ಗುತ್ತಿಗೆದಾರರ ಸಂಘದ ಅಧ್ಯಕ್ಷರು ದುರುದ್ದೇಶಪೂರ್ವಕವಾಗಿ ಸರ್ಕಾರದ ವಿರುದ್ಧ ಕಮಿಷನ್ ಆರೋಪ ಮಾಡುತ್ತಿದ್ದಾರೆ. ಯಾರೋ ಇದನ್ನು ಅವರ ಬಳಿ ಹೇಳಿಸುತ್ತಿದ್ದಾರೆ. ಅವರ ಆರೋಪ ಸತ್ಯವಾಗಿದ್ದರೆ, ಅವರಿಗೆ ಕೋರ್ಟ್ಗೆ ಹೋಗುವುದಕ್ಕೆ ಹೇಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಜನರ ಸಮಸ್ಯೆ ತಿಳಿದು ಯೋಜನೆ ರೂಪಿಸುವ ಸಲುವಾಗಿ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಮಾಡಲಾಗುತ್ತಿದ್ದು, ಎಲ್ಲರೂ ತಪ್ಪದೇ ಭಾಗವಹಿಸಬೇಕು. ಕೆಲ ರಾಜಕಾರಣಿಗಳು ಸ್ವಾರ್ಥಕ್ಕಾಗಿ ಸಮೀಕ್ಷೆ ವಿರುದ್ಧ ಮಾಡುತ್ತಿರುವ ಅಪಪ್ರಚಾರದ ಬಗ್ಗೆ ಯಾರೂ ಕಿವಿಗೊಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜನರಲ್ಲಿ ಮನವಿ
ಬಾಕಿ ಬಿಲ್ ಪಾವತಿಗಾಗಿ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಹೈಕಮಾಂಡ್ಗೆ ದೂರು ನೀಡಲು ಸಜ್ಜಾಗಿರುವ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ, ಇನ್ನೊಂದು ತಿಂಗಳಲ್ಲಿ ಬಾಕಿ ಬಿಲ್ ಮೊತ್ತ ಪಾವತಿ ಮಾಡದಿದ್ದರೆ ಈ ಸರ್ಕಾರದಲ್ಲಿ ನಡೆದಿರುವ ಕಮಿಷನ್ ದಂಧೆ ವಿಚಾರ ಬಹಿರಂಗಪಡಿಸುವುದಾಗಿಯೂ ಎಚ್ಚರಿಸಿದೆ.
ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಸಿಡಿಸಿದ್ದ ಮತಗಳ್ಳತನ ಆರೋಪ ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದೆ. ಆಳಂದ ಕ್ಷೇತ್ರದ ‘ವೋಟ್ ಚೋರಿ’ ಪ್ರಕರಣ ಸಂಬಂಧ ಎಸ್ಐಟಿ ತನಿಖೆ ಚುರುಕುಗೊಂಡಿದೆ.
‘ಕಾಂತಾರ ಚಾಪ್ಟರ್ 1’ ಸಿನಿಮಾ ನಿರ್ದೇಶಕ, ನಾಯಕ ರಿಷಬ್ ಶೆಟ್ಟಿ ಭಾರತದ ನಂ.1 ಜನಪ್ರಿಯ ಸೆಲೆಬ್ರಿಟಿಯಾಗಿ ಗುರುತಿಸಿಕೊಂಡಿದ್ದಾರೆ. ಐಎಂಡಿಬಿ (ಇಂಟರ್ನೆಟ್ ಮೂವಿ ಡೇಟಾ ಬೇಸ್) ಸಂಸ್ಥೆ ಪ್ರತಿವಾರ ಬಿಡುಗಡೆ ಮಾಡುವ ಭಾರತದ ಜನಪ್ರಿಯ ಸೆಲೆಬ್ರಿಟಿಗಳ ಲಿಸ್ಟ್ನಲ್ಲಿ ರಿಷಬ್ ಶೆಟ್ಟಿ ನಂಬರ್ 1
ನಟರಾಗಿ, ನಿರ್ದೇಶಕರಾಗಿ, ನಿರ್ಮಾಪಕರಾಗಿ ನಾನಾ ಪಾತ್ರಗಳನ್ನು ನಿಭಾಯಿಸುತ್ತಿರುವ ರಾಜ್ ಬಿ. ಶೆಟ್ಟಿ ಇದೀಗ ಹೊಸ ಥ್ರಿಲ್ಲರ್ ಸಿನಿಮಾ ಬರವಣಿಗೆಯಲ್ಲಿ ತೊಡಗಿಕೊಂಡಿದ್ದಾರೆ. ಜೊತೆಗೆ ಹೊಸ ಹೊಸ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಅವರ ಜೊತೆ ಮಾತುಕತೆ.
ಆರೆಸ್ಸೆಸ್ಗೆ ಯಾವುದೇ ಸ್ವಾರ್ಥವಿಲ್ಲ ಎನ್ನುವುದು ನನಗೆ ಮನದಟ್ಟಾಗಿದೆ. ಅವರು ನಮ್ಮೊಂದಿಗೆ ನಿಂತು, ಸರ್ಕಾರದ ಕೈಗಳನ್ನು ಬಲಪಡಿಸಬೇಕು. ಅಧಿಕಾರದಲ್ಲಿರುವ ಕೆಲ ಕಾಂಗ್ರೆಸ್ಸಿಗರು ತಾವು ಆರೆಸ್ಸೆಸ್ಸನ್ನು ಹೊಸಕಿ ಹಾಕಬಹುದು ಎಂದುಕೊಂಡಿದ್ದಾರೆ
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಆಗಮಿಸಿದ್ದ ಗಣತಿದಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 45 ನಿಮಿಷಗಳ ಕಾಲ ಸಮಾಧಾನದಿಂದ ಉತ್ತರಿಸಿದ್ದಾರೆ.
ಆರ್ಎಸ್ಎಸ್ ವಿಚಾರವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿ ಮತ್ತು ಬೆಂಗಳೂರು ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಆರೋಪಿಯನ್ನು ಮಹಾರಾಷ್ಟ್ರದ ಲಾತೂರ್ನಲ್ಲಿ ಬಂಧಿಸಲಾಗಿದೆ.
ಆಂಧ್ರದ ಆಹಾರ ತುಂಬಾ ಖಾರ. ನಮ್ಮ ಕೆಲ ಹೂಡಿಕೆಗಳೂ ಕೂಡ ಅದೇ ರೀತಿ ಇದ್ದಂತಿದೆ. ಯಾಕೆಂದರೆ ಕೆಲ ನೆರೆಹೊರೆಯವರಿಗೆ ಅದರ ಉರಿ ತಟ್ಟುತ್ತಿದೆ’! ಕರ್ನಾಟಕದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರಕ್ಕೆ ಆಂಧ್ರದ ಐಟಿ ಸಚಿವ ನಾರಾ ಲೋಕೇಶ್ ಅವರು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಮತ್ತೆ ಟಾಂಗ್ ನೀಡಿದ್ದು ಹೀಗೆ