸಿವಿಲ್ ಕೋರ್ಟ್ನಲ್ಲಿ ವಾದ
ಬೆಂಗಳೂರು ಉಪನಗರ ರೈಲು ಯೋಜನೆಯನ್ನು (ಬಿಎಸ್ಆರ್ಪಿ) 40 ತಿಂಗಳಲ್ಲಿ ಪೂರ್ಣಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ್ದ ಗಡುವು ಭಾನುವಾರ (ಅ.26) ಕೊನೆಗೊಂಡಿದೆ. ಆದರೆ ಇಲ್ಲಿಯವರೆಗೆ ಶೇ.15ರಷ್ಟು ಕಾಮಗಾರಿಯೂ ಪೂರ್ಣಗೊಂಡಿಲ್ಲ.
ಸಂಪುಟ ಪುನಾರಚನೆ ಮಾಡುವಂತೆ ನಾಲ್ಕೈದು ತಿಂಗಳ ಹಿಂದೆಯೇ ಹೈಕಮಾಂಡ್ ಸೂಚನೆ ಕೊಟ್ಟಿತ್ತು. ಸರ್ಕಾರಕ್ಕೆ ಎರಡೂವರೆ ವರ್ಷವಾಗಲಿ ಎಂದು ಹೇಳಿದ್ದೆ. ಹೀಗಾಗಿ ಸಂಪುಟ ಪುನಾರಚನೆ ಬಗ್ಗೆ ಹೈಕಮಾಂಡ್ ಜತೆ ಮಾತನಾಡುತ್ತೇನೆ. ಹೈಕಮಾಂಡ್ ಹೇಳಿದರೆ ಮಾಡುತ್ತೇನೆ
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ‘ಕಾಂತಾರ 1’ ಚಿತ್ರ ಮೂರನೇ ವಾರವೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದ್ದು, ವಿಶ್ವದಾದ್ಯಂತ ರೂ.818 ಕೋಟಿಗೂ ಹೆಚ್ಚು ಗಳಿಕೆ ಮಾಡುವ ಮೂಲಕ 2025ರ ಅತ್ಯಧಿಕ ಗಳಿಕೆಯ ಭಾರತೀಯ ಚಿತ್ರ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ
ತನ್ನದೇ ಎಡವಟ್ಟುಗಳಿಂದ ಆರಂಭಿಕ 2 ಪಂದ್ಯಗಳಲ್ಲಿ ಸೋತು ಸರಣಿ ಕೈಚೆಲ್ಲಿರುವ ಭಾರತ ತಂಡ, ಶನಿವಾರ ಆಸ್ಟ್ರೇಲಿಯಾ ವಿರುದ್ಧ 3ನೇ ಹಾಗೂ ಕೊನೆ ಏಕದಿನ ಪಂದ್ಯದಲ್ಲಿ ಆಡಲಿದೆ. ವೈಟ್ವಾಶ್ ಮುಖಭಂಗದಿಂದ ಪಾರಾಗಲು ಭಾರತಕ್ಕೆ ಈ ಪಂದ್ಯದಲ್ಲಿ ಗೆಲುವು ಅಗತ್ಯ.
ಬಿಹಾರದಲ್ಲಿ ಚುನಾವಣೆಯ ಕಾವು ದಿನೇ ದಿನೇ ತೀವ್ರವಾಗುತ್ತಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿಯವರು ಶುಕ್ರವಾರ ಸಮಷ್ಟಿಪುರ ಮತ್ತು ಬೇಗುಸರೈನಲ್ಲಿ ಒಂದರ ಹಿಂದೆ ಒಂದರಂತೆ ರ್ಯಾಲಿಗಳನ್ನು ನಡೆಸಿ ಚುನಾವಣಾ ರಣಕಹಳೆ ಮೊಳಗಿಸಿದ್ದಾರೆ.
ರಷ್ಯಾ ಮೇಲೆ ಪ್ರತೀಕಾರಕ್ಕಾಗಿ ರಷ್ಯಾದ 2 ಅತಿದೊಡ್ಡ ತೈಲ ಕಂಪನಿಗಳಾದ ರೋಸ್ನೆಫ್ಟ್ ಮತ್ತು ಲುಕೋಯಿಲ್ ಮೇಲೆ ಅಮೆರಿಕದ ಟ್ರಂಪ್ ಸರ್ಕಾರ ನಿರ್ಬಂಧ ಹೇರಿದೆ. ಇವು ಸಂಗ್ರಹಿಸಿದ ಹಣವನ್ನೇ ಯುದ್ಧಕ್ಕೆ ರಷ್ಯಾ ಬಳಸುತ್ತಿವೆ ಎನ್ನುವ ಕಾರಣಕ್ಕೆ ಈ ಕ್ರಮ
ರಾಜ್ಯದಲ್ಲಿ ಸಹಕಾರ ಚಳವಳಿಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮುನ್ನಡೆಸುವ ಅಗತ್ಯವಿದೆ. ಇದಕ್ಕೆ ಪೂರಕವಾಗಿ ಸಹಕಾರ ತತ್ವದಡಿ ಬರುವ ಎಲ್ಲಾ ಸಂಘ ಸಂಸ್ಥೆಗಳನ್ನು ಸಬಲೀಕರಣ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಚಂದ್ರಮೌಳಿ ನಿರ್ದೇಶನದಲ್ಲಿ ರಾಮ್, ಅದಿತಿ ಪ್ರಭುದೇವ, ಡಿಂಪಲ್ ಹಯಾತಿ ನಟನೆಯ ‘ದಿಲ್ಮಾರ್’ ಚಿತ್ರ ಇಂದು ಬಿಡುಗಡೆಯಾಗುತ್ತಿದೆ. ಕೆ ಮಹೇಶ್, ನಾಗರಾಜ್ ಭದ್ರಾವತಿ ಸಿನಿಮಾ ನಿರ್ಮಿಸಿದ್ದಾರೆ. ಸಿನಿಮಾ ಬಗ್ಗೆ ನಿರ್ದೇಶಕ ಚಂದ್ರಮೌಳಿ ಮಾತು..